ಮೂಡಲಗಿ ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ಮೀನುಗಾರಿಕೆ ತರಬೇತಿ ಕುರಿತು ಬಡ್ರ್ಸ್ ಸಂಸ್ಥೆ ವಿಜ್ಞಾನಿ ಡಾ. ಆದರ್ಶ ಎಚ್.ಎಸ್. ಮಾತನಾಡಿದರು. ಕೃಷಿ ಅಧಿಕಾರಿ ಜರೀನಾ ಮಸೂತಿ, ಡಾ. ರಾಮಚಂದ್ರ ನಾಯ್ಕ ಇದ್ದಾರೆ ಕೃಷಿ ವಿಜ್ಞಾನಿ ಡಾ. ಆದರ್ಶ ಎಚ್.ಎಸ್. ಅಭಿಪ್ರಾಯ ಕೃಷಿ ಹೊಂಡದಲ್ಲಿ ಮೀನುಗಾರಿಕೆಯಿಂದ ಆದಾಯ ಮೂಡಲಗಿ: ‘ಕೃಷಿ ಹೊಂಡದಲ್ಲಿ ಮೀನುಗಾರಿಕೆಯ ಮೂಲಕ ರೈತರು ದ್ವಿಗುಣ ಆದಾಯ ಪಡೆಯಬಹುದು’ ಎಂದು ತುಕ್ಕಾನಟ್ಟಿಯ ಬಡ್ರ್ಸ್ ಸಂಸ್ಥೆಯ ಕೃಷಿ …
Read More »Yearly Archives: 2020
203 ವಿದ್ಯಾರ್ಥಿಗಳು ಗೈರಾಗುವ ಮೂಲಕ 5991 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಾರೆ.
ಮೂಡಲಗಿ: ತಾಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 6194 ರ ಪೈಕಿ 203 ವಿದ್ಯಾರ್ಥಿಗಳು ಗೈರಾಗುವ ಮೂಲಕ 5991 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಮಂಡಳಿಯ ನಿಯಮಾನುಸಾರ ಪರೀಕ್ಷೆಗಳು ಯಶಸ್ವಿಯಾಗಿ ಜರುಗಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಲ್ಲಿ 18 ಕೇಂದ್ರಗಳು 6 ಉಪಕೇಂದ್ರಗಳಲ್ಲಿ ಜೂನ್-2020 ರ ಮೊದಲ ದಿನದ ಪರೀಕ್ಷೆಯು ಸುವ್ಯವಸ್ಥಿತ ರೀತಿಯಲ್ಲಿ ಜರುಗಿದವು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿವತಿಯಿಂದ 33, ಖಾಸಗಿ …
Read More »ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಮಾಡಿ
ಮೂಡಲಗಿ : ಇಂದಿನಿಂದ ಆರಂಭವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಗೈಯ್ಯುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರಿಂದು ಮೂಡಲಗಿ, ನಾಗನೂರ, ಕಲ್ಲೋಳಿ ಪಟ್ಟಣಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಅವರು, ಮೂಡಲಗಿ ವಲಯವು ಮತ್ತೊಮ್ಮೆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಆಶಿಸಿದರು. ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಮೂಡಲಗಿ …
Read More »ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ಮಾಸ್ಕ ವಿತರಿಸಿದ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ.
*ಎಸ್ ಎಸ್ ಆರ್ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಮಾಸ್ಕ ವಿತರಣೆ* ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ಮಾಸ್ಕ ವಿತರಿಸಿದ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ. ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರದ ಪರಿಕ್ಷಾಥಿ೯ಗಳು ಮತ್ತು ಸಿಬ್ಬಂದಿ ವಗ೯ಕ್ಕೆ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ. 300 ಮಾಸ್ಕಗಳನ್ನು ನೀಡಿದ್ದಾರೆ. ಬುಧವಾರ ರಂದು ಶಿಕ್ಷಣ ಸಂಸ್ಥೆಯ ಚೇಮ೯ನ್ ವಿಜಯಕುಮಾರ …
Read More »ನಾಳೆ ಕೃಷಿ ಹೊಂಡದಲ್ಲಿ ಮೀನುಗಾರಿಕೆ ತರಬೇತಿ
ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಾಳೆ ಜು. 24ರಂದು ಮಧ್ಯಾಹ್ನ 3.30ಕ್ಕೆ ‘ಕೃಷಿ ಹೊಂಡದಲ್ಲಿ ಮೀನುಗಾರಿಕೆ’ ವಿಷಯ ಕುರಿತು ಆನ್ಲೈನ್ದಲ್ಲಿ ತರಬೇತಿ ಕಾರ್ಯಕ್ರಮ ಇರುವುದು. ತುಕ್ಕಾನಟ್ಟಿಯ ಬಡ್ರ್ಸ್ ಸಂಸ್ಥೆಯ ಐಸಿಎಆರ್ನ ಅದರ್ಶಗೌಡ ಅವರು ವಿಷಯ ಕುರಿತು ಮಾತನಾಡುವರು. ಆಸಕ್ತರು ಜೂಮ್ ಲಿಂಕ್ದ ಮೂಲಕ ಲಾಗಿನ್ ಆಗಲು ತಿಳಿಸಿರುವರು. ಅಧಿಕ ಮಹಿತಿಗಾಗಿ ನಿತಿನ ಮೊ. 8147276159 ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕಿ ಜರೀನಾ ಪಿರಜಾದೆ ಮತ್ತು ಕೃಷಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೊಂಕು
ಬೆಳಗಾವಿ ಜಿಲ್ಲೆಯಲ್ಲಿ ಇಂದು 21 ವರ್ಷದ ಮಹಿಳೆ ಮತ್ತು 6 ವರ್ಷದ ಹೆಣ್ಣು ಮಗು ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟು 322 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ರಾಜ್ಯದಲ್ಲಿ 9721 ಸೋಂಕಿತರ ಸಂಖ್ಯೆಯ ಹತ್ತಿರವಾಗಿದೆ.
Read More »ಮೂಡಲಗಿ ಪಟ್ಟಣದ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗಾಗಿ ಫಲಕ ಅನಾವರಣ
ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದವರು ಪಟ್ಟಣದ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗಾಗಿ ಸ್ಥಾಪಿಸಿದ್ದ ಫಲಕಗಳನ್ನು ಅನಾವರಣಗೊಳಿಸಿದರು ದ್ವಿಚಕ್ರ ವಾಹನ ನಿಲುಗಡೆಯ ಫಲಕ ಅನಾವರಣ ಮೂಡಲಗಿ: ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ರಸ್ತೆ ಸುರಕ್ಷತೆಗಾಗಿ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಯ ಫಲಕಗಳನ್ನು ಹಾಕಿ ಅನಾವರಣಗೊಳಿಸಿದರು. ಸಿಪಿಐ ವೆಂಕಟೇಶ ಮುರನಾಳ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ‘ವಾಹನಗಳನ್ನು ಸರಿಯಾದ ಸ್ಥಳದಲ್ಲಿ ನಿಲ್ಲಿಸುವುದರಿಂದ ಸಂಚಾರ ಸುಗಮವಾಗುತ್ತದೆ. ಸಾರ್ವಜನಿಕರು …
Read More »ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಉಪ್ಪಾರ ಸಮಾಜಕ್ಕೆ ಒಂದು ಸ್ಥಾನವನ್ನು ನೀಡಲೇಬೇಕು
ಮೂಡಲಗಿ: ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಉಪ್ಪಾರ ಸಮಾಜಕ್ಕೆ ಒಂದು ಸ್ಥಾನವನ್ನು ನೀಡಲೇಬೇಕು ಮತ್ತು ವಿವಿಧ ಬೇಡಿಕೆ ಇಡೇರಿಕ್ಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯ ಸಂಘದ ಪದಾಧಿಕಾರಿಗಳ ನಿಯೋಗ ಮುಖ್ಯ ಮಂತ್ರಿ ಬಿ.ಎಸ್.ಯಡಿಯೊರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮಾಜವು ಅತ್ಯಂತ ಹಿಂದುಳಿದಿದೆ. ಈ ಸಮಾಜವು ಕರ್ನಾಟಕ ರಾಜ್ಯದಲ್ಲಿ 35 ರಿಂದ 40 ಲಕ್ಷ ಜನಸಂಖ್ಯೆಯನ್ನು ಹೊಂದಿರುತ್ತದೆ. ಈ ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, …
Read More »ಮನುಷ್ಯನಿಗೆ ಮಾನಸಿಕ ನೆಮ್ಮದಿಯನ್ನು ನೀಡುವ ಅಪೂರ್ವ ಶಕ್ತಿಯು ಯೋಗದಲ್ಲಿದೆ– ಬಿ.ಇ.ಓ ಅಜೀತ ಮನ್ನಿಕೇರಿ.
ಮೂಡಲಗಿ : ಮನುಷ್ಯನಿಗೆ ಮಾನಸಿಕ ನೆಮ್ಮದಿಯನ್ನು ನೀಡುವ ಅಪೂರ್ವ ಶಕ್ತಿಯು ಯೋಗದಲ್ಲಿದೆ ಎಂದು ಮೂಡಲಗಿ ಬಿ.ಇ.ಓ ಅಜೀತ ಮನ್ನಿಕೇರಿ. ಹೇಳಿದರು. ಅವರು ನಾಗಲಿಂಗ ನಗರದ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘ ಕಾರ್ಯಲಯದ ಆವರಣದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಮಂಜುನಾಥ ಸೈನಿಕ ತರಬೇತಿ ಕೇಂದ್ರ, ಗಾರ್ಡನ್ ಅಭಿವೃದ್ದಿ ಸಂಸ್ಥೆ, ಇವುಗಳ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ …
Read More »ಯಾದವಾಡ: ಕಸ ವಿಲೇವಾರಿ ವಾಹನಕ್ಕೆ ಚಾಲನೆ
ಮೂಡಲಗಿ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಚಚ್ಚ ಭಾರತf ಮಿಷನ್ ಯೋಜನಯಡಿಯಲ್ಲಿ ಜಿಲ್ಲಾ ಪಂಚಾಯತ ವತಿಯಿಂದ ಮಂಜೂರಾದ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಯಾದವಾಡ ಗ್ರಾಮದ ದೇವಸ್ಥಾನದ ಆವರಣದಲ್ಲಿ ಬುಧವಾರ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹಾಗೂ ಗ್ರಾಮ ಅಧ್ಯಕ್ಷ ವಾಯ್ .ಎಲ್.ನ್ಯಾಮಗೌಡರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಜಿ.ಪಂ.ಸದಸ್ಯ ಗೋವಿಂದ ಕೊಪ್ಪದ,ಗ್ರಾ.ಪಂ.ಅಧ್ಯಕ್ಷ ವಾಯ್.ಎಲ್. ನ್ಯಾಮಗೌಡರ,ಗ್ರಾಮದ ಜನತೆಯ ಆರೋಗ್ಯ ಮತ್ತು ಸ್ವಚ್ಚತೆಗಾಗಿ ಗ್ರಾಮಸ್ಥರು ವಾಹನದಲ್ಲಿ ಕಸ ಹಾಕಲು …
Read More »