Breaking News

Daily Archives: ನವೆಂಬರ್ 14, 2020

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಪುನರಾಯ್ಕೆ

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಪುನರಾಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾಂಕ್ ನಿರ್ದೇಶಕರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಈ ಕುರಿತು ಮಾಹಿತಿ ನೀಡಿದ್ದು, ಬೆಳಗಾವಿ ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ಉಪಾಧ್ಯಕ್ಷರೇ ಮುಂದುವರೆಯಲಿದ್ದಾರೆ. ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಅವರೇ ಮುಂದಿನ ಅವಧಿಗೂ ಆಯ್ಕೆಯಾಗಿದ್ದಾರೆ ಎಂದರು. …

Read More »

ಪ್ರಥಮ ಪ್ರಧಾನಿ ಜವಾಹರಲಾಲ್ ನೇಹರು ಅವರ ಹುಟ್ಟು ಹಬ್ಬದ ಅಂಗವಾಗಿ ‘ಮಕ್ಕಳ ದಿನಾಚರಣೆ’

ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಅಂಗನವಾಡಿ ಕೇಂದ್ರ-421 ರಲ್ಲಿ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೇಹರು ಅವರ ಹುಟ್ಟು ಹಬ್ಬದ ಅಂಗವಾಗಿ ‘ಮಕ್ಕಳ ದಿನಾಚರಣೆ’ ಆಚರಿಸಲಾಯಿತು.ಮಕ್ಕಳು ಉಡುಗೆ-ತೊಡುಗೆ ತೊಟ್ಟು ಸಂಭ್ರಮಿಸಿದರು. ಮೇಲ್ವಿಚಾರಕಿ ಚಂಪಾ ಸುಣಗಾರ, ಕಾರ್ಯಕರ್ತೆ ಶಿಲ್ಪಾ ಸೊಮನಟ್ಟಿ, ಆಶಾ ಯಲ್ಲವ್ವ ಇಮ್ಮಡೇರ ಸೇರಿದಂತೆ ಸಲಹಾ ಸಮೀತಿ ಸದಸ್ಯರು ಉಪಸ್ಥಿತರಿದ್ದರು.

Read More »