ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಕನಕ ಜಯಂತಿ ಸಮಾರಂಭದಲ್ಲಿ ಪ್ರೊ. ಸಂಗಮೇಶ ಗುಜಗೊಂಡ ಮಾತನಾಡಿದರು ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರು ಮೂಡಲಗಿ: ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಕನಕದಾಸರ ಜಯಂತಿಯನ್ನು ಆಚರಿಸಿದರು. ಮುಖ್ಯ ಅತಿಥಿಯಾಗಿ ಉಪನ್ಯಾಸ ನೀಡಿದ ಪ್ರೊ. ಸಂಗಮೇಶ ಗುಜಗೊಂಡ ‘ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರಾಗಿದ್ದರು, ತಮ್ಮ ಸಾಹಿತ್ಯದ ಮೂಲಕ ಮಾನವ ಕುಲಕ್ಕೆ ಅಮೂಲ್ಯ ಸಂದೇಶವನ್ನು ನೀಡಿದ್ದಾರೆ’ ಎಂದರು. ವರ್ಗ, ವರ್ಣ, …
Read More »Daily Archives: ಡಿಸೆಂಬರ್ 3, 2020
ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ – ನ್ಯಾಯವಾದಿ ಪಿ.ಎಸ್.ಮಲ್ಲಾಪೂರ
ಮೂಡಲಗಿ: ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ ಕನ್ನಡ ಜನಮಾನಸದಲ್ಲಿ ಶಾಶ್ವತವಾಗಿ ನೆಲೆನಿಂತಿದ್ದು ಪ್ರತಿಭೆÉಗೆ ಜಾತಿ ಬೇಧವಿಲ್ಲ ಕನ್ನಡ ಶಬ್ದಗಳಲ್ಲಿರುವ ಸಹಜನಾದವನ್ನು ಅರ್ಥಮಾಡಿಕೊಂಡ ಎಲ್ಲರಿಗೂ ಇಷ್ಟವಾಗುವಂತೆ ದೇವರ ನಾಮಗಳನ್ನು ರಚಿಸಬಲ್ಲ ಪ್ರತಿಭೆ ಕನಕದಾಸರಲ್ಲಿತ್ತು ಎಂದು ನ್ಯಾಯವಾದಿ ಪಿ.ಎಸ್.ಮಲ್ಲಾಪೂರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತಾ, ಕೈಯಲ್ಲಿ ತಾಳ ತಂಬೂರಿಗಳನ್ನು ಹಿಡಿದುಕೊಂಡು, ಕಾಲಲ್ಲಿ ಗೆಜ್ಜೆ ಕಟ್ಟಿಕೊಂಡು …
Read More »ಕನಕದಾಸರು ಭಕ್ತಿ ಪರಂಪರೆಯ ರೂವಾರಿಗಳು – ಕಡಾಡಿ
ಕನಕದಾಸರು ಭಕ್ತಿ ಪರಂಪರೆಯ ರೂವಾರಿಗಳು – ಕಡಾಡಿ ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಯ ಸಭಾ ಭವನದಲ್ಲಿ ಬುಧವಾರ ಡಿ-03 ರಂದು ನಡೆದ 526 ನೇ ಕನಕದಾಸರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಧುರಿಣರಾದ ಬಸವರಾಜ ಕಡಾಡಿ ಮಾತನಾಡಿ ಕನಕದಾಸರು ಭಕ್ತಿ ಪರಂಪರೆಗೆ ಮಾತ್ರ ಸೀಮಿತರಾಗದೇ, ಮಾನವತಾದಿ ಎಂಬುದನ್ನು ಬಿಂಬಿಸುತ್ತದೆ. 12 ಮತ್ತು 15 ನೇ ಶತಮಾನಗಳ ವಚನ ಮತ್ತು ದಾಸ ಸಾಹಿತ್ಯಗಳ ಬಹುಪಾಲು …
Read More »