ದಸರಾ ಹಾಗೂ ವಾಲ್ಮೀಕಿ ಜಯಂತಿ ಪ್ರಯುಕ್ತ ಕ್ರಿಕೇಟ್ ಪಂದ್ಯಾವಳಿ,ಉದ್ಘಾಟನೆ. ಮೂಡಲಗಿ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹದ ಅವಸ್ಯಕತೆ ಇದ್ದು ಯುವಕರು ಕ್ರಿಡೆಗಳ ಆಸಕ್ತಿ ಬೆಳೆಸಿಕೊಳ್ಳುವುದರ ಜೊತೆಗೆ ಸದೃಡವಂತರಾಗಬೇಕು ಎಂದು ಲಕ್ಷ್ಮೀ ಎಜ್ಯೂಕೇಷನ್ ಟ್ರಸ್ಟ್ನ ನಿದೇಶಕರಾದ ಸರ್ವೊತ್ತಮ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ದಸರಾ ಹಾಗೂ ವಾಲ್ಮೀಕಿ ಜಯಂತಿ ನಿಮಿತ್ಯ ಏರ್ಪಡಿಸಿದ ಪಂಚ ಸಿದ್ದೇಶ್ವರ ಕ್ರಿಕೇಟ್ ಕ್ಲಬ್ ಇವರ ಆಶ್ರಯದಲ್ಲಿ ಜರುಗಿದ ಹಾಪ್ ಪಿಚ್ ರಾಯಲ್ ಚಾಲೇಂಜರ್ಸ …
Read More »Daily Archives: ಅಕ್ಟೋಬರ್ 27, 2020
ಮೂಡಲಗಿ ವಲಯದ ಪ್ರೌಢ ಶಾಲೆಗಳಿಗೆ ಕಂಪ್ಯೂಟರ ವಿತರಣೆ
ಮೂಡಲಗಿ ವಲಯದ ಪ್ರೌಢ ಶಾಲೆಗಳಿಗೆ ಕಂಪ್ಯೂಟರ ವಿತರಣೆ ಮೂಡಲಗಿ: ಇನ್ಪೋಸಿಸ್ ಪೌಂಡೇಷನ್ ದೇಶಕ್ಕಾಗಿ ನೀಡಿರುವ ಕೊಡುಗೆ ಸಾಗರದಷ್ಟು. ವಿಶ್ವಕ್ಕೆ ಮಾದರಿಯಾಗಿದೆ. ಶಿಕ್ಷಣದಲ್ಲಿ ಹೊಸ ಕ್ರಾಂತಿ ಮಾಡುತ್ತಿದ್ದು,ರೈತಾಪಿ ವರ್ಗ, ಬಡವರ ಪಾಲಿಗೆ ಕಾಮದೇನುವಾಗಿದೆ ಎಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ನಾಯಕ ಸ್ಟೂಡೆಂಟ್ ಫೆಡರೇಷನ್ ಪ್ರೌಢ ಶಾಲೆಯಲ್ಲಿ ಇಂದು ಸಂಜೆ ಇನ್ಪೋಸಿಸ್ ಪೌಂಡೇಷನ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಇವರು ಮೂಡಲಗಿ ವಲಯದ ಪ್ರೌಢ ಶಾಲೆಗಳಿಗೆ …
Read More »ಮಂಗಲಾ ಕೌಜಲಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ಮಂಗಲಾ ಕೌಜಲಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣ ಪಂಚಾಯಿತಿಗೆ ಮಂಗಳವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದೇ ಇರುವುದರಿಂದ ಅಧ್ಯಕ್ಷ ಸ್ಥಾನವನ್ನು ಮುಂದುಡಿ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಲಾ ಸುರೇಶ ಕೌಜಲಗಿಯವರು ಒಬ್ಬರೇ ನಾಮಪತ್ರ ಸಲ್ಲಿಸಿದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಸದಸ್ಯರು ಹಾಗೂ ಗಣ್ಯರಾದ ದಾಸಪ್ಪ ನಾಯ್ಕ್ ಪರಸಪ್ಪ …
Read More »ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ನಂದಿನಿ ಎಕ್ಸ್ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ನಂದಿನಿ ಎಕ್ಸ್ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಕೆಎಂಎಫ್ ಹೊಸ ದಾಖಲೆ ಸೃಷ್ಟಿಮಾಡಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ನಗರದ ಗೋಕಾಕ ಫಾಲ್ಸ್ ರಸ್ತೆಯ …
Read More »