ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ರವಿವಾರದಂದು 33 ವರ್ಷದ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ದೃಟಪಟ್ಟಿದರಿಂದ ತಾಲೂಕಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಯಾದವಾಡ ಗ್ರಾಮದಲ್ಲಿ ಹೊಟೇಲ ನಡೆಸುತ್ತಿದ ಓರ್ವ ವ್ಯಕ್ತಿ ಆನಾರೋಗ್ಯದಿಂದ ಬಾಗಲಕೋಟೆಯ ಆಸ್ಪತ್ರೆಯಲ್ಲಿ ದಾಖಾಲದ ಸಮಯದಲ್ಲಿ ಕೊರೊನಾ ವೈರಸ್ ದೃಡಪಟ್ಟಿದೆ. ಗ್ರಾಮದಲ್ಲಿ ಕೊರೊನಾ ದೃಡಪಟ್ಟಿದರಿಂದ ಗ್ರಾಮದಲ್ಲಿ ಮುನೇಚ್ಚರಿಕೆ ಕ್ರಮವಾಗಿ ಸ್ಯಾನಿಟೈಜರ್ ಸಿಂಪರೆ ನಡೆಸಿ ಕರೊನಾ ದೃಡಪಟ್ಟ ಏರಿಯಾದಲ್ಲಿ 50 ಮೀಟರ ಸುತ್ತಳತೆ ಸಿಲಡೌನ್ ಮಾಡಲಾಗಿದು, ದೃಡಪಟ್ಟ ವ್ಯಕ್ತಿಯ …
Read More »Yearly Archives: 2020
ಸೋಮವಾರ ಸಂಜೆಯಿಂದ ಮುಂದಿನ ಎಂಟರಿಂದ ಹತ್ತು ದಿನಗಳ ಕಾಲ ಗೋಕಾಕ ತಾಲ್ಲೂಕು ಮತ್ತು ಮೂಡಲಗಿ ತಾಲ್ಲೂಕು ಸಂಪೂರ್ಣ ಲಾಕ್ ಡೌನ್ ಆಗಲಿದೆ
ಗೋಕಾಕ್ ;ಸೋಮವಾರ ಸಂಜೆಯಿಂದ ಮುಂದಿನ ಎಂಟರಿಂದ ಹತ್ತು ದಿನಗಳ ಕಾಲ ಗೋಕಾಕ ತಾಲ್ಲೂಕು ಮತ್ತು ಮೂಡಲಗಿ ತಾಲ್ಲೂಕು ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ವ್ಯಾಪಾರಸ್ಥರೊಂದಿಗೆ ಚರ್ಚಿಸಿದ್ದು ಇದು ಸ್ವಯಂ ಪ್ರೇರಿತ ಲಾಕ್ ಡೌನ್ ಆಗಲಿದೆ ,ಸಂಪೂರ್ಣ ಅಂದ್ರೆ ಸಂಪೂರ್ಣ ಲಾಕ್ ಡೌನ್ ಇದಾಗಲಿದ್ದು ಅಗತ್ಯ ವಸ್ತುಗಳಾದ ಹಾಲು ಪತ್ರಿಕೆ ಮುಂತಾದವನ್ನು ನಗರಸೇವಕರು ಮಾಜಿ ನಗರ ಸೇವಕರು ಅಧಿಕಾರಿಗಳು ಮತ್ತು ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿ …
Read More »ಇಂದು ಪತ್ತೆಯಾದ 3 ಜನ ಸೊಂಕಿತರ ಪೈಕಿ ಇಬ್ಬರು ಗೋಕಾಕ ನಗರದವರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದು, ಗೋಕಾಕ ನಗರದಲ್ಲಿ ಇಬ್ಬರಿಗೆ ಸೋಂಕು ತಗುಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 468 ಕ್ಕೇರಿದ್ದು ಇದರಲ್ಲಿ 346 ಜನ ಸೊಂಕಿತರು ಗುಣಮುಖರಾಗಿ ಒಟ್ಟು 9 ಜನ ಬಲಿಯಾಗಿದ್ದಾರೆ.ಜಿಲ್ಲೆಯ 115 ಜನರಲ್ಲಿ ಮಾತ್ರ ಸೊಂಕು ಸಕ್ರಿಯವಾಗಿದೆ ಇಂದು ಪತ್ತೆಯಾದ 3 ಜನ ಸೊಂಕಿತರ ಪೈಕಿ ಇಬ್ಬರು ಗೋಕಾಕ್ ಒಬ್ಬರು ಅಥಣಿ ತಾಲ್ಲೂಕಿನ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 465 ಕ್ಕೇರಿದೆ.
ರಾಜ್ಯದಲ್ಲಿ ಕೊರೊನಾ ಮಹಾಮಾರಿ ಇಂದು ಒಂದೇ ದಿನ 2313 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 33,418ಕ್ಕೆ ಏರಿಕೆಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 1447 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 29 ಜನ ಸಾವನ್ನಪ್ಪಿದ್ದಾರೆ ಎಂದರು. ರಾಜ್ಯದಲ್ಲಿ 57 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರಿನಾಗೆ ಬಲಿಯಾದವರ ಸಂಖ್ಯೆ 543ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ …
Read More »ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್ಕೆ
ಮೂಡಲಗಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಪಕ್ಷದ ಕಾರ್ಯವನ್ನು ಮುನ್ನಡೆಸಲು ಹಾಗೂ ಸಂಘಟನೆಯನ್ನು ವಿಸ್ತರಿಸುವುದಕ್ಕಾಗಿ ಪಕ್ಷದ ಸೂಚನೆಯ ಮೇರೆಗೆ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೂಡಲಗಿಯ ಬಿಜೆಪಿ ಕಾರ್ಯಕರ್ತ ಈರಪ್ಪಾ ಢವಳೇಶ್ವರ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆಳಗಾವಿ ಗ್ರಾಮಂತರ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವ ಪಕ್ಷದ ವರಿಷ್ಠ …
Read More »2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಸಮಸ್ಯೆಗಳ ಒತ್ತಡ ಕಡಿಮೆ ಮಾಡಲಾಗಿದೆ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ದೇಶದ ಆಡಳಿತಾರೂಢ ಬಿಜೆಪಿ ಪಕ್ಷ ಮಹಾಮಾರಿ ಕರೊನಾ ತಡೆಗಟ್ಟುವ ನಿಟ್ಟಿನಲ್ಲಿ ಅಷ್ಟೇ ಅಲ್ಲ, ನವಭಾರತ ನಿರ್ಮಾಣದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತ ಪ್ಯಾಕೇಜ್ನ್ನು ಘೋಷಣೆ ಮಾಡಿ ದೇಶದ ಸಮಸ್ತ ನಾಗರಿಕರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಶುಕ್ರವಾರ ಜು.10 ರಂದು ಪತ್ರಿಕಾ ಸುದ್ಧಿಗೊಷ್ಠಿಯಲ್ಲಿ ಮಾತನಾಡಿದ ಅವರು, …
Read More »ತಹಶೀಲ್ದಾರ ಬಿ.ಕೆ ಚಂದ್ರಮೌಳೇಶ್ವರ ಅವರ ಹತ್ಯೆ ಖಂಡಿಸಿ ತಾಲೂಕಾ ಸರಕಾರಿ ನೌಕರರ ಸಂಘದಿಂದ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮೂಡಲಗಿ: ರಾಜ್ಯದಲ್ಲಿ ಕೊಲಾರ ಜಿಲ್ಲೆಯ ಬಂಗಾರುಪೇಟೆ ತಹಶೀಲ್ದಾರ ಬಿ.ಕೆ ಚಂದ್ರಮೌಳೇಶ್ವರ ಅವರ ಹತ್ಯೆ ಖಂಡನಿಯವಾಗಿದೆ. ಸರಕಾರಿ ನೌಕರರು ಭಯಮುಕ್ತವಾಗಿ ಸರಕಾರದ ಕೆಲಸ ಕಾರ್ಯಗಳನ್ನು ಮಾಡುವಲ್ಲಿ ಇಂತಹ ಅಮಾನವಿಯ ಕೃತ್ಯಗಳು ನಡೆದಾಗ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಕಷ್ಟ ಸಾಧ್ಯವಾಗಿದೆ. ಕೂಡಲೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಿ ನೌಕರರ ಹಿತವನ್ನು ಕಾಪಾಡಿಕೊಳ್ಳ ಬೇಕು ಎಂದು ಆಗ್ರಹಿಸಿ ತಾಲೂಕಾ ಸರಕಾರಿ ನೌಕರರ ಸಂಘ ತಹಶೀಲ್ದಾರ ಡಿ.ಜೆ ಮಹಾಂತ ಮೂಲಕ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ …
Read More »ಜಿಲ್ಲೆಯಲ್ಲಿ ಮತ್ತೆ 9 ಜನರಿಗೆ ಸೊಂಕು ಇರುವದು ದೃಡವಾಗಿದೆ
ಜಿಲ್ಲೆಯಲ್ಲಿ ಮತ್ತೆ 9 ಜನರಿಗೆ ಸೊಂಕು ಇರುವದು ದೃಡವಾಗಿದೆ ರಾಜ್ಯದಲ್ಲಿ ಇಂದು 2228 ಜನರಿಗೆ ಸೋಂಕು ಪತ್ತೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 31159 ಆಗಿದೆ. ದಕ್ಷಿಣ ಕನ್ನಡ 167, ಕಲಬುರಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರ ಕನ್ನಡ 23, ಉಡುಪಿ 22, …
Read More »ಮೂಡಲಗಿ-ಗೋಕಾಕ ತಾಲೂಕಿನ ರೈತರು ರಸಗೊಬ್ಬರಕ್ಕಾಗಿ ಆತಂಕ ಪಡಬೇಕಿಲ್ಲ : ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿರುವುದರಿಂದ ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುರುವಾರದಂದು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಹೇಳಿಕೆ ನೀಡಿರುವ ಅವರು, ರೈತರಿಗೆ ರಸಗೊಬ್ಬರದ ಅವಶ್ಯಕತೆ ಇದ್ದು, ಅದರ ಅನುಸಾರ ಕೂಡಲೇ ಗೋಕಾಕ …
Read More »ಮೂಡಲಗಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಎಲ್ಲ ಅಂಗಡಿ ಸಂಪೂರ್ಣ ಬಂದ್
ಮೂಡಲಗಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಟ್ಟವಾಗಿ ಹರಡುತ್ತಿರುವುದರಿಂದ ಆತಂಕಗೊಂಡಿರುವ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಾರುಕಟ್ಟೆಯನ್ನು ಆರಂಭಿಸಿ ಮಧ್ಯಾಹ್ನ ಸ್ವಯಂ ಪ್ರೇರಣೆಯಿಂದ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ. ಮೂಡಲಗಿ ನಗರದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಿರಾಣಿ,ಬಟ್ಟೆ ಸೇರಿದಂತೆ ಎಲ್ಲ ರೀತಿಯ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಸ್ವಯಂ ಲಾಕ್ ಡೌನ್ ಮಾಡಿಕೊಳ್ಳಲು ಗುರುವಾರ ನಗರದಲ್ಲಿ ನಡೆದ …
Read More »