Breaking News

Daily Archives: ಸೆಪ್ಟೆಂಬರ್ 8, 2020

ಲಕ್ಷ್ಮಣ ನಾಯಿಕವಾಡಿ ನಿಧನ

ನಿಧನ ವಾರ್ತೆ ಲಕ್ಷ್ಮಣ ನಾಯಿಕವಾಡಿ ಮೂಡಲಗಿ: ಸಮೀಪದ ಕಂಕಣವಾಡಿ ಗ್ರಾಮದ ನಿವಾಸಿ ಲಕ್ಷ್ಮಣ ಫಕೀರಪ್ಪಾ ನಾಯಿಕವಾಡಿ(54) ಮಂಗಳವಾರ ನಿಧನರಾದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Read More »

ಜನರ ಆರೋಗ್ಯದ ಸುರಕ್ಷತೆಗಾಗಿ ಎರಡನೇ ಬಾರಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್‍ಗಳ ವಿತರಣೆ ಕೊರೋನಾ ಸೋಂಕಿನಿಂದ ಧೃತಿಗೆಡಬೇಡಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಜನರ ಆರೋಗ್ಯದ ಸುರಕ್ಷತೆಗಾಗಿ ಎರಡನೇ ಬಾರಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್‍ಗಳ ವಿತರಣೆ ಕೊರೋನಾ ಸೋಂಕಿನಿಂದ ಧೃತಿಗೆಡಬೇಡಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದಲ್ಲಿ ಮತ್ತೇ ಎರಡನೇ ಬಾರಿಗೆ ಪ್ರತಿ ಮನೆ-ಮನೆಗಳಿಗೆ ಮಾಸ್ಕ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಕೊರೋನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, …

Read More »

ಪ್ರತಿ ಟನ್ ಗೆ ರೂ 4 ರಂತೆ ಕಡಿತಗೊಳಿಸಿ ಸಮೀರವಾಡಿ ಕಬ್ಬು ಬೆಳಗಾರರ ಸಂಘಕ್ಕೆ ನೇರವಾಗಿ ಜಮಾ ಮಾಡುವುದು ಖಂಡನೀಯವಾಗಿದೆ ಎಂದು ಕಾರ್ಖಾನೆಯ ಅಧಿಕಾರಿಗಳಿಗೆ ಮನವಿ ಸಲ್ಲಿಕೆ.

ಮೂಡಲಗಿ : ರೈತರ ಕಬ್ಬಿನ 2018-19ರ ಹಂಗಾಮಿನ ಬಿಲ್ಲಿನಲ್ಲಿ ಪ್ರತಿ ಟನ್ ಗೆ ರೂ 4 ರಂತೆ ಕಡಿತಗೊಳಿಸಿ ಸಮೀರವಾಡಿ ಕಬ್ಬು ಬೆಳಗಾರರ ಸಂಘಕ್ಕೆ ನೇರವಾಗಿ ಜಮಾ ಮಾಡುವುದು ಖಂಡನೀಯವಾಗಿದೆ ಎಂದು ಕಾರ್ಖಾನೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಮೀಪದ ಗೋದಾವರಿ ಸಕ್ಕರೆ ಕಾರ್ಖಾನೆಯ 2018-19ನೇ ಹಂಗಾಮಿನಲ್ಲಿ ಪೂರೈಸಿದ ರೈತರಿಗೆ ಪ್ರತಿ ಟನ್ ಗೆ ರೂ, 111 ರಂತೆ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿ ತಿಳಿಸಿದರು, ಆದರೆ ಕಬ್ಬು ಬೆಳಗಾರರ ಸಂಘಕ್ಕೆ …

Read More »

ಆರೋಗ್ಯ ಹಸ್ತ ಕಾಂಗ್ರೇಸ್ ಮಹತ್ವಾಕಾಂಕ್ಷಿ ಯೋಜನೆ

ಆರೋಗ್ಯ ಹಸ್ತ ಕಾಂಗ್ರೇಸ್ ಮಹತ್ವಾಕಾಂಕ್ಷಿ ಯೋಜನೆ ಕೌಜಲಗಿ: ಕೋವಿಡ್-19 ರ ಪ್ರವೇಶದಿಂದಾಗಿ ದೇಶದಲ್ಲಿ ಜನಜೀವನ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಧೈರ್ಯಗುಂದಿದ ಇಂತಹ ಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷ ಬಡವರಿಗೆ ಆರೋಗ್ಯ ಹಸ್ತ ಚಾಚಿದ್ದು, ಜನರ ಆರೋಗ್ಯ ಸುರಕ್ಷತೆಯ ಕಡೆಗೆ ಗಮನ ಹರಿಸಬೇಕೆಂದು ಕಾರ್ಯಕರ್ತರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಕರೆ ನೀಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ   ಜರುಗಿದ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಪಕ್ಷದ ಕೋವಿಡ್-19 ವಾರಿಯಾರ್ಸ್‍ಗಳ …

Read More »