Breaking News

Daily Archives: ಡಿಸೆಂಬರ್ 30, 2020

ಹಳ್ಳೂರ ಗ್ರಾಪಂ ಚುನಾವಣೆ : ಭೀಮಶಿ ಮಗದುಮ ನೇತೃತ್ವವದ ಗುಂಪಿಗೆ ಜಯ

ಹಳ್ಳೂರ ಗ್ರಾಪಂ ಚುನಾವಣೆ : ಭೀಮಶಿ ಮಗದುಮ ನೇತೃತ್ವವದ ಗುಂಪಿಗೆ ಜಯ ಮೂಡಲಗಿ: ತಾಲೂಕಿನಲ್ಲಿಯೇ ತೀವ್ರ ಜಿದ್ದಾ ಜಿದ್ದಿಯೊಂದಿಗೆ ಕುತೂಹಲಕ್ಕೆ ಕಾರಣವಾಗಿದ್ದ ಹಳ್ಳೂರ ಗ್ರಾಮ ಪಂಚಾಯತ್ ಚುನಾವಣೆಯು ನೇರವಾಗಿ ಹನಮಂತ ತೇರದಾಳ ಹಾಗೂ ಮಾಜಿ ಜಿಪಂ ಸದಸ್ಯ ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ ಮಗದುಮ ಗುಂಪುಗಳ ನಡುವೆ ನಡೆದಿತ್ತು. ಫಲಿತಾಂಶದಲ್ಲಿ 25 ಸದಸ್ಯರಲ್ಲಿ ಭೀಮಶಿ ಬೆಂಬಲಿತ 18 ಸದಸ್ಯರು ಹಾಗೂ ಹನಮಂತ ತೇರದಾಳ ಬೆಂಬಲಿತ 7 ಜನ ಆಯ್ಕೆಯಾಗುವ …

Read More »

ಆಶುಭಾಷಣ ಸ್ಪರ್ಧೆಯಲ್ಲಿ ವೀಣಾ ಪೂಜಾರಿಗೆ ತೃತೀಯ ಸ್ಥಾನ.

ಆಶುಭಾಷಣ ಸ್ಪರ್ಧೆಯಲ್ಲಿ ವೀಣಾ ಪೂಜಾರಿಗೆ ತೃತೀಯ ಸ್ಥಾನ. ಕಲ್ಲೋಳಿ: ಮಂಗಳವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಬೆಳಗಾವಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ ೨೦೨೦-೨೧ರ ಆಶುಭಾಷಣ ಸ್ಪರ್ಧೆಯಲ್ಲಿ ಕಲ್ಲೋಳಿ ಶ್ರೀ ರಾಮಲಿಂಗೇಶ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕಿ ಕು. ವೀಣಾ ಪೂಜಾರಿ ತೃತೀಯ ಸ್ಥಾನ …

Read More »

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಎಲ್ಲ 33 ಗ್ರಾಮ ಪಂಚಾಯತಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಮುನ್ನಡೆಯಲ್ಲಿ

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಎಲ್ಲ 33 ಗ್ರಾಮ ಪಂಚಾಯತಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಮುನ್ನಡೆಯಲ್ಲಿ ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ …

Read More »