Breaking News

Daily Archives: ನವೆಂಬರ್ 13, 2020

ಮೂಡಲಗಿ ಪತ್ರಿಕಾ ಬಳಗದಿಂದ ನುಡಿ ನಮನ ‘ರವಿ ಬೆಳಗೆರೆ ಅವರದು ಮಾಂತ್ರಿಕ ಬರವಣಿಗೆ’ ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

ಮೂಡಲಗಿ ಪತ್ರಿಕಾ ಬಳಗದಿಂದ ನುಡಿ ನಮನ ‘ರವಿ ಬೆಳಗೆರೆ ಅವರದು ಮಾಂತ್ರಿಕ ಬರವಣಿಗೆ’ ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಮೂಡಲಗಿ: ‘ರವಿ ಬೆಳಗೆರೆ ಅವರ ಮಾಂತ್ರಿಕ ಬರವಣಿಗೆಯಿಂದ ಓದುಗರ ಸಮೂಹವನೇ ಸೃಷ್ಟಿ ಮಾಡಿದ್ದರು’ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಅಕಾಲಿಕವಾಗಿ ನಿಧನ ಹೊಂದಿದ ಹಾಯ್ ಬೆಂಗಳೂರು ವಾರ ಪತ್ರಿಕೆಯ ಸಂಪಾದಕ ಹಾಗೂ ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕರಾದ ರವಿ ಬೆಳಗೆರೆ ಅವರಿಗೆ ಮೂಡಲಗಿ ಪತ್ರಿಕಾ ಬಳಗದ ಕಚೇರಿಯಲ್ಲಿ …

Read More »

ರವಿ ಬೆಳೆಗೆರಿ ನಿಧನಕ್ಕೆ ಕಡಾಡಿ ಶೋಕ

ರವಿ ಬೆಳೆಗೆರಿ ನಿಧನಕ್ಕೆ ಕಡಾಡಿ ಶೋಕ ಮೂಡಲಗಿ: ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ಹಾಯ್ ಬೆಂಗಳೂರ ವಾರ ಪತ್ರಿಕೆಯ ರವಿ ಬೆಳಗೆರಿ ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತೀವ್ರ ಶೋಕ ವ್ಯಕ್ತಪಡಿಸಿದರು. ಶುಕ್ರವಾರ ನ-13 ಕಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ನಾಡಿನ ಅನೇಕ ಪತ್ರಿಕೆಯಲ್ಲಿ ಕೆಲಸ ಮಾಡಿರುವ ಅವರು ಅಪಾರ ಓದುಗರನ್ನು, ಅಭಿಮಾನಿಗಳನ್ನು ಸಂಪಾದಿಸಿದ ಬೆಳೆಗೆರಿ ಅವರು ನೇರ, ದಿಟ್ಟ ವ್ಯಕ್ತಿತ್ವದಕ್ಕೆ ಹೆಸರುವಾಸಿಯಾದರು. …

Read More »

“ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

“ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, …

Read More »

ಹಿರಿಯ ಪತ್ರಕರ್ತ ರವಿ ಬೆಳಗೆರೆಯವರು ತಡ ರಾತ್ರಿ ಹೃದಯಾಘಾತದಿಂದ ನಿಧನ

ಹಿರಿಯ ಪತ್ರಕರ್ತ ರವಿ ಬೆಳಗೆರೆಯವರು ತಡ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 62 ವರ್ಷದ ರವಿ ಬೆಳಗೆರೆಯವರಿಗೆ ಮಧ್ಯರಾತ್ರಿ ಸುಮಾರು 12 ಗಂಟೆಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ, ಕೂಡಲೇ ಸ್ಥಳೀಯ ಖಾಸಗೀ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ . ಕರಿಷ್ಮಾ ಹಿಲ್ಸ್ ನ‌ಲ್ಲಿರುವ ರವಿಬೆಳಗೆರೆ ಪಾರ್ಥಿವ ಶರೀರವನ್ನು ಪ್ರಾರ್ಥನಾ ಸ್ಕೂಲ್ ಗ್ರೌಂಡ್ ಗೆ ರವಾನೆ ಮಾಡಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬಳ್ಳಾರಿಯಲ್ಲಿ ಜನಸಿದ್ದ ಬೆಳಗೆರೆಯವರು ಇತಿಹಾಸ ಉಪನ್ಯಾಸಕರಾಗಿ ವೃತ್ತಿ …

Read More »