ಮೂರ್ತಿ ಭಗ್ನ : ಭಾಗೋಜಿ ಶ್ರೀಗಳಿಂದ ತೀವ್ರ ಖಂಡನೆ ಮೂಡಲಗಿ: ರಾಮದುರ್ಗ ತಾಲ್ಲೂಕಿನ ಬಿಜಗುಪ್ಪಿ ಗ್ರಾಮದಲ್ಲಿಯ ಜಗಜ್ಯೋತಿ ಬಸವೇಶ್ವರ ಮೂರ್ತಿಯನ್ನು ಭಗ್ನಗೊಳಿಸಿ ಅವಮಾನಗೊಳಿಸಿರುವ ದುಷ್ಟರ್ಮಿಗಳಿಗೆ ಶಿಕ್ಷೆಯಾಗಬೇಕು ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶ್ರೀಗಳು ವಿಶ್ವಕ್ಕೆ ಸಮಾನತೆಯನ್ನು ಬೋಧಿಸಿರುವ ಬಸವಣ್ಣನನವರ ಮೂರ್ತಿಗೆ ಅವಮಾನ ಮಾಡುವುದು ಅತ್ಯಂತ ಘೋರವಾದ ಅಪರಾಧವಾಗಿದೆ. ದುಷ್ಟ ಕೃತ್ಯ ಮಾಡಿರುವ ವ್ಯಕ್ತಿಗಳನ್ನು …
Read More »Daily Archives: ನವೆಂಬರ್ 11, 2020
ಬಸವ ಸೇವಾ ಯುವಕ ಸಂಘದಿಂದ ಪತ್ರಿಭಟನೆ , ದುಷ್ಕರ್ಮಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ, ಬಸವೇಶ್ವರ ಮೂರ್ತಿ ಭಗ್ನ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಬಸವ ಸೇವಾ ಯುವಕ ಸಂಘದಿಂದ ಪತ್ರಿಭಟನೆ | ದುಷ್ಕರ್ಮಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಬಸವೇಶ್ವರ ಮೂರ್ತಿ ಭಗ್ನ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ಮೂಡಲಗಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಪ್ರತಿಷ್ಠಾಪಣೆ ಮಾಡಿದ ಬಸವೇಶ್ವರ ಮೂರ್ತಿಯ ಎಡಗೈಯನ್ನು ಮುರಿದ ಘಟನೆ ಖಂಡಿಸಿ ಬುಧುವಾರದಂದು ಶ್ರೀ ಬಸವ ಸೇವಾ ಯುವಕ ಸಂಘದಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕಿಡಿಗೇಡಿಗಳ ವಿರುದ್ದ ಪ್ರತಿಭಟಿಸಿ, ಸ್ಥಳೀಯ ತಹಶೀಲ್ದಾರ ಮೂಲಕ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ …
Read More »ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದ ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದ ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ ಅರಭಾವಿ ಪಟ್ಟಣದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ವಸತಿ ನಿರ್ಮಾಣಕ್ಕಾಗಿ 90 ಲಕ್ಷ ಅನುದಾನ ಬಿಡುಗಡೆಯಾಗಿದೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿಯ ಎನ್ಎಸ್ಎಫ್ ಅತಿಥಿಗೃಹದಲ್ಲಿ ಫಲಾನುಭವಿಗಳಿಗೆ ವಸತಿ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು. ಅರಭಾವಿ ಪಟ್ಟಣ …
Read More »
IN MUDALGI Latest Kannada News