Breaking News

Daily Archives: ಸೆಪ್ಟೆಂಬರ್ 24, 2020

ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿಯವರ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಛೇರಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸುರೇಶ ಅಂಗಡಿ ಅವರ ಶ್ರದ್ದಾಜಲಿ ಸಭೆ

ಮೂಡಲಗಿ: ಬುಧವಾರದಂದು ನಿಧನರಾದ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸುರೇಶ ಅಂಗಡಿ ಅವರ ನಿಧನಕ್ಕೆ ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿಯವರ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಹಕಾರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅವರಿಗೆ ಸೆ. 24 ಗುರುವಾರದಂದು ಶ್ರದ್ದಾಂಜಲಿ ಸಲ್ಲಿಸಲಾಯಿತು. ಬಿಜೆಪಿ ಪ್ರಮುಖರಾದ ಬಸವರಾಜ ಕಡಾಡಿ ಮಾತನಾಡಿ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ, ಸರಳ ಸಜ್ಜನಿಕೆಯ ವ್ಯಕ್ತಿ, ಕೇಂದ್ರ ಸಚಿವರಾದ ನಮ್ಮ ಭಾಗದ ಸಂಸದರಾದ …

Read More »

ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು. ಬುಧವಾರ ರಾತ್ರಿ ದೆಹಲಿ ಎಮ್ಸ್ ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆಯಲಾಯಿತು. ಕಳೆದ 25 ವರ್ಷಗಳಿಂದ ನಾನು ಅವರೊಂದಿಗೆ ಉತ್ತಮ ಒಡನಾಟ ಹೊಂದಿ, ಅತ್ಯಂತ ಆತ್ಮೀಯರು ಹಾಗೂ ಮಾರ್ಗದರ್ಶಕರಾಗಿದ್ದರು. ರಾಜ್ಯದಲ್ಲಿ …

Read More »