ಮೂಡಲಗಿ – 12 ನೇಯ ಶತಮಾನದಲ್ಲಿ ಸಮಾನತೆ ಸಾರಿದ ಅಣ್ಣ ಬಸವಣ್ಣ ಆದರ್ಶಗಳನ್ನು ಎಲ್ಲರ ಬದುಕಿನಲ್ಲಿ ಅಳವಡಿಸಿಕೊಂಡರೆ ದೇಶದಲ್ಲಿ ಯಾವದೇ ತರಹದ ಬಿನ್ನಾಭಿಪ್ರಾಯಗಳು ಬರುವದಿಲ್ಲಾ, ಧರ್ಮ ರಕ್ಷಣೆ ಯಾರು ಮಾಡುತ್ತಾರೆ ಧರ್ಮ ಅವರನ್ನು ಖಂಡಿತಾ ಕಾಪಾಡುತ್ತದೆ ಎಂದು ಇಂಚಲದ ಶ್ರೀ ಶಿವಯೋಗೇಶ್ವರ ಸಾದು ಸಂಸ್ಥಾನ ಮಠದ ಶ್ರೀ ಡಾ ಶಿವಾನಂದ ಭಾರತಿ ಮಹಾ ಸ್ವಾಮಿಜಿಗಳು ಹೇಳಿದರು ಅವರು ಕಲ್ಲೋಳಿಯ ಗಾಂಧಿ ಮೈದಾನದಲ್ಲಿ ನಿಯೋಜಿತ 12 ಪೂಟ ಎತ್ತರದ ಅಶ್ವಾರೂಡ ಕಂಚಿನ …
Read More »Daily Archives: ಸೆಪ್ಟೆಂಬರ್ 13, 2020
ಸಾರ್ವಜನಿಕರ ಸುರಕ್ಷತೆಗಾಗಿ ಕೊಡಮಾಡಿರುವ ಮಾಸ್ಕ್ ಮತ್ತು ಇತರೇ ಮೆಡಿಕಲ್ ಸಾಮಗ್ರಿಗಳ ವಿತರಣೆ
ಮೂಡಲಗಿ : ಕಳೆದ ಆರು ತಿಂಗಳಿನಿಂದ ಹೆಮ್ಮಾರಿಯಂತೆ ಕಾಡುತ್ತಿರುವ ಕೊರೋನಾ ವೈರಸ್ನಿಂದಾಗಿ ಜನರ ಕಷ್ಟ-ಕಾರ್ಪಣ್ಯಗಳನ್ನು ಮನಗಂಡು ಅವರಿಗೆ ಆಸರೆಯಾಗಿ ಆಪದ್ಭಾಂದವರಾಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಹೃದಯ ವೈಶಾಲ್ಯ ಇಡೀ ನಾಡಿಗೆ ಮಾದರಿಯಾಗಿದೆ ಎಂದು ಹಿರಿಯ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ ಶ್ಲಾಘಿಸಿದರು. ಇಲ್ಲಿಯ ಶಿವಬೋಧರಂಗ ಅರ್ಬನ್ ಸೊಸಾಯಿಟಿಯಲ್ಲಿ ಶನಿವಾರದಂದು ಕೊರೋನಾ ವಾರಿಯರ್ಸ್ಗೆ ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರ ಸುರಕ್ಷತೆಗಾಗಿ ಕೊಡಮಾಡಿರುವ …
Read More »