ಮೂಡಲಗಿ: ನಂ 29 ರಂದು ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆಯನ್ನು ನಂ. 25 ಬುಧವಾರ ರಂದು 10:00 ಘಂಟೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಬ್ಯಾಂಕನಲ್ಲಿ ಕರೆಯಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಕಾರ್ಯದರ್ಶಿ ಭೀಮಶಿ ಮಗದುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ರಾಜ್ಯ ಎಸ್.ಟಿ ಹೋರಾಟ ಸಮೀತಿ ಪ್ರಧಾನ ಕಾರ್ಯದರ್ಶಿ ಡಾ. …
Read More »Daily Archives: ನವೆಂಬರ್ 24, 2020
ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ
ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ. ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ ಅರಭಾವಿಯಲ್ಲಿ ಜಿಟಿಟಿಸಿ ಕೇಂದ್ರವಾಗಲು ರಮೇಶ ಹಾಗೂ ಸತೀಶ ಜಾರಕಿಹೊಳಿ ಅವರ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿ : ನುರಿತ ಮಾನವ ಸಂಪನ್ಮೂಲವನ್ನು ಕೈಗಾರಿಕಾ ಕ್ಷೇತ್ರಕ್ಕೆ ಒದಗಿಸಿ ಆ ಮೂಲಕ ಕೈಗಾರಿಕಾ ಸಂಸ್ಥೆಗಳ ಅಭಿವೃದ್ಧಿಗೆ …
Read More »ಮೂಡಲಗಿಯಲ್ಲಿ ಇನೋಂದು ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆ ಮಾಡ ಬೇಕಾಗಿದೆ- ಸುಭಾಸ.ಗಿ. ಢವಳೇಶ್ವರ
ಮೂಡಲಗಿ ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಿಗೆ ಸನ್ಮಾನ ಮೂಡಲಗಿ: ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ಮೂಡಲಗಿ ಇದರ ಆಡಳಿತ ಮಂಡಳಿ ವತಿಯಿಂದ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸುಭಾಸ.ಗಿ. ಢವಳೇಶ್ವರ ಅವರಿಗೆ ಸತ್ಕಾರ ಮಾಡಲಾಯಿತು. ಸತ್ಕಾರ ಸ್ವೀಕರಿಸಿ ಮಾತನಾಡುತ್ತಾ ಈರಣ್ಣ ಹೋಸುರ ನೇತ್ರತ್ವದಲ್ಲಿ ಮೂಡಲಗಿಯಲ್ಲಿ ಇನೋಂದು ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆ ಮಾಡ ಬೇಕಾಗಿದೆ ಎಂದು ಹೇಳಿ ಸಹಕಾರಿ ಸಂಘದ ಆಡಳಿತ …
Read More »ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ., ಇದರ 2019-20 ನೇ ಸಾಲಿನ ವಾರ್ಷಿಕ
2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಮೂಡಲಗಿ:ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.,ಕಲ್ಲೋಳಿ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ನ-28 ರಂದು ಬೆಳಿಗ್ಗೆ 10-30 ಗಂಟೆಗೆ ಸಂಘದ ಸಭಾಭವನದಲ್ಲಿ ನಡೆಯಲಿದ್ದು,ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಸಂಸ್ಥಾಪಕ ಅಧ್ಯಕ್ಷರು,ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ವಹಿಸಲಿದ್ದು ಸಹಕಾರಿಗಳು ಭಾಗವಹಿಸುವಂತೆ ಪ್ರಧಾನ ವ್ಯವಸ್ಥಾಪಕ ಹನಮಂತ ಕಲಕುಟ್ರಿ ಪ್ರಕಟಣೆಗೆ ತಿಳಿಸಿದ್ದಾರೆ.
Read More »ಮಕ್ಕಳು ಮಾನವೀಯ ಮೌಲ್ಯಗಳನ್ನು ಕಲಿಯುದರಿಂದ ಸಮಾಜ ಭದ್ರವಾಗುತ್ತದೆ -ಸುರೇಶ ಕಬ್ಬೂರ
ಮೂಡಲಗಿ:ಕಲ್ಲೋಳಿ ಪಟ್ಟಣದ ಸಾಯಿ ಸೇವಾ ಸಮಿತಿಯ ವತಿಯಿಂದ ಪ್ರಶಾಂತಿ ಕುಟೀರ ಸಭಾ ಭವನದಲ್ಲಿ ಸತ್ಯಸಾಯಿ ಬಾಬಾರವರ 95 ನೇ ಹುಟ್ಟು ಹಬ್ಬವನ್ನು ಸೋಮವಾರ ನ-23 ರಂದು ಕೇಕ ಕತ್ತರಿಸುವ ಮೂಲಕ ಬಾಲವಿಕಾಸ ಮಕ್ಕಳು ಸಂಭ್ರಮದಿಂದ ಆಚರಿಸಿದರು. ಕಲ್ಲೋಳಿ ಪಟ್ಟಣದ ಸಾಯಿ ಸೇವಾ ಸಮಿತಿಯ ಮುಖಂಡ,ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುರೇಶ ಕಬ್ಬೂರ ಉಪನ್ಯಾಸ ನೀಡಿ,ಬಾಬಾರವರು ಆಂದ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ 1926 ನ-23 ಈಶ್ವರಮ್ಮ,ಪೆದ್ದ ವೆಂಕಪ್ಪರಾಜು ದಂಪತಿಗಳ ಉದರದಲ್ಲಿ ಜನಿಸಿದ ಸತ್ಯಸಾಯಿ ಬಾಬಾ …
Read More »