Breaking News
Home / 2020 (page 58)

Yearly Archives: 2020

ಬೆಳಗಾವಿ ಪಾಲಿಗೆ ಶನಿವಾರ ಸಮಾಧಾನಕರ

ಬೆಳಗಾವಿ ಪಾಲಿಗೆ ಶನಿವಾರ ಸಮಾಧಾನಕರ.ಕೊರೋನಾ ಕೇಸಿಲ್ಲ. ಸಂಜೆ ತುಮಕೂರು-3 ಭಟ್ಕಳ-1 ಚಿಕ್ಕಬಳ್ಳಾಪುರ-1 ಪ್ರಕರಣ ಪತ್ತೆಯಾಗಿದೆ. ಒಟ್ಟು ಕರ್ನಾಟಕದ ಪ್ರಕರಣಗಳ ಸಂಖ್ಯೆ 794 ತಲುಪಿದೆ.

Read More »

ಕರುನಾಡು ಸೈನಿಕ ಕೇಂದ್ರವು ಸೈನಿಕರನ್ನು ನಿರ್ಮಿಸುವುದರ ಜೊತೆಗೆ ಸಮಾಜಮುಖಿ ಕೆಲಸ ಮಾಡುತ್ತಿದೆ

ಮೂಡಲಗಿ: ಅದ್ಧೂರಿಯಾಗಿ ನಡೆಯಬೇಕಿದ್ದ ಈ ಸಂಸ್ಥೆಯ 2ನೇ ವರ್ಷಾಚರಣೆÉ ಮಹಾಮಾರಿ ಕೊರೋನಾ ಲಾಕ್‍ಡೌನ್‍ದಿಂದ ಸರಳವಾಗಿ ಆಚರಿಸುತ್ತಿದೆ. ದೇಶ ಸೇವೆಗೆ ಸೈನಿಕರನ್ನು ಅಣಿ ಮಾಡುತ್ತಿರುವ ಈ ಸಂಸ್ಥೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಕ.ಸಾ.ಪ. ತಾಲೂಕಾ ಘಟಕದ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಹೇಳಿದರು. ಶುಕ್ರವಾರ ಸಾಯಂಕಾಲ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ಸಂಸ್ಥೆಯ 2ನೇ ವರ್ಷದ ವರ್ಷಾಚರಣೆಯ ಸರಳ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ನೆರೆ ಹಾವಳಿಯಲ್ಲಿ …

Read More »

ರಾಜ್ಯದಲ್ಲಿ ಇವತ್ತು 36 ಪ್ರಕರಣ ದಾಖಲಾಗಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ(ಮೇ 9) ಯಾರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಆದರೆ,ರಾಜ್ಯದಲ್ಲಿ 789 ಕ್ಕೆ ಏರಿದೆ. ಇವತ್ತು 36 ಪ್ರಕರಣ ದಾಖಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 85 ಪ್ರಕರಣಗಳು ದೃಢಪಟ್ಟಿದ್ದು, 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇಂದಿನ  ಪ್ರಕರಣಗಳು ಸೇರಿ ಕರ್ನಾಟಕದಲ್ಲಿ ಒಟ್ಟು 789 ಕ್ಕೆ ಏರಿದೆ.

Read More »

ಜನರ ಲೆಕ್ಕಾಚಾರ ತಲೆ ಕೆಳಗೆ ಮಾಡಿದ. ಶುಕ್ರವಾರ

ಬೆಳಗಾವಿ:ಕೊರೋನಾ ಮಹಾಮಾರಿ ಜಿಲ್ಲೆಯ ಜನರ ಲೆಕ್ಕಾಚಾರ ತಲೆ ಕೆಳಗೆ ಮಾಡಿದೆ. ಶುಕ್ರವಾರ ಮಧ್ಯಾಹ್ನದ ಬುಲೆಟಿನ್ ನಲ್ಲಿ ಒಟ್ಟು 11 ಜನ ಕರೋನ ಸೋಂಕಿತರಿದ್ದರೆ, ಸಂಜೆ ಮಾತ್ರ ಯಾರೂ ಇಲ್ಲ. ಚಿತ್ರದುರ್ಗದಲ್ಲಿ ಸಂಜೆಯ ಬುಲೆಟಿನ್ ನಲ್ಲಿ ಮೂರು ಪ್ರಕರಣ ಪತ್ತೆಯಾಗಿದೆ. ಒಟ್ಟಾರೆ, ಕರ್ನಾಟಕದಲ್ಲಿ ಇದುವರೆಗೆ 753 ಪ್ರಕರಣ ಬೆಳಕಿಗೆ ಬಂದಿವೆ.

Read More »

ಬೆಳಗಾವಿ  ಪಾಲಿಗೆ ಶುಕ್ರವಾರ ಅಶುಭವಾಗಿವೆ. 

ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮವೊಂದರಲ್ಲೇ ಇದುವರೆಗೆ 38 ಪ್ರಕರಣ ದಾಖಲಾಗಿದೆ. ಈಗ ಮತ್ತೆ ಹೊಸ 10 ಪ್ರಕರಣ ಬೆಳಕಿಗೆ ಬಂದಿವೆ. ಇದು ರಾಜ್ಯ ದಲ್ಲೇ ಆತಂಕಕಾರಿ ಬೆಳವಣಿಗೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ(ಮೇ 8) ಮತ್ತೆ 11 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು  ಹೆಲ್ತ್  ಬುಲೆಟಿನ್ ದೃಢಪಡಿಸಿದೆ. ಈ  ಮೂಲಕ  ಬೆಳಗಾವಿ  ಪಾಲಿಗೆ ಶುಕ್ರವಾರ ಅಶುಭವಾಗಿವೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಹತ್ತು ಜನರಿಗೆ ಕುಡಚಿ ಗ್ರಾಮದ ಓರ್ವರಿಗೆ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ …

Read More »

ಕೊರೋನಾ ವಾರಿಯರ್ರ್ಸಗೆ ಅನ್ನದಾನ ಮಾಡಿರು ನೀಲಕಂಠ ಕಪ್ಪಲಗುದ್ದಿ ಅವರ ಕಾರ್ಯ ಶ್ಲಾಘಿಸಿದ್ದರು

ಮೂಡಲಗಿ: ಕೊರೋನಾ ವಾರಿಯರ್ರ್ಸಗೆ ಅನ್ನದಾನ ಮಾಡಿರು ನೀಲಕಂಠ ಕಪ್ಪಲಗುದ್ದಿ ಅವರ ಕಾರ್ಯ ಕಲ್ಲೋಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಅರುಣಕುಮಾರ ಅವರು ಶ್ಲಾಘಿಸಿದ್ದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಕೊವೀಡ 19 ವಾರಿಯರ್ರ್ಸಗೆ ಬೋಜನ ವ್ಯವಸ್ಥೆ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. ದಾನದಲ್ಲಿ ಅನ್ನದಾನ ಶ್ರೇಷ್ಠವಾದದ್ದು ಎಂದರು. ಅನ್ನ ದಾನಿ ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬ.ಕಪ್ಪಲಗುದಿ ಇವರು ಮಾತನಾಡಿ ಕಳೆದ ಸುಮಾರು 44 ದಿನದಿಂದ ಕಲ್ಲೋಳಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪಟ್ಟಣ ಪಂಚಾಯತ, …

Read More »

ಜೀವನ ಹಂಗು ತೋರೆದು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ

ಮೂಡಲಗಿ : ಕೊರೋನಾ ವಿರುದ್ದ ಹೋರಾಟದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸ್ ಸಿಬ್ಬಂದಿ, ಪುರಸಭೆ ಸಿಬ್ಬಂದಿಗಳ ತ್ಯಾಗ ಮತ್ತು ಸೇವೆ ಅತ್ಯಮೂಲವಾದದ್ದು, ಅವರ ಸೇವಾ ಮನೋಭಾವನೆಯನ್ನು ನಾವ ಎಲ್ಲರೂ ಅಭಿನಂದಿಸಬೇಕು ಎಂದು ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಈರಪ್ಪ ಢವಳೇಶ್ವರ ಹೇಳಿದರು ಪಟ್ಟಣದ ಕಲ್ಮೇಶ್ವರ ಸರ್ಕಲ್‌ದಲ್ಲಿ ಆಯೋಜಿಸಲಾದ ಕೊರೋನಾ ವಿರುದ್ದ ಹೋರಾಟ ಮಾಡಿದ ಕಾರ್ಯಕರ್ತೆಯರಿಗೆ ಹಾಗೂ ಕಾರ್ಯಕರ್ತರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಕೋವಿಡ್-19 ವಿರುದ್ದ ಹೋರಾಟದಲ್ಲಿ ಸರ್ಕಾರದ …

Read More »

13 ವರ್ಷದ ಬಾಲಕಿಗೆ ಪಾಸಿಟಿವ್ ಇಂದು  ದೃಢಪಟ್ಟಿದೆ

ಬೆಳಗಾವಿ :ಗುರುವಾರ ಮದ್ಯಾಹ್ನದ ಕೊರೋನಾ ಬುಲೆಟಿನ್ ಬಿಡುಗಡೆಯಾಗಿದ್ದು ಜಿಲ್ಲೆಯ ಒಬ್ಬರಿಗೆ   ಕರೋನಾ ಸೋಂಕು ದೃಢಪಟ್ಟಿದೆ. ಹಿರೇಬಾಗೇವಾಡಿ 13 ವರ್ಷದ ಬಾಲಕಿಗೆ ಪಾಸಿಟಿವ್ ಇಂದು  ದೃಢಪಟ್ಟಿದೆ. ಈ ಮೂಲಕ ಬೆಳಗಾವಿಯಲ್ಲಿ ಒಟ್ಟು 74 ಸೋಂಕಿತರ ಸಂಖ್ಯೆ ಆದಂತಾಗಿದೆ. ಈಗಾಗಲೇ  34 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಲಬುರಗಿ ದಾವಣಗೆರೆಯಲ್ಲಿ ತಲಾ ಮೂರು ಕೇಸ್ ಪತ್ತೆಯಾದರೆ ಬೆಂಗಳೂರಲ್ಲಿ ಒಂದು ಕೇಸ್ ಪತ್ತೆಯಾಗಿದೆ . ರಾಜ್ಯದಲ್ಲಿ ಇಂದು 8 ಹೊಸ ಪ್ರಕರಣಗಳು ಕಂಡು ಬಂದಿದ್ದು ಒಟ್ಟು ಕೊರೋನಾ  ಸೋಂಕಿತರ …

Read More »

ಸಾಂತ್ವನ ಹೇಳಿದ ಮಂತ್ರಿಗಳು

 ಮೂಡಲಗಿ : ಇತ್ತೀಚೆಗೆ ನಿಧನರಾದ ಮೂಡಲಗಿಯ ಶ್ರೀ ಶಿವಬೋಧರಂಗ ಸ್ವಾಮಿಗಳ ಮಠಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ, ಕೇಂದ್ರದ ರೈಲ್ವೆ   ಇಲಾಖೆಯ ರಾಜ್ಯ ಸಚಿವರಾದ ಸುರೇಶ ಅಂಗಡಿ ಅವರು ಭೇಟಿ ನೀಡಿ ಮಠದ ಭಕ್ತರಿಗೆ ಸಾಂತ್ವನ ಹೇಳಿದರು. ಬಿಜೆಪಿ ನಾಯಕರಾದ ಘೂಳಪ್ಪ ಹೊಸಮನಿ, ಈರಣ್ಣ ಕಡಾಡಿ, ಸುಭಾಷ ಪಾಟೀಲ್ ಮುಂತಾದವರು  ಈ ಸಮಯದಲ್ಲಿ ಉಪಸ್ಥಿತರಿದ್ದರು.

Read More »

ಹಳ್ಳೂರ ಗ್ರಾಪಂ ಪಿಡಿಒ ಮೇಲಿನ ಆಪಾದನೆ ಸತ್ಯಕ್ಕೆ ದೂರುವಾದದ್ದು

ಹಳ್ಳೂರ ಗ್ರಾಪಂ ಪಿಡಿಒ ಮೇಲಿನ ಆಪಾದನೆ ಸತ್ಯಕ್ಕೆ ದೂರುವಾದದ್ದು ಮೂಡಲಗಿ: ಸಮೀಪದ ಹಳ್ಳೂರ ಗ್ರಾಮ ಪಂಚಾಯತ ಪಿಡಿಒ ಅವರ ಮೇಲೆ ವೈಯಕ್ತಿಕ ದ್ವೇಷದಿಂದ ಇಲ್ಲಸಲ್ಲದ ಆಪಾದನೆ ಮಾಡುತ್ತಿರುವ ಎಲ್ಲ ಪತ್ರಿಕಾ ವರದಿಗಾರನೆಂದು ಹೇಳಿತ್ತಿರಯವ ಮುರಗೆಪ್ಪ ಮಾಲಗಾರ ಎಂಬುವವರು ವರದಿ ಮಾಡಿದ ವೈಬ್ ನ್ಯೂಸ್ ಮತ್ತು ಪತ್ರಿಕೆಗಳಲ್ಲಿಯ ವರದಿಗಳು ಸತ್ಯಕ್ಕೆ ದೂರವಾಗಿದೆ ಎಂದು ಹಳ್ಳೂರ ಗ್ರಾಮ ಪಂಚಾಯಿತಿಯ ಸದಸ್ಯರು ಮತ್ತು ಸಾರ್ವಜನಿಕರು ಲಿಖಿತವಾಗಿ ಹೇಳಿಕೆ ನೀಡಿದ್ದಾರೆ. ಹಿನ್ನಲೆ : ಗ್ರಾಮದ ಪೀರಸಾಬ್ …

Read More »