ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಂಡಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿರಿಯರ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಮೂರು ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿರುವುದನ್ನು …
Read More »Yearly Archives: 2020
ಬೆಳಗಾವಿಯಲ್ಲಿ ಮಹಾರಾಷ್ಟ್ರದಿಂದ ಹಿಂತಿರುಗಿದ 61 ವರ್ಷದ ವ್ಯಕ್ತಿಗೆ ಸೋಂಕು
ಬೆಳಗಾವಿಯಲ್ಲಿ ಮಹಾರಾಷ್ಟ್ರದಿಂದ ಹಿಂತಿರುಗಿದ 61 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 302ಕ್ಕೇರಿದೆ. ಇಂದು ಬೆಂಗಳೂರು ನಗರದಲ್ಲಿ 42, ಯಾದಗಿರಿಯಲ್ಲಿ 27, ಕಲಬುರಗಿಯಲ್ಲಿ 11 ಜನರಿಗೆ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 6041ಕ್ಕೇರಿದೆ.
Read More »ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ಕೊರೊನಾ ಸೋಂಕು , ಇಂದು ಒಂದೇ ದಿನದಲ್ಲಿ 308 ಜನರಲ್ಲಿ ಪತ್ತೆಯಾಗಿದೆ. ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಲಬುರಗಿ 99, ಯಾದಗಿರಿಯಲ್ಲಿ 14 ಮಕ್ಕಳು ಸೇರಿ 66 ಜನರಲ್ಲಿ ಸೋಂಕು ಪತ್ತೆ, ಉಡುಪಿ 45, ಗದಗ 6, ಬಳ್ಳಾರಿ 8, ಧಾರವಾಡ 4, ಬಾಗಲಕೋಟೆ 2 ಕೇಸ್ …
Read More »ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಈರಣ್ಣಾ ಕಡಾಡಿ ಅವರಿಗೆ ಟಿಕೇಟ್
ಗೋಕಾಕ : ಜಿಪಂ ಮಾಜಿ ಅಧ್ಯಕ್ಷ ಈರಣ್ಣಾ ಕಡಾಡಿ ಅವರಿಗೆ ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ೪ ಸ್ಥಾನಗಳಿಗಾಗಿ ಜೂ.೧೯ ರಂದು ನಡೆಯಬೇಕಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ತನ್ನ ಎರಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಅದರಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಈರಣ್ಣಾ ಕಡಾಡಿ ಅವರಿಗೆ ಟಿಕೇಟ್ ನೀಡಿದ್ದು, ಇದರಿಂದ …
Read More »ಮುಗಳಖೋಡದ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದ ಬಾಗಿಲು ತೆಗೆದು ಭಕ್ತರಿಗೆ ಧರುಷಣ ಭಾಗ್ಯ
ಮುಗಳಖೋಡ: ಇಡೀ ವಿಶ್ವವನ್ನೇ ತಲ್ಲಣಗೋಳಿಸಿರುವ ಮಹಾಮಾರಣಾಂತಿಕ ಕಾಯಿಲೆ ಕರೋನ ವೈರಸ್ ಇಂದು ಇಡೀ ವಿಶ್ವದಲ್ಲಿ ಹಲವಾರು ಕಾರ್ಯಚಟುವಟಿಕೆಗಳು ಸ್ಥಗಿತಗೊಂಡಿದ್ದವು ಇದರ ಜೊತೆಯಲ್ಲಿ ಸಾಂಕ್ರಾಮಿಕ ಕಾಯಿಲೆ ಆಗಿರುವದರಿಂದ ಸರ್ಕಾರದ ನಿಯಮದಂತೆ ಧಾರ್ಮಿಕ ಸಭೆ, ಸಮಾರಂಭಗಳು ಮತ್ತು ದೇವಾಲಯಗಳ ಬಾಗಿಲುಹಾಕಿ ಧರುಷಣ ನಿರ್ಭಂದಿಸಲಾಗಿತ್ತು. ಇಂದು ಸರ್ಕಾರದ ಆದೇಶದೊಂದಿಗೆ ಮುಕ್ತಿಮಂದಿರ ಮುಗಳಖೋಡದ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದ ಬಾಗಿಲು ತೆಗೆದು ಭಕ್ತರಿಗೆ ಧರುಷಣ ಭಾಗ್ಯ ಸೋಮವಾರದಿಂದ ಕಲ್ಪಿಸಲಾಗುವದು. ಮಠಕ್ಕೆ ಬರುವ ಭಕ್ತರು ಸಾಮಾಜಿಕ ಅಂತರದೊoದಿಗೆ ಮಾಸ್ಕ್ …
Read More »ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಸೋಂಕು ಪತ್ತೆ
ಬೆಳಗಾವಿ: ಜಿಲ್ಲೆಯಲ್ಲಿ ಇಂದು ಮತ್ತೆ 38 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 301 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಿ, 4, 5, 6 ಮತ್ತು 7 ವರ್ಷದ ಮಕ್ಕಳಿಗೂ ಸೋಂಕು ತಗುಲಿರುವುದು ದಾಖಲಾಗಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ.
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 5 ಪ್ರಕರಣ ದೃಢಪಟ್ಟಿರುತ್ತದೆ. ಇಂದಿನ 5 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 263ಕ್ಕೆ ಏರಿದಂತಾಗಿದೆ.
Read More »ಜಿಲ್ಲೆಯಲ್ಲಿ ಇಂದು ಮತ್ತೆ 36 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಬೆಳಗಾವಿ- ಬೆಳಗಾವಿಯಲ್ಲಿ ಮುಂಬಯಿ ನಂಜು ಏರುತ್ತಲೇ ಇದೆ ಇಂದಿನ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 36 ಸೊಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಇಂದು ಒಂದೇ ದಿನ 515 ಪ್ರಕರಣಗಳು ಪತ್ತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4835ಕ್ಕೆ ಏರಿಕೆ
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 12 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ. ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.
Read More »ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಮ್ಮ ಅಭಿನಂದನೆ
ಮೂಡಲಗಿ : ನಮ್ಮ ದೇಶದಲ್ಲಿ ಮಹಾಮಾರಿಯಾಗಿ ಬಂದಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಾವು ಅಭಿನಂದನೆ ಸಲ್ಲಿಸುವ ಮೂಲಕ ಕೃತಜ್ಞತೆ ಸಲ್ಲಿಸಬೇಕೆಂದು ಆದರ್ಶಜನತಾ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷ ಕೆಂಪಣ್ಣಾ ಮುಧೋಳ ಹೇಳಿದರು. ಮಂಗಳವಾರದಂದು ಸ್ಥಳೀಯ ಆದರ್ಶಜನತಾ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯಿಂದ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ಸಹಾಯಧನ ಚಕ್ ನ್ನು ವೀಣಾ ಮರಾಠೆ, …
Read More »