ಬೆಳಗಾವಿ: ದಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳು ಮತ್ತು ಕೃಷಿಯೇತರ ಪತ್ತೀನ್ ಸಹಕಾರಿ ಸಂಘಗಳ ಕ್ಷೇತ್ರದಿಂದ ಸ್ಪರ್ದಿಸಿರುವ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಸುಪುತ್ರ ಸತೀಶ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ಗುರು ಮೆಟಗುಡ್ಡ ಅವರು ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು
Read More »Daily Archives: ಅಕ್ಟೋಬರ್ 29, 2020
ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ
ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ ಮೂಡಲಗಿ : ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ ಮತ್ತು ಉಪಾಧ್ಯಕ್ಷರಾಗಿ ಸುಶೀಲಾ ಮಹಾಂತೇಶ ಸಗರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ ದಿಲ್ಶಾದ ಮಹಾತ ಪ್ರಕಟಿಸಿದರು. ಇಂದಿಲ್ಲಿ ಅರಭಾವಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅವಿರೋಧ …
Read More »