Breaking News

Daily Archives: ಡಿಸೆಂಬರ್ 23, 2020

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

ಮೂಡಲಗಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳ ಚುನಾವಣೆಯಲ್ಲಿ ಪದಾಧಿಕಾರಿಗಳ ಆಯ್ಕೆಯು 2020-25ರ ಅವಧಿಗೆ ಅವಿರೋಧವಾಗಿ ನಡೆದಿದ್ದು ಲಕ್ಷ್ಮಣ ಮುದಕಪ್ಪ ಬಡಕಲ್ ತಾಲೂಕಾ ನೂತನ ಅಧ್ಯಕ್ಷರಾಗಿ ಮತ್ತು ಎ.ಪಿ.ಪರಸನ್ನವರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಬುಡನ್‍ಸಾಬ್ ಡಾಂಗೆ ಮತ್ತು ಎಂ.ಎಂ.ಕಳಸನ್ನವರ ಉಪಾಧ್ಯಕ್ಷರಾಗಿ, ಬಿ.ಬಿ.ಕೆವಟಿ ಖಜಾಂಚಿ, ಬಿ.ಎಲ್.ನಾಯಿಕ ಮತ್ತು ಆರ್.ಎಂ.ಹುಣಶ್ಯಾಳ್ಕರ ಸಹಕಾರ್ಯದರ್ಶಿ, ವಾಯ್.ಡಿ.ಜಲ್ಲಿ ಮತ್ತು ವಿದ್ಯಾಶ್ರೀ ಎಂ. ಪೂಜಾರಿ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ …

Read More »

ಕ್ರಿಸ್‍ಮಸ್ ಹಬ್ಬ ಶಾಂತಿ ಹಾಗೂ ಪ್ರೀತಿಯ ಪ್ರತೀಕ- ನಾಗಪ್ಪ ಶೇಖರಗೋಳ.

ಕ್ರಿಸ್‍ಮಸ್ ಹಬ್ಬ ಶಾಂತಿ ಹಾಗೂ ಪ್ರೀತಿಯ ಪ್ರತೀಕ- ನಾಗಪ್ಪ ಶೇಖರಗೋಳ. ಗೋಕಾಕ ದೇವರನ್ನು ಪೂರ್ಣ ಮನಸ್ಸಿನಿಂದ ಆತ್ಮ ಹಾಗೂ ಸತ್ಯದಿಂದ ಆರಾಧಿಸುವ ಏಸು ಕ್ರಿಸ್ತನ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಯುವ ಮುಖಂಡ ನಾಗಪ್ಪ ಶೇಖರಗೋಳ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ತಾಲೂಕಾ ಕ್ರೈಸ್ತ ಸಮುದಾಯ ಟ್ರಸ್ಟ್ ಏರ್ಪಡಿಸಿದ್ದ ಕ್ರಿಸಮಸ್ ಹಬ್ಬದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪ್ರಪಂಚವು ಸುಂದರವಾಗಿ ಕಂಡಾಗ ಮಾತ್ರ ಪ್ರತಿ ಮನುಕುಲವು ದೈವ ಸ್ವರೂಪಿಯಾಗುತ್ತದೆ …

Read More »

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆಜಿಎಲ್‍ಬಿಸಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …

Read More »