ಗುರುಭೂಷಣ ಪ್ರಶಸ್ತಿಗೆ ಭಾಜನರಾದ ವಾಯ್.ಬಿ. ಪಾಟೀಲ ಮೂಡಲಗಿ : ಕರ್ನಾಟಕ ರಾಜ್ಯ ಪ್ರತಿಭಾ ಪರಿಷತ್(ರಿ) ಮೈಸೂರು ಇವರು ಪ್ರತಿವರ್ಷ ಕೊಡಮಾಲ್ಪಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲೆಯ ಮೂಡಲಗಿ ವಲಯದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ ವಾಯ್.ಬಿ. ಪಾಟೀಲ. ಅವರಿಗೆ ಸನ್ 2020-21ನೇ ಸಾಲಿನ ರಾಜ್ಯ ಮಟ್ಟದ ‘ಗುರುಭೂಷಣ’ ಪ್ರಶಸ್ತಿಯನ್ನು ಇತ್ತೀಚಿಗೆ ಮೈಸೂರಿನಲ್ಲಿ ಆಯೋಜಿಸಿದ್ದ ಕೊರೊನಾ ವಾರಿಯರ್ಸ್ ಅಭಿನಂದನಾ ಕಾರ್ಯಕ್ರಮ ಹಾಗೂ …
Read More »Daily Archives: ನವೆಂಬರ್ 29, 2020
ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್ಎಸ್ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್ಎಸ್ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ …
Read More »ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನದ ಸಮಾರೋಪ ಸಮಾರಂಭ
ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನದ ಸಮಾರೋಪ ಸಮಾರಂಭ ಮೂಡಲಗಿ: ಮಹಾಮಾರಿ ಕೊರೋನಾ ಮನುಷ್ಯರ ಬಲಿ ಪಡಿಯುವುದರ ಜೊತೆಗೆ ಯಾವರೀತಿಯಾಗಿ ಬದುಕಬೇಕು ಎನ್ನುವುದು ಕಲಿಸಿಕೊಟ್ಟಿದೆ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಅವರು ಮೂಡಲಗಿ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ದಿ ಸಂಘ ಮತ್ತು ಮಹರ್ಷಿ …
Read More »