Breaking News

Daily Archives: ಅಕ್ಟೋಬರ್ 10, 2020

‘ಮನಸ್ಸಿನ ಮಲೀನತೆ ತೆಗೆಯಲು ಆಧ್ಯಾತ್ಮಿಕ ಚಿಂತನ ಅವಶ್ಯ’ -ಡಾ. ಶಿವಲಿಂಗ ಮುರುಘರಾಜೇಂದ್ರ ಶಿಚಾಚಾರ್ಯರು

ಮೂಡಲಗಿ ಸಮೀಪದ ರಂಗಾಪುರ ಗ್ರಾಮದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 23ನೇ ದಿನದ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಜೀವಿ ವೆಂಕಪ್ಪ ಪಾಟೀಲ ಅವರನ್ನು ಸನ್ಮಾನಿಸಿದರು ಡಾ. ಶಿವಲಿಂಗ ಮುರುಘರಾಜೇಂದ್ರ ಶಿಚಾಚಾರ್ಯರ ನುಡಿ ‘ಮನಸ್ಸಿನ ಮಲೀನತೆ ತೆಗೆಯಲು ಆಧ್ಯಾತ್ಮಿಕ ಚಿಂತನ ಅವಶ್ಯ’ ಮೂಡಲಗಿ: ‘ಮನಸ್ಸಿನ ಮಲೀನತೆ ತೆಗೆಯಲು ಆಧ್ಯಾತ್ಮಿಕ ಚಿಂತನಗಳು, ಸತ್ಪುರುಷರ ಸತ್ಸಂಗಗಳು ಅವಶ್ಯವಿದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಯೋಗೀಶ್ವರ …

Read More »

ರೈತ ಗುಂಪುಗಳಿಗೆ ಸಾಮರ್ಥ ಬಲವರ್ಧನೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಬಲವರ್ಧನೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಮೂಡಲಗಿ: ಕೃಷಿ ಇಲಾಖೆಯ ಆತ್ಮ ಯೋಜನೆಯಡಿಯಲ್ಲಿ ಕಲ್ಲೋಳಿ ಗ್ರಾಮದ ಸಾವಯುವ ಕೃಷಿಕರಾದ ಕೃಷಿ ಪಂಡಿತ ಪ್ರಶಸ್ತಿ ವಿಜೇತೆ ಶ್ರೀಮತಿ ಸಕ್ರವ್ವಾ ಹಡಿಗಿನಾಳ(ನಾವಿ) ಅವರ ತೋಟದಲ್ಲಿ ರೈತ ಗುಂಪುಗಳಿಗೆ ಸಾಮರ್ಥ ಬಲವರ್ಧನೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಜರುಗಿತು. ಈ ವೇಳೆಯಲ್ಲಿ ಕೃಷಿ ವಿಜ್ಞಾನಿಗಳು ರೈತರಿಗೆ ಅಗ್ನಿ ಹೊತ್ರ ಕೃಷಿಯ ತಾಂತ್ರಿಕತೆ ಮತ್ತು ಅಗ್ನಿಹೋತ್ರದ ಉಪಯೋಗದ ಉದ್ದೇಶಗಳ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿಯನ್ನು ತಿಳಿಸಿ ಮಣ್ಣು …

Read More »

ಶ್ರೀ ಕಾಂತ್ರವೀರ ಸಂಗೋಳ್ಳಿ ರಾಯಣ್ಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ-ಹೊಸಟ್ಟಿ, ಉಪಾಧ್ಯಕ್ಷರಾಗಿ ಬಿ|ಪಾಟೀಲ ಆಯ್ಕೆ ಮೂಡಲಗಿ: ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಹಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ತಿಮ್ಮಾಪೂರ ಶ್ರೀ ಕಾಂತ್ರವೀರ ಸಂಗೋಳ್ಳಿ ರಾಯಣ್ಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಜರುಗಿತು, ಸಭೆಯಲ್ಲಿ ಸಂಘದ ಅಧ್ಯಕ್ಷ-ಭೀಮಪ್ಪ ಪ.ಹೊಸಟ್ಟಿ, ಉಪಾಧ್ಯಕ್ಷ-ಸಕ್ರೆಪ್ಪಾ ವೆಂ.ಬಿ|ಪಾಟೀಲ, ಕಾರ್ಯದರ್ಶಿ- ರಾಜೇಂದ್ರ ಯ.ಬಿ|ಪಾಟೀಲ, ಖಜಾಂಚಿ- ಹಣಮಂತ ಕ.ಡಂಗರ, ಸದಸ್ಯರಾಗಿ ಶ್ರೀಕಾಂತ ರಾ.ಬಾವಿಕಟ್ಟಿ, ಪ್ರಕಾಶ ತ.ಮೆಟಗುಡ್ಡ, ಯಲ್ಲಾಲಿಂಗ ಚ.ಡವಳೇಶ್ವರ, ಯಲ್ಲಪ್ಪ ಕ.ಕೊಪ್ಪದ, ಸಿದ್ದಾರೂಢ ಅ.ಕುಶಪನ್ನವರ, ನಿಂಗಪ್ಪ ವಿ.ಕೊಪ್ಪದ, ಹಣಮಂತ …

Read More »