Breaking News

Daily Archives: ನವೆಂಬರ್ 8, 2020

ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ

ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ …

Read More »

ರಾಷ್ಟ್ರೀಯ ಪಕ್ಷವೊಂದರ ಪದಾಧಿಕಾರಿಗಳೆಂಬ ಹೆಮ್ಮೆ ನಿಮಗಿರಲಿ : ಈರಣ್ಣಾ ಕಡಾಡಿ ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಉದ್ಘಾಟನೆ

ರಾಷ್ಟ್ರೀಯ ಪಕ್ಷವೊಂದರ ಪದಾಧಿಕಾರಿಗಳೆಂಬ ಹೆಮ್ಮೆ ನಿಮಗಿರಲಿ : ಈರಣ್ಣಾ ಕಡಾಡಿ ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಉದ್ಘಾಟನೆ ಘಟಪ್ರಭಾ : ಬಿಜೆಪಿಯಿಂದ ಪ್ರತಿ ಮೂರು ವರ್ಷಗಳಿಗೊಮ್ಮೆ ಪ್ರಶಿಕ್ಷಣ ವರ್ಗವನ್ನು ನಡೆಸುತ್ತಿದ್ದು, ಇದರಲ್ಲಿ ಪದಾಧಿಕಾರಿಗಳ ಪರಿಚಯ ಮತ್ತು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣಾ ಕಡಾಡಿ ಹೇಳಿದರು. ಇಲ್ಲಿಗೆ ಸಮೀಪದ ಬಸವೇಶ್ವರ ಸಭಾ ಭವನದಲ್ಲಿ ರವಿವಾರದಂದು …

Read More »

ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾರಂಭಿಸುವಂತೆ ಶಾಸಕರಿಗೆ ಮನವಿ

ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾರಂಭಿಸುವಂತೆ ಶಾಸಕರಿಗೆ ಮನವಿ ಮೂಡಲಗಿ :-ತಾಲೂಕಾಗಿ ಮೂರು ವರ್ಷ ಕಳೆದರೂ ಇಲ್ಲಿ ಕಾರ್ಮಿಕ ಇಲಾಖೆ ಕಚೇರಿ ಪ್ರಾರಂಭವಾಗದೆ ಕಾರ್ಮಿಕರಿಗೆ ತೊಂದರೆಯಾಗುತ್ತಿದ್ದು ಶೀಘ್ರ ಕಚೇರಿ ಪ್ರಾರಂಭಿಸುವಂತೆ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ವತಿಯಿಂದ ಶಾಸಕ ಮತ್ತು ಕೆ.ಎಮ್.ಎಫ್.ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರಿಗೆ ಮನವಿ ನೀಡಿದರು. ತಾಲೂಕಾ ವ್ಯಾಪ್ತಿಯಲ್ಲಿ ಸುಮಾರು ಎರಡರಿಂದ ಮೂರು ಸಾವಿರ ಕಾರ್ಮಿಕರುರಿದ್ದು ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯನ್ನೂ ಕೂಡ ಮಾಡಿದ್ದಾರೆ. ಇನ್ನೂ …

Read More »