Breaking News

Daily Archives: ನವೆಂಬರ್ 3, 2020

ಕಲ್ಲು ಎತ್ತುವ ದೇಸಿ ಕ್ರೀಡೆಯಲ್ಲಿ ಮಾಡಿರುವ ಸಾಧನೆಗೆ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿ

ಮೂಡಲಗಿ: ತಾಲ್ಲೂಕಿನ ಬೀಸನಕೊಪ್ಪ ಗ್ರಾಮದ ಯಮನಪ್ಪ ಮಾಯಪ್ಪ ಕಲ್ಲೋಳಿ ಅವರು ಗುಂಡು ಕಲ್ಲು ಎತ್ತುವ ದೇಸಿ ಕ್ರೀಡೆಯಲ್ಲಿ ಮಾಡಿರುವ ಸಾಧನೆಗೆ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರು ರೂ. 1 ಲಕ್ಷ ಚೆಕ್, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು. ಯಮನಪ್ಪ ಕಲ್ಲೋಳಿ ಅವರು ಕಳೆದ 12 ವರ್ಷಗಳಿಂದ ಗುಂಡು ಕಲ್ಲುವ …

Read More »

ಸಚಿವರು, ಪ್ರಭಾವಿ ರಾಜಕಾರಣಿಗಳ ದಮ್ ಪದ ಬಳಕೆ ವಿಷಾಧನೀಯ ಸಂಗತಿ : ಹೋರಾಟಗಾರ ಭೀಮಶಿ ಗಡಾದ

ಸಚಿವರು, ಪ್ರಭಾವಿ ರಾಜಕಾರಣಿಗಳ ದಮ್ ಪದ ಬಳಕೆ ವಿಷಾಧನೀಯ ಸಂಗತಿ : ಹೋರಾಟಗಾರ ಭೀಮಶಿ ಗಡಾದ  ಮೂಡಲಗಿ : ಇತ್ತಿಚಿಗೆ ನಮ್ಮ ಸಚಿವರರುಗಳ ಹಾಗೂ ಪ್ರಭಾವಿ ರಾಜಕಾರಣಿಗಳ ಬಾಯಿಂದ “ದಮ್” ಪದ ಬಳಕೆ ಮಾಡುತ್ತೀರುವದು ವಿಷಾಧನೀಯ ಸಂಗತಿಯಾಗಿದೆ. ಪ್ರತಿ ವರ್ಷ ನ.1ರ ರಾಜ್ಯೋತ್ಸವ ಆಚರಿಸುವ ಸಮಯದಲ್ಲಿ ಮಾತ್ರ ಇವರೆಲ್ಲರೂ ಎಮ್‍ಇಎಸ್‍ದವರ ಕುರಿತು ಮಾತನಾಡುತ್ತಾರೆ. ಆದರೆ ಮರಾಠಿಗಳ ಮತಗಳನ್ನೆ ಅವಲಂಬಿಸಿರುವ ಇವರು ಚುನಾವಣೆ ಸಮಯದಲ್ಲಿ ಇವರನ್ನು ಹಾಡಿ ಹೋಗಳುತ್ತಾರೆ. ಈ ರಾಜಕಾರಣಿಗಳಿಗೆ …

Read More »

ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರು ದಿಬಿಡಿಸಿಸಿ ಬ್ಯಾಂಕಿಗೆ ಎರಡನೇಯ ಬಾರಿಗೆ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿ ಕಲ್ಲೋಳಿಗೆ ಆಗಮಿಸಿದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಹಾಗೂ ರಾಜಕೀಯ ದುರೀಣರು ಹೂ ಮಾಲೆ ಹಾಕಿ ಬರಮಾಡಿಕೊಂಡರು. ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ ಪಟ್ಟಣದ ಜಾಗೃತ ದೇವರಾದ ಹನುಮಾನ ದೇವಸ್ಥಾನಕ್ಕೆ ತೇರಳಿ ಹನುಮಾನ ದರ್ಶನ ಪಡೆದುಕೊಂಡರು. ಈ ಸಂಧರ್ಭದಲ್ಲಿ ಈರಪ್ಪ ಹೆಬ್ಬಾಳ, ಸುಭಾಸ ಕುರಬೇಟ, ಬಸವಂತ …

Read More »