Breaking News

Daily Archives: ನವೆಂಬರ್ 5, 2020

ಇಬ್ಬರು ಜಾನುವಾರು ಕಳ್ಳರ ಬಂಧನ,ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದ ತನಿಖಾ ತಂಡದಿಂದ ಯಶ್ವಿಸಿ ಕಾರ್ಯಾಚರಣೆ

ಇಬ್ಬರು ಜಾನುವಾರು ಕಳ್ಳರ ಬಂಧನ,ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದ ತನಿಖಾ ತಂಡದಿಂದ ಯಶ್ವಿಸಿ ಕಾರ್ಯಾಚರಣೆ ಮೂಡಲಗಿ: ಇಲ್ಲಿಯ ದನಗಳ ಪೇಟಿಯಲ್ಲಿ ಮಾರಾಟಕ್ಕೆ ಕಟ್ಟಿದ ಎರಡು ಎಮ್ಮೆ ಒಂದು ಆಕಳವನ್ನು ಕಳ್ಳತನ ಮಾಡುತ್ತಿದ ಇಬ್ಬರು ಆರೋಪಿಗಳನ್ನು ಗುರುವಾರ ಪೊಲೀಸರು ಜಾರನುವರಗಳ ಸಮೇತ ಕಳ್ಳರನ್ನು ಹಿಡಿಯಲು ಯಶ್ವಿಸಿಯಾಗಿದ್ದಾರೆ. ರವಿವಾರ ನ.1ರಂದು ರಾತ್ರಿ ವೇಳೆ ಕಳ್ಳತನವಾಗಿರುವ ಕುರಿತು ನ.2ರಂದು ಪೀರಸಾಬ ಇಸ್ಮಾಯಿಲ್ ಬೇಪಾರಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು, ನ.5ರಂದು …

Read More »

ರಸ್ತೆಗಳ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಿ

ರಸ್ತೆಗಳ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಿ ಮೂಡಲಗಿಯಲ್ಲಿ ನಡೆದ ತಾಲೂಕಾ ಕೆಡಿಪಿ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮೂಡಲಗಿ : ಅರಭಾವಿ ಮತಕ್ಷೇತ್ರದ ರಸ್ತೆಗಳ ಸುಧಾರಣೆಗಾಗಿ ಪಿಎಂಜಿಎಸ್‍ವಾಯ್ ಯೋಜನೆಯಡಿ 20 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದಲ್ಲಿ …

Read More »