ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಇದೇ ಸೆಪ್ಟೆಂಬರ್ 25 ರ ಒಳಗೆ ಶುಲ್ಕ ಮತ್ತು ಭದ್ರತಾ ಠೇವಣಿ ಪಾವತಿಸಿ ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪಸೆಟ್ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಕೋರಿದ್ದಾರೆ. …
Read More »
IN MUDALGI Latest Kannada News