Breaking News

Daily Archives: ಡಿಸೆಂಬರ್ 7, 2020

ಭಾರತ್ ಬಂದ್, ಚಳವಳಿಯನ್ನು ಹಿಂಪಡೆಯಲು ರೈತರಿಗೆ ಮನವಿ ಮಾಡಿದ ಈರಣ್ಣಾ ಕಡಾಡಿ ಅವರು.

ಭಾರತ್ ಬಂದ್, ಚಳವಳಿಯನ್ನು ಹಿಂಪಡೆಯಲು ರೈತರಿಗೆ ಮನವಿ ಮಾಡಿದ ಈರಣ್ಣಾ ಕಡಾಡಿ ಅವರು. ಕೃಷಿ ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿಸೆಂಬರ್ 8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. …

Read More »