Breaking News

Daily Archives: ನವೆಂಬರ್ 9, 2020

ಅಂಜುಮನ ಎ ಇಸ್ಲಾಂ ಸೊಸೈಟಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭ

ಮೂಡಲಗಿಯ ಅಂಜುಮನ ಎ ಇಸ್ಲಾಂ ಸೊಸೈಟಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಬೆಳಗಾವಿಯ ವಕ್ಫ ಬೋರ್ಡದ ಉಪಾಧ್ಯಕ್ಷ ಆಜಾದ ಮುಲ್ಲಾ ಮಾತನಾಡಿದರು ಜಿಲ್ಲಾ ವಕ್ಫ ಬೋರ್ಡ್ ಉಪಾಧ್ಯಕ್ಷ ಆಜಾದ ಮುಲ್ಲಾ ಅಭಿಪ್ರಾಯ ಅಂಜುಮನ ಸೊಸೈಟಿಯು ಸಮಾಜ ಮೆಚ್ಚುವಂತ ಕಾರ್ಯಮಾಡಬೇಕು ಮೂಡಲಗಿ: ‘ಮುಸ್ಲಿಂ ಸಮಾಜದ ಎಲ್ಲ ಪಂಗಡಗಳು ಸೇರಿದಂತೆ ಎಲ್ಲ ಸಮಾಜದ ಜನರನ್ನು ವಿಶ್ವಾಸಕ್ಕೆ ಪಡೆದು ಅಂಜುಮನ ಎ. ಇಸ್ಲಾಂ ಸಮಿತಿಯನ್ನು ಬೆಳೆಸಬೇಕು’ ಎಂದು ಬೆಳಗಾವಿಯ ವಕ್ಫ ಬೋರ್ಡದ ಉಪಾಧ್ಯಕ್ಷ ಆಜಾದ …

Read More »

ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೋದಿ ಅವರ ದೂರದೃಷ್ಟಿ ನಾಯಕತ್ವದಿಂದ ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ. ಅರಭಾವಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪದಲ್ಲಿ ಈ ಹೇಳಿಕೆ ಗೋಕಾಕ : ಬರುವ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆಯನ್ನು ದೊರಕಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …

Read More »