Breaking News

Daily Archives: ಅಕ್ಟೋಬರ್ 26, 2020

ಹೊಸಟ್ಟಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನೆ

ಹೊಸಟ್ಟಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನೆ ಮೂಡಲಗಿ: ಸಮಾಜ ಏಳ್ಗೆಯಾಗಬೇಕಾದರೆ ಶಿಕ್ಷಣ ಅಗತ್ಯ ಆದರಿಂದ ಸಮಾಜದ ಬಾಂದವರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಿ ಮಕ್ಕಳನೇ ಆಸ್ತಿಯನ್ನಾಗಿಸಿಕೊಳ್ಳಿ ಎಂದು ಕವಲಗುಡ್ಡ ಶ್ರೀ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಹೇಳಿದರು. ಅವರು ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನೆ ಸಮಾರಂಭ ಸಾನಿಧ್ಯ ವಹಿಸಿ ಮಾತನಾಡಿ, ಸಂಗೋಳಿರಾಯಣ್ಣ ದೇಶದ ಸ್ವತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ …

Read More »

ಪಂಚಮಸಾಲಿ ಸಮಾಜದ ಭವಿಷ್ಯಕ್ಕಾಗಿ ಹೋರಾಡದೇ ಇದ್ದರೆ ಸರ್ಕಾರಗಳಿಗೆ ನಮ್ಮ ಕೂಗು ಕೇಳಿಸುವುದೇ ಇಲ್ಲ : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜದ ಭವಿಷ್ಯಕ್ಕಾಗಿ ಹೋರಾಡದೇ ಇದ್ದರೆ ಸರ್ಕಾರಗಳಿಗೆ ನಮ್ಮ ಕೂಗು ಕೇಳಿಸುವುದೇ ಇಲ್ಲ : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅ.28ರಂದು ಪಂಚಮಸಾಲಿ ಸಮಾಜವನ್ನು 2ಎ ಮೀಸಲಾತಿಗಾಗಿ ಬೆಳಗಾವಿ ಸುವರ್ಣ ಸೌಧದ ಎದುರು ನಡೆಯಲಿರುವ ಉಪವಾಸ ಸತ್ಯಾಗ್ರಹದ ಪೂರ್ವಭಾವಿ ಸಭೆ ಮೂಡಲಗಿ : ಪಂಚಮಸಾಲಿ ಸಮಾಜದ ಭವಿಷ್ಯಕ್ಕಾಗಿ ಹಾಗೂ ಅಸ್ತಿತ್ವಕ್ಕಾಗಿ ಹೋರಾಡದೇ ಇದ್ದರೆ ಸರ್ಕಾರಗಳಿಗೆ ನಮ್ಮ ಕೂಗು ಕೇಳಿಸುವುದೇ ಇಲ್ಲ, ಆದರಿಂದ ಬೆಳಗಾವಿಯಲ್ಲಿ ನಡೆಯಲಿರುವ ಉಪವಾಸ ಸತ್ಯಗ್ರಹ ಸಂಕಲ್ಪದೊoದಿಗೆ 2ಎ …

Read More »

ಕಗ್ಗಂಟಾಗಿದ್ದ ತಪಸಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನ ಸಮಸ್ಯೆ ತಪಸಿ-ಕೆಮ್ಮನಕೋಲ ಗ್ರಾಮಸ್ಥರ ಮಧ್ಯ ಯಶಸ್ವಿಯಾದ ಸಂಧಾನ ಸೂತ್ರ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯ.

ಕಗ್ಗಂಟಾಗಿದ್ದ ತಪಸಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನ ಸಮಸ್ಯೆ ತಪಸಿ-ಕೆಮ್ಮನಕೋಲ ಗ್ರಾಮಸ್ಥರ ಮಧ್ಯ ಯಶಸ್ವಿಯಾದ ಸಂಧಾನ ಸೂತ್ರ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯ. ಗೋಕಾಕ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊoಡಿದೆ. ೧೯.೨೦ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ತಲೆಯೆತ್ತಲಿರುವ ಅಟಲ್ ಬಿಹಾರಿ ವಾಜಪೇಯಿ …

Read More »