Breaking News

Daily Archives: ನವೆಂಬರ್ 2, 2020

ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮಾಧ್ಯತೆ.-ಬಾಲಚಂದ್ರ ಜಾರಕಿಹೊಳಿ ಹೇಳಿಕೆ.

ಎಸ್‍ಎಸ್‍ಎಲ್‍ಸಿ ಸಾಧಕ ವಿದ್ಯಾರ್ಥಿಗಳಿಗೆ ಲ್ಯಾಪ್‍ಟ್ಯಾಪ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮಾಧ್ಯತೆ.-ಬಾಲಚಂದ್ರ ಜಾರಕಿಹೊಳಿ ಹೇಳಿಕೆ. ಗೋಕಾಕ: ಅರಭಾಂವಿ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, ಶಿಕ್ಷಣದ ಅಮೂಲಾಗ್ರ ಬದಲಾವಣೆಗೆ ಕಳೆದ 15ವರ್ಷಗಳಿಂದ ಶ್ರಮಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಸಾಧನೆ ಅಪಾರವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ವಲಯದ ವಿದ್ಯಾರ್ಥಿನಿಯೋರ್ವಳು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವುದು ಹೆಮ್ಮೆಯನ್ನುಂಟು ಮಾಡಿದೆ ಎಂದು ಶಾಸಕ ಮತ್ತು …

Read More »

ಸಹಕಾರಿ ಸಂಘ, ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿವಿದ್ದಂತೆ.

ಬೆಟಗೇರಿ: ಗ್ರಾಮೀಣ ವಲಯದ ಸಹಕಾರಿ ಸಂಘ, ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿವಿದ್ದಂತೆ. ಸಂಘ ಸಂಸ್ಥೆಗಳು ಸಮಗ್ರ ಪ್ರಗತಿ ಸಾಧಿಸಲು ಸ್ಥಳೀಯರ ಸಹಕಾರ ಅವಶ್ಯಕವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್‍ನ ನೂತನ ನಿರ್ದೇಶಕ ಸತೀಶ ಕಡಾಡಿ ಅವರು ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯಲ್ಲಿ ಸೋಮವಾರ ನ.2ರಂದು ನಡೆದ ಬಿಡಿಸಿಸಿ ಬ್ಯಾಂಕ್‍ನ ನೂತನ ನಿರ್ದೇಶಕರಾಗಿ ಅವಿರೂಧವಾಗಿ ಆಯ್ಕೆಯಾಗಿರುವ ಸತೀಶ ಕಡಾಡಿ ಅವರ ಸತ್ಕಾರ ಹಾಗೂ …

Read More »

ನಿಧನ ವಾರ್ತೆ ಉದ್ದಪ್ಪ ಮನ್ನಾಪೂರ

ನಿಧನ ವಾರ್ತೆ ಉದ್ದಪ್ಪ ಮನ್ನಾಪೂರ (85) ಮೂಡಲಗಿ: ಸಮೀಪದ ಮನ್ನಾಪೂರ ಗ್ರಾಮದ ಉದ್ದಪ್ಪ ದೇವಪ್ಪ ಮನ್ನಾಪೂರ (85) ಹೃಧಯಾಘತದಿಂದ ರವಿವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರೂ ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ನಿಶ್ವಾರ್ಥ ಸೇವೆ ಆತ್ಮ ತೃಪ್ತಿ ನೀಡುತ್ತದೆ: ಪ್ರೊ.ಕೆ.ಜೆ.ಮಾಲಗಾಂವೆ

ನಿಶ್ವಾರ್ಥ ಸೇವೆ ಆತ್ಮ ತೃಪ್ತಿ ನೀಡುತ್ತದೆ: ಪ್ರೊ.ಕೆ.ಜೆ.ಮಾಲಗಾಂವೆ ಐನಾಪೂರ: ನಮ್ಮ ಸೇವೆಯು ಪ್ರಾಮಾಣಿಕವಾಗಿದ್ದರೆ ತಕ್ಕ ಪ್ರತಿಫಲ ದೊರೆಯುತ್ತದೆ ಎಂದು ಐನಾಪೂರದ ಕೆ.ಆರ್.ಇ.ಎಸ್. ಸಂಸ್ಥೆ ಪ.ಪೂ. ಕಾಲೇಜಿನ ಪ್ರಾಚಾರ್ಯ ಪ್ರೊ. ಕೆ.ಜೆ. ಮಾಲಗಾಂವೆ ಹೇಳಿದರು. ಅವರು ನವ್ಯಸ್ಪೂರ್ತಿ ಸಮಾಜ ಸಂಸ್ಥೆ, ಐನಾಪೂರ ಹಾಗೂ ಕೆ.ಆರ್.ಇ.ಎಸ್. ಹೈಸ್ಕೂಲ್ ಸನ್ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಬಳಗ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಮತ್ತು ಸತ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ಜಗತ್ತನ್ನೇ ತಲ್ಲಣಗೊಳಿಸಿದ …

Read More »