ಕಹಾಮ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯಂತೆ ಪತ್ರಿಯೊಂದು ಕುಟುಂಬಗಳಿಗೆ ಮಾಸ್ಕ್ ಹಾಗೂ ವಾರಿಯರ್ಸ್ ಗಳಿಗೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ ಬಾಲಚಂದ್ರ ಜಾರಕಿಹೊಳಿ : ವಾಸಂತಿ ತೇರದಾಳ ಮೂಡಲಗಿ : ಕೊಡಗೈ ದಾನಿ ಬಾಲಚಂದ್ರ ಅವರನ್ನು ಅರಭಾಂವಿ ಮತಕ್ಷೇತ್ರದ ಶಾಸಕರಾಗಿ ಪಡೆದಿರುವ ನಾವೆಲ್ಲರೂ ಸುದೈವಿಗಳಾಗಿದ್ದೇವೆ. ಈ ಹಿಂದೆ ಪ್ರವಾಹದಿಂದಾಗಿ ಭೀಕರ ಜಲ ಪ್ರಳಯ ಉಂಟಾದ ವೇಳೆಯಲ್ಲಿ ಜನರ ಸುರಕ್ಷತೆಗಾಗಿ ಹಗಲಿರುಳು ದುಡಿದು ಸಾಕಷ್ಟು …
Read More »