Breaking News

Daily Archives: ನವೆಂಬರ್ 21, 2020

ಅರುಣ ಸವತಿಕಾಯಿಯವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ

ಸವತಿಕಾಯಿ ಅವರಿಗೆ ಪಿಎಚ್‍ಡಿ ಪದವಿ ಮೂಡಲಗಿ : ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಬೇಟಗೇರಿ ಗ್ರಾಮದ ಮಾಜಿ ಜಿಪಂ ಸದಸ್ಯ ವಾಸುದೇವ ಸವತಿಕಾಯಿಯವರ ಹಿರಿಯ ಪುತ್ರ ಅರುಣ ಸವತಿಕಾಯಿಯವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ ಎಸ್ ಕಟ್ಟಿಮನಿ ಅವರ ಮಾರ್ಗದರ್ಶನದಲ್ಲಿ ಕರ್ನಾಟಕದಲ್ಲಿ ರಾಜಕೀಯ ನಾಯಕತ್ವ, ಬಿ.ಎಸ್. ಯಡಿಯೂರಪ್ಪ ಅವರ ಒಂದು ಅಧ್ಯಯನ ಎಂಬ ಸಂಶೋಧನಾ ಮಹಾಪ್ರಬಂದವನ್ನು ಮಂಡಿಸಿದಕ್ಕೆ ರಾಣಿ …

Read More »

ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ

ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮೂಡಲಗಿ: ಸಮೀಪದ ಹಳ್ಳೂರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ನೂತವಾಗಿ ನಿರ್ಮಿಸಲಾದ ದ್ವಾರಬಾಗಿಲು ಉದ್ಘಾಟನೆ ಹಾಗೂ ಶ್ರೀ ಪರಮೇಶ್ವರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ನ.23ರಂದು ಜರುಗಲಿದೆ. ಈ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಗಮಿಸುವವರು ಮತ್ತು ಗ್ರಾಮ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಮತ್ತು ಬೇರೆ ಬೇರೆ ಹಳ್ಳಿಗಳಿಂದ ಭಕ್ತಾದಿಗಳು ಕಾರ್ಯಕ್ರಮದಲ್ಲಿ …

Read More »

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಅಭಿನಂದನೆ ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ …

Read More »

‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’

ಅಕಾಲಿಕವಾಗಿ ಇತ್ತಿಚೆಗೆ ನಿಧನರಾದ ಮೂಡಲಗಿಯ ಸದಾಶಿವ ಶೀಲವಂತ ಅವರಿಗೆ ಏರ್ಪಡಿಸಿದ್ದ ನುಡಿನಮನ ಹಾಗೂ ಸ್ವರ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗೋಜಿ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು, ಸುಣಧೋಳಿಯ ಶಿವಾನಂದ ಸ್ವಾಮೀಜಿಗಳು ಭಾಗವಹಿಸಿದ್ದರು ಸದಾಶಿವ ಶೀಲವಂತ ಅವರಿಗೆ ನುಡಿನಮನ ಭಕ್ತರ ಆಚರಣೆಗಳಿಂದ ಜಂಗಮ ಸಂಸ್ಕøತಿ ಉಳಿಯುತ್ತದೆ ಮೂಡಲಗಿ: ‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ …

Read More »