Breaking News

Daily Archives: ಸೆಪ್ಟೆಂಬರ್ 17, 2020

“ತುಕ್ಕಾನಟ್ಟಿ ಬರ್ಡ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೌಷ್ಠಿಕ ಮಾಸಾಚರಣೆ”

ಮೂಡಲಗಿ : ಸಾಮೂಹಿಕ ಚಳುವಳಿ ಮತ್ತು ಸಾರ್ವಜನಿಕ ಸಹಭಾಗಿತ್ವದ ಮೂಲಕ ಅಪೌಷ್ಠಿಕತೆಯನ್ನು ನಿರ್ಮೂಲನೆ ಮಾಡಿಕೊಳ್ಳಬೇಕು ಎಂದು ಬರ್ಡ್ಸ ಸಂಸ್ಥೆಯ ಚೇರಮನ್ನ ಆರ್ ಎಮ್ ಪಾಟೀಲ ಹೇಳಿದರು. ಅವರು ತುಕ್ಕಾನಟ್ಟಿ ಐ.ಸಿ.ಏ.ಆರ್-ಬರ್ಡ್ಸ ಕೃಷಿ ವಿಜ್ಞಾನ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮೂಡಲಗಿ, ಇಫ್ಕೋ ಹಾಗೂ ಐ.ಸಿ.ಐ.ಸಿ.ಐ ಪೌಂಡೇಶನ್ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಪೌಷ್ಠಿಕ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳು ಪೌಷ್ಠಿಕಾಂಶದ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಭಾರತ …

Read More »

ಶ್ರೀ ಕಾಳಿಕಾದೇವಿ ಟ್ರಸ್ಟ್ ಕಮೀಟಿಯಿಂದ ಶ್ರೀ ವಿಶ್ವಕಮ೯ ಜಯಂತಿ

ಶ್ರೀ ವಿಶ್ವಕಮ೯ ಜಯಂತಿ ಶ್ರೀ ಕಾಳಿಕಾದೇವಿ ಟ್ರಸ್ಟ್ ಕಮೀಟಿ ಹಾಗೂ ಸಮಾಜದ ಹಿರಿಯರು ಆಚರಣೆ ಮಾಡಲಾಯಿತು ಮೊದಲಿಗೆ ವಿಶ್ವಕಮ೯ ದ್ವಜಾರೋಹಣವನ್ನು ಟ್ರಸ್ಟ್ ಉಪಾಧ್ಯಕ್ಷರು ಶ್ರೀ ರಾಜೇಂದ್ರ ಬಡಿಗೇರ ನೆರೆವೇರಿಸಿದರು ನಂತರ ಶ್ರೀ ಕಾಳಿಕಾದೇವಿ ದೇವಸ್ಥಾನ ಅಚ೯ಕರು ಶ್ರೀ ದೇವೇಂದ್ರ ಆಚಾರ್ಯರು ಶ್ರೀ ವಿಶ್ವಕಮ೯ ಮೂತಿ೯ಗೆ ಪೂಜೆ ನೆರೆವೇರಿಸಿದರು ಈ ಸಂದರ್ಭದಲ್ಲಿ ಟ್ರಸ್ಟ್ ಕಾಯ೯ದಶಿ೯ ಈರಪ್ಪ ರಾ ಬಡಿಗೇರ .ಖಜಾಂಚಿ ಶ್ರೀಧರ ಗುಂ ಪತ್ತಾರ .ಸದಸ್ಯರು ವಿಲಾಸ ಪತ್ತಾರ .ಆನಂದ ಪತ್ತಾರ …

Read More »

ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ

ನರೇಂದ್ರ ಮೋದಿಯವರು ವಿಶ್ವದ ಶ್ರೇಷ್ಠ ಪ್ರಧಾನಿ- ಆರ್‍ಎಸ್‍ಎಸ್ ಮುಖಂಡ ಎಮ್.ಡಿ.ಚುನಮರಿ. ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ಗೋಕಾಕ: ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ನಂತರ ರಾಷ್ಟ್ರಕ್ಕೆ ಸಮರ್ಥ ನಾಯಕತ್ವ ನೀಡಿದ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ.ಆರ್‍ಎಸ್‍ಎಸ್ ಗರಡಿಯಲ್ಲಿ ಪಳಗಿರುವ ಮೋದಿ ಅವರ ಬದ್ಧತೆ, ಪ್ರಾಮಾಣಿಕತೆ ಮತ್ತು ಶಿಸ್ತಿನ ಆಡಳಿತದ ಮೂಲಕ ವಿಶ್ವದ ಶ್ರೇಷ್ಠ ಪ್ರಧಾನಿಗಳಲ್ಲಿ ಒಬ್ಬರಾಗಿದ್ದಾರೆಂದು ಆರ್‍ಎಸ್‍ಎಸ್ ಹಿರಿಯ …

Read More »

ಗೋ ಪೂಜೆ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ 70ನೇ ಜನ್ಮದಿನ ಆಚರನೆ

ಮೂಡಲಗಿ: ವಿಶ್ವದ ಲೋಕಪ್ರಿಯ ನಾಯಕ, ದೀನ, ದಲಿತರ, ಬಡವರ, ರೈತರ ಕಲ್ಯಾಣಕ್ಕಾಗಿ ಕಟಿಬದ್ಧರಾಗಿ ಕೆಲಸವನ್ನು ನಿರ್ವಹಿಸುತ್ತಿರುವ ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ 17 ಗುರುವಾರ ದಂದು ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿಯವರ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಾರ್ಯಾಲಯ ಆವರಣದಲ್ಲಿ ಬಿಜೆಪಿ ಪಕ್ಷದ ಪ್ರಮುಖ ಬಸವರಾಜ ಕಡಾಡಿ ಗೋ ಪೂಜೆ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ 70ನೇ ಜನ್ಮದಿನವನ್ನು ಆಚರಿಸಿ ಅವರ ಆರೋಗ್ಯಕರ ಮತ್ತು …

Read More »