Breaking News

Daily Archives: ಅಕ್ಟೋಬರ್ 21, 2020

ನಿಧನ ವಾರ್ತೆ ರಾಮನಗೌಡ ಬಸನಗೌಡ ಪಾಟೀಲ

ನಿಧನ ವಾರ್ತೆ ರಾಮನಗೌಡ ಪಾಟೀಲ ಮೂಡಲಗಿ: ತಾಲ್ಲೂಕಿನ ಭೈರನಟ್ಟಿ ಗ್ರಾಮದ ಮಾಜಿ ಸೈನಿಕ ರಾಮನಗೌಡ ಬಸನಗೌಡ ಪಾಟೀಲ (56) ಬುಧವಾರ ನಿಧನರಾದರು. ಅವರು ಪತ್ನಿ ಇಬ್ಬರು ಪುತ್ರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

Read More »

ನಿಧನ ವಾರ್ತೆ ಶಂಕರ. ಸಿದ್ರಾಯಪ್ಪಾ. ಕಮತಿ

ನಿಧನ ವಾರ್ತೆ ಶಂಕರ ಕಮತಿ (61) ಮೂಡಲಗಿ: ಪಟ್ಟಣದ ನಿವಾಸಿ ನಿವೃತ್ತ ಪ್ರಧಾನಗುರು, ಆದರ್ಶ ಶಿಕ್ಷಕ ವೃತ್ತಿ ಪರಿಪಾಲಕ ( ಸೊಣಧೋಳಿಯ ಶಂಕರ ಗುರು, ಶರಣಪ ಮನೆತನದ) ಶಂಕರ ಸಿದ್ರಾಯಪ್ಪಾ ಕಮತಿ (61) ನಿಧನರಾದರು. ಮೃತರು ಪತ್ನಿ ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧುಗಳನ್ನು ಅಗಲಿದ್ದಾರೆ.

Read More »

2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಬೆಳಗಾವಿ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2020-21 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ ಕೇಂದ್ರ …

Read More »