Breaking News

Daily Archives: ಸೆಪ್ಟೆಂಬರ್ 7, 2020

ಪತ್ರಿಯೊಂದು ಕುಟುಂಬಗಳಿಗೆ ಮಾಸ್ಕ್ ಹಾಗೂ ವಾರಿಯರ್ಸ್ ಗಳಿಗೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಕಹಾಮ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯಂತೆ ಪತ್ರಿಯೊಂದು ಕುಟುಂಬಗಳಿಗೆ ಮಾಸ್ಕ್ ಹಾಗೂ ವಾರಿಯರ್ಸ್ ಗಳಿಗೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ ಬಾಲಚಂದ್ರ ಜಾರಕಿಹೊಳಿ : ವಾಸಂತಿ ತೇರದಾಳ ಮೂಡಲಗಿ : ಕೊಡಗೈ ದಾನಿ ಬಾಲಚಂದ್ರ ಅವರನ್ನು ಅರಭಾಂವಿ ಮತಕ್ಷೇತ್ರದ ಶಾಸಕರಾಗಿ ಪಡೆದಿರುವ ನಾವೆಲ್ಲರೂ ಸುದೈವಿಗಳಾಗಿದ್ದೇವೆ. ಈ ಹಿಂದೆ ಪ್ರವಾಹದಿಂದಾಗಿ ಭೀಕರ ಜಲ ಪ್ರಳಯ ಉಂಟಾದ ವೇಳೆಯಲ್ಲಿ ಜನರ ಸುರಕ್ಷತೆಗಾಗಿ ಹಗಲಿರುಳು ದುಡಿದು ಸಾಕಷ್ಟು …

Read More »