ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ 70 ಲಕ್ಷ ರೂ. ಬಿಡುಗಡೆ- ಶಾಸಕ ಬಾಲಚಂದ್ರ ಜಾರಕಿಹೊಳಿ ನಾಳೆಯಿಂದಲೇ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಶಾಸಕರ ಸೂಚನೆ. ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು …
Read More »Daily Archives: ಅಕ್ಟೋಬರ್ 5, 2020
ವಿದ್ಯುತ್ ವಲಯ ಖಾಸಗಿಕರಣ ವಿರೋಧಿಸಿ ಪ್ರತಿಭಟನೆ
ವಿದ್ಯುತ್ ವಲಯ ಖಾಸಗಿಕರಣ ವಿರೋಧಿಸಿ ಪ್ರತಿಭಟನೆ ಕುಲಗೋಡ: ವಿದ್ಯುತ ವಲಯದ ಖಾಸಗೀಕರಣ ವಿರೋಧಿಸಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿ ನೌಕರರ ಸಂಘ ಹೆಸ್ಕಾಂ ಕಛೇರಿಯಲ್ಲಿ ಸೋಮವಾರ ಮುಂಜಾನೆ ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಕುಲಗೋಡ ಶಾಖಾಧಿಕಾರಿ ಎಸ್.ಎಸ್ ಯಲಿಗಾರ ಮಾತನಾಡಿ ಕೇಂದ್ರ ಸರಕಾರ 2003 ರ ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿಯನ್ನು ತರಲು ಮುಂದಾಗಿದ್ದು ಹಾಗೂ ವಿತರಣಾ …
Read More »