ಮೂಡಲಗಿ – 12 ನೇಯ ಶತಮಾನದಲ್ಲಿ ಸಮಾನತೆ ಸಾರಿದ ಅಣ್ಣ ಬಸವಣ್ಣ ಆದರ್ಶಗಳನ್ನು ಎಲ್ಲರ ಬದುಕಿನಲ್ಲಿ ಅಳವಡಿಸಿಕೊಂಡರೆ ದೇಶದಲ್ಲಿ ಯಾವದೇ ತರಹದ ಬಿನ್ನಾಭಿಪ್ರಾಯಗಳು ಬರುವದಿಲ್ಲಾ, ಧರ್ಮ ರಕ್ಷಣೆ ಯಾರು ಮಾಡುತ್ತಾರೆ ಧರ್ಮ ಅವರನ್ನು ಖಂಡಿತಾ ಕಾಪಾಡುತ್ತದೆ ಎಂದು ಇಂಚಲದ ಶ್ರೀ ಶಿವಯೋಗೇಶ್ವರ ಸಾದು ಸಂಸ್ಥಾನ ಮಠದ ಶ್ರೀ ಡಾ ಶಿವಾನಂದ ಭಾರತಿ ಮಹಾ ಸ್ವಾಮಿಜಿಗಳು ಹೇಳಿದರು ಅವರು ಕಲ್ಲೋಳಿಯ ಗಾಂಧಿ ಮೈದಾನದಲ್ಲಿ ನಿಯೋಜಿತ 12 ಪೂಟ ಎತ್ತರದ ಅಶ್ವಾರೂಡ ಕಂಚಿನ …
Read More »Monthly Archives: ಸೆಪ್ಟೆಂಬರ್ 2020
ಸಾರ್ವಜನಿಕರ ಸುರಕ್ಷತೆಗಾಗಿ ಕೊಡಮಾಡಿರುವ ಮಾಸ್ಕ್ ಮತ್ತು ಇತರೇ ಮೆಡಿಕಲ್ ಸಾಮಗ್ರಿಗಳ ವಿತರಣೆ
ಮೂಡಲಗಿ : ಕಳೆದ ಆರು ತಿಂಗಳಿನಿಂದ ಹೆಮ್ಮಾರಿಯಂತೆ ಕಾಡುತ್ತಿರುವ ಕೊರೋನಾ ವೈರಸ್ನಿಂದಾಗಿ ಜನರ ಕಷ್ಟ-ಕಾರ್ಪಣ್ಯಗಳನ್ನು ಮನಗಂಡು ಅವರಿಗೆ ಆಸರೆಯಾಗಿ ಆಪದ್ಭಾಂದವರಾಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಹೃದಯ ವೈಶಾಲ್ಯ ಇಡೀ ನಾಡಿಗೆ ಮಾದರಿಯಾಗಿದೆ ಎಂದು ಹಿರಿಯ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ ಶ್ಲಾಘಿಸಿದರು. ಇಲ್ಲಿಯ ಶಿವಬೋಧರಂಗ ಅರ್ಬನ್ ಸೊಸಾಯಿಟಿಯಲ್ಲಿ ಶನಿವಾರದಂದು ಕೊರೋನಾ ವಾರಿಯರ್ಸ್ಗೆ ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರ ಸುರಕ್ಷತೆಗಾಗಿ ಕೊಡಮಾಡಿರುವ …
Read More »ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಇದೇ ಸೆಪ್ಟೆಂಬರ್ 25 ರ ಒಳಗೆ ಶುಲ್ಕ ಮತ್ತು ಭದ್ರತಾ ಠೇವಣಿ ಪಾವತಿಸಿ ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪಸೆಟ್ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಕೋರಿದ್ದಾರೆ. …
Read More »ಲಕ್ಷ್ಮಣ ನಾಯಿಕವಾಡಿ ನಿಧನ
ನಿಧನ ವಾರ್ತೆ ಲಕ್ಷ್ಮಣ ನಾಯಿಕವಾಡಿ ಮೂಡಲಗಿ: ಸಮೀಪದ ಕಂಕಣವಾಡಿ ಗ್ರಾಮದ ನಿವಾಸಿ ಲಕ್ಷ್ಮಣ ಫಕೀರಪ್ಪಾ ನಾಯಿಕವಾಡಿ(54) ಮಂಗಳವಾರ ನಿಧನರಾದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Read More »ಜನರ ಆರೋಗ್ಯದ ಸುರಕ್ಷತೆಗಾಗಿ ಎರಡನೇ ಬಾರಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್ಗಳ ವಿತರಣೆ ಕೊರೋನಾ ಸೋಂಕಿನಿಂದ ಧೃತಿಗೆಡಬೇಡಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಜನರ ಆರೋಗ್ಯದ ಸುರಕ್ಷತೆಗಾಗಿ ಎರಡನೇ ಬಾರಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್ಗಳ ವಿತರಣೆ ಕೊರೋನಾ ಸೋಂಕಿನಿಂದ ಧೃತಿಗೆಡಬೇಡಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದಲ್ಲಿ ಮತ್ತೇ ಎರಡನೇ ಬಾರಿಗೆ ಪ್ರತಿ ಮನೆ-ಮನೆಗಳಿಗೆ ಮಾಸ್ಕ್ಗಳನ್ನು ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಕೊರೋನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, …
Read More »ಪ್ರತಿ ಟನ್ ಗೆ ರೂ 4 ರಂತೆ ಕಡಿತಗೊಳಿಸಿ ಸಮೀರವಾಡಿ ಕಬ್ಬು ಬೆಳಗಾರರ ಸಂಘಕ್ಕೆ ನೇರವಾಗಿ ಜಮಾ ಮಾಡುವುದು ಖಂಡನೀಯವಾಗಿದೆ ಎಂದು ಕಾರ್ಖಾನೆಯ ಅಧಿಕಾರಿಗಳಿಗೆ ಮನವಿ ಸಲ್ಲಿಕೆ.
ಮೂಡಲಗಿ : ರೈತರ ಕಬ್ಬಿನ 2018-19ರ ಹಂಗಾಮಿನ ಬಿಲ್ಲಿನಲ್ಲಿ ಪ್ರತಿ ಟನ್ ಗೆ ರೂ 4 ರಂತೆ ಕಡಿತಗೊಳಿಸಿ ಸಮೀರವಾಡಿ ಕಬ್ಬು ಬೆಳಗಾರರ ಸಂಘಕ್ಕೆ ನೇರವಾಗಿ ಜಮಾ ಮಾಡುವುದು ಖಂಡನೀಯವಾಗಿದೆ ಎಂದು ಕಾರ್ಖಾನೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಮೀಪದ ಗೋದಾವರಿ ಸಕ್ಕರೆ ಕಾರ್ಖಾನೆಯ 2018-19ನೇ ಹಂಗಾಮಿನಲ್ಲಿ ಪೂರೈಸಿದ ರೈತರಿಗೆ ಪ್ರತಿ ಟನ್ ಗೆ ರೂ, 111 ರಂತೆ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿ ತಿಳಿಸಿದರು, ಆದರೆ ಕಬ್ಬು ಬೆಳಗಾರರ ಸಂಘಕ್ಕೆ …
Read More »ಆರೋಗ್ಯ ಹಸ್ತ ಕಾಂಗ್ರೇಸ್ ಮಹತ್ವಾಕಾಂಕ್ಷಿ ಯೋಜನೆ
ಆರೋಗ್ಯ ಹಸ್ತ ಕಾಂಗ್ರೇಸ್ ಮಹತ್ವಾಕಾಂಕ್ಷಿ ಯೋಜನೆ ಕೌಜಲಗಿ: ಕೋವಿಡ್-19 ರ ಪ್ರವೇಶದಿಂದಾಗಿ ದೇಶದಲ್ಲಿ ಜನಜೀವನ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಧೈರ್ಯಗುಂದಿದ ಇಂತಹ ಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷ ಬಡವರಿಗೆ ಆರೋಗ್ಯ ಹಸ್ತ ಚಾಚಿದ್ದು, ಜನರ ಆರೋಗ್ಯ ಸುರಕ್ಷತೆಯ ಕಡೆಗೆ ಗಮನ ಹರಿಸಬೇಕೆಂದು ಕಾರ್ಯಕರ್ತರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಕರೆ ನೀಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಜರುಗಿದ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಪಕ್ಷದ ಕೋವಿಡ್-19 ವಾರಿಯಾರ್ಸ್ಗಳ …
Read More »ಪತ್ರಿಯೊಂದು ಕುಟುಂಬಗಳಿಗೆ ಮಾಸ್ಕ್ ಹಾಗೂ ವಾರಿಯರ್ಸ್ ಗಳಿಗೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
ಕಹಾಮ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯಂತೆ ಪತ್ರಿಯೊಂದು ಕುಟುಂಬಗಳಿಗೆ ಮಾಸ್ಕ್ ಹಾಗೂ ವಾರಿಯರ್ಸ್ ಗಳಿಗೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ ಬಾಲಚಂದ್ರ ಜಾರಕಿಹೊಳಿ : ವಾಸಂತಿ ತೇರದಾಳ ಮೂಡಲಗಿ : ಕೊಡಗೈ ದಾನಿ ಬಾಲಚಂದ್ರ ಅವರನ್ನು ಅರಭಾಂವಿ ಮತಕ್ಷೇತ್ರದ ಶಾಸಕರಾಗಿ ಪಡೆದಿರುವ ನಾವೆಲ್ಲರೂ ಸುದೈವಿಗಳಾಗಿದ್ದೇವೆ. ಈ ಹಿಂದೆ ಪ್ರವಾಹದಿಂದಾಗಿ ಭೀಕರ ಜಲ ಪ್ರಳಯ ಉಂಟಾದ ವೇಳೆಯಲ್ಲಿ ಜನರ ಸುರಕ್ಷತೆಗಾಗಿ ಹಗಲಿರುಳು ದುಡಿದು ಸಾಕಷ್ಟು …
Read More »ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಲ್ಲಿ ಆಚರಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮೂವರು ಉತ್ತಮ ಶಿಕ್ಷಕರೆಂದು ಸನ್ಮಾನಿಸಿ ಗೌರವಿಸಿದರು
ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಲ್ಲಿ ಆಚರಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮೂವರು ಉತ್ತಮ ಶಿಕ್ಷಕರೆಂದು ಸನ್ಮಾನಿಸಿ ಗೌರವಿಸಿದರು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಶಿಕ್ಷಕರ ದಿನಾಚರಣೆ ‘ಶಿಕ್ಷಕರು ಸರ್ವಕಾಲಿಕನ ಪೂಜೀತರು’ ಮೂಡಲಗಿ: ‘ಶಕ್ತಿಶಾಲಿ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಶಿಕ್ಷಕರು ಸರ್ವಕಾಲಿಕ ಪೂಜೀತರು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ …
Read More »ಸಮರ್ಥ ಹಾಗೂ ಕ್ರಿಯಾಶೀಲ ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ
*ಸಮರ್ಥ ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ* ಮೂಡಲಗಿ: ಸಮರ್ಥ ಹಾಗೂ ಕ್ರಿಯಾಶೀಲ ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಹಾಗೂ ಮಕ್ಕಳ ಭವಿಷ್ಯ ಕಟ್ಟುವಲ್ಲಿ ಶಿಕ್ಷಕರ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಶಿವಪ್ಪ ಮರ್ದಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಜರುಗಿದ ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ರವರ 133 ನೇ ದಿನಾಚರಣೆಯಲ್ಲಿ ಶಾಲೆಯ …
Read More »