Breaking News

Daily Archives: ಡಿಸೆಂಬರ್ 27, 2020

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಧ್ಯೇಯ ವ್ಯಾಖ್ಯೆವಾಗಿರುವಂತಹ ಸಂಘಟನೆ, ಸುರಕ್ಷೆ, ಸಂಸ್ಕಾರ, ಈ ಕಾರ್ಯಗಳ ಜಾರಿಗಾಗಿ ಪಣ ತೊಟ್ಟಿರುವ ಭಜರಂಗದಳದ ಯುವ ಕಾರ್ಯಕರ್ತರ ಶ್ರಮ ಶ್ಲಾಘನೀಯ – ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ

ಮೂಡಲಗಿ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಧ್ಯೇಯ ವ್ಯಾಖ್ಯೆವಾಗಿರುವಂತಹ ಸಂಘಟನೆ, ಸುರಕ್ಷೆ, ಸಂಸ್ಕಾರ, ಈ ಮೂರು ಕಾರ್ಯಗಳ ಜಾರಿಗಾಗಿ ಪಣ ತೊಟ್ಟಿರುವ ಭಜರಂಗದಳದ ಯುವ ಕಾರ್ಯಕರ್ತರ ಶ್ರಮ ಶ್ಲಾಘನೀಯವಾದದ್ದು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಡಿ. 27 ರಂದು ಶ್ರೀ ಮಾರುತಿ ದೇವರ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಭಜರಂಗದಳ …

Read More »

ಬನವಾಸಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶೇ.79.13ರಷ್ಟು ಮತದಾನ

ಬನವಾಸಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶೇ.79.13ರಷ್ಟು ಮತದಾನ ಬನವಾಸಿ: ಬನವಾಸಿ ಗ್ರಾಮ ಪಂಚಾಯತ್‍ನ 5 ವಾರ್ಡ್‍ಗಳ 18ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆ ಶಾಂತಿಯುತವಾಗಿ ನಡೆಯಿತು. ಪಟ್ಟಣದಲ್ಲಿ ಒಟ್ಟು 5597 ಮತದಾರರಲ್ಲಿ 4429 ಮತದಾರರು ಮತ ಚಲಾಯಿಸಿದ್ದು ಶೇ 79.13ರಷ್ಟು ಮತದಾನವಾಗಿದೆ. ಮುಂಜಾನೆ 7 ಕ್ಕೆ 7 ಬೂತ್‍ಗಳಲ್ಲಿ ಪ್ರಾರಂಭವಾದ ಮತದಾನವೂ ಆರಂಭದಲ್ಲಿಯೇ ಚುರುಕುಗೊಂಡು ಮಧ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿ ಮಧ್ಯಾಹನದ ನಂತರ ವೇಗ ಪಡೆಯಿತು. ಮತದಾರು ಸರತಿಸಾಲಿನಲ್ಲಿ ನಿಂತು ಮತದಾನದ …

Read More »