Breaking News
Home / 2020 (page 66)

Yearly Archives: 2020

ದನ ಕರುಗಳಿಗೆ ನೀರು ಹಾಗೂ ಮೇವು ನೀಡುವ ಕಾರ್ಯಕ್ಕೆ ಚಾಲನೆ

ಮುದ್ದೇಬಿಹಾಳ: ಪಟ್ಟಣದ ವಿಶ್ವಮಂಗಲ ಗೋ ರಕ್ಷ ಸಮೀತಿ, ವಿಶ್ವ ಹಿಂದೂ ಪರಿಷತ್ ತಾಲೂಕಾ ಘಟಕ, ದಿಗಂಬರ ಜೈನ ಸಮಾಜ ಹಾಗೂ ಸಮಾಜ ಸೇವಕ ಬಾಪುಗೌಡ ಶಂಕ್ರಗೌಡ ಗೌಡರ ಇಯವರ ಸಂಯುಕ್ತಾಶ್ರಯದಲ್ಲಿ ರವಿವಾರ ಬೇಸಿಗೆ ಹಾಗೂ ಕೋರೋನಾ ಲಾಕ್ ಡೌನ ಹಿನ್ನೇಲೆಯಲ್ಲಿ ನೂರಕ್ಕೂ ಹೆಚ್ಚು ದನ ಕರುಗಳಿಗೆ ನೀರು ಹಾಗೂ ಮೇವು ನೀಡುವ ಕಾರ್ಯಕ್ಕೆ ತಹಶಿಲ್ದಾರ ಜಿ ಎಸ್ ಮಳಗಿಯವರು ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ ಸರಕಾರ ಪ್ರತಿ ವರ್ಷವೂ …

Read More »

ಭಾಲಚಂದ್ರ ಜಾರಕಿಹೊಳಿ ಅಭಿಮಾನಿ.ದಿ ಮೆಥೋಡಿಸ್ಟ್ ಚರ್ಚ್ ಹಾಗೂ ಪುನರುತ್ಥಾನದ ಹಬ್ಬದ ನಿಮಿತ್ಯವಾಗಿ ಊಟದ ವ್ಯವಸ್ಥೆ.

ಕೆ ಎಮ್ ಎಪ್ ಅಧ್ಯಕ್ಷರಾದ ಭಾಲಚಂದ್ರ ಜಾರಕಿಹೊಳಿ ಅಭಿಮಾನಿ.ದಿ ಮೆಥೋಡಿಸ್ಟ್ ಚರ್ಚ್ ಹಾಗೂ ಪುನರುತ್ಥಾನದ ಹಬ್ಬದ ನಿಮಿತ್ಯವಾಗಿ ಊಟದ ವ್ಯವಸ್ಥೆ.   ಮೂಡಲಗಿ : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ತಗೆದುಕೊಂಡು ಕ್ರಮಗಳಿಗೆ ನಗರ ಪ್ರದೇಶ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೋಲೀಸರು, ಪುರಸಭೆಯ ಸಿಬ್ಬಂದಿ ಮತ್ತು ಪೌರಕಾರ್ಮಿಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ತಹಸೀಲ್ದಾರ್, ಎಲ್ಲ ಸಿಬ್ಬಂದಿಗಳು …

Read More »

ಕೊರೋನಾ ಸೈನಿಕರಿಗೆ ಅಭಿನಂದನಾ ಪತ್ರ

ಹಳ್ಳೂರ12: ಕೋವಿಡ್ 19 ಕೊರೋನಾ ಮಹಾಮಾರಿ ವಿರುದ್ಧ ಹಗಲಿರುಳು ಜೀವದ ಹಂಗನ್ನು ತೊರೆದು ದೇಶ ಸೇವೆಯೇ ಈಶ ಸೇವೆಯೆಂದು ಶ್ರಮಿಸುತ್ತಿರುವ ತಮ್ಮ ಸೇವೆ ಸಹನೆ ಸಾಹಸಗಳಿಗೆ ಬೆಲೆ ಕಟ್ಟಲಾಗದು.ತಮ್ಮ ಕುಟುಂಬ ಜೀವದ ಹಂಗು ಬಿಟ್ಟು ಶ್ರಮಿಸುತ್ತಿರುವ  ಕೊರೋನಾ ಸೈನಿಕರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಶ್ರೀ ಭಾಲಚಂದ್ರ ಜಾರಕಿಹೊಳಿ  ಅರಭಾಂವಿ ಶಾಸಕರು ಹಾಗೂ ಕೆ ಎಮ್ ಎಫ್ ಅಧ್ಯಕ್ಷರು. ಹಾಗೂ ನಳಿನ್ ಕುಮಾರ ಕಟೀಲ್ ಲೋಕಸಭಾ ಸದಸ್ಯರು ಹಾಗೂ …

Read More »

ಮತ್ತೆ ನಾಲ್ವರಿಗೆ ಸೊಂಕು, ಬೆಳಗಾವಿಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 14 ಕ್ಕೆ ಏರಿಕೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಇಂದು ಜಿಲ್ಲೆಯ ನಾಲ್ವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಸೊಂಕಿತರ ಸಂಖ್ಯೆ ಹತ್ತರಿಂದ 14 ಕ್ಕೆ ಏರಿದೆ . ಇಂದು ಭಾನುವಾರ ಬೆಳಿಗ್ಗೆ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ರಾಯಬಾಗ ಕುಡಚಿಯ ನಾಲ್ವರು ಸೊಂಕಿತರ ಸಮಂಧಿಕರ ಮೂವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ರಾಯಬಾಗದಲ್ಲಿ ಸೊಂಕಿತರ ಸಂಖ್ಯೆ 7 ಕ್ಕೆ ಏರಿದೆ. ಹಿರೇಬಾಗೇವಾಡಿ ಯಲ್ಲಿ ಒಂದು ಹೊಸ ಕೊರೋನಾ ಸೊಂಕಿತ ಪ್ರಕರಣ …

Read More »

ಪಬ್ಲಿಕ್ ಹೀರೋ ಆಗಿ ಮಿಂಚಿದ : ರಮೇಶ್ ಖೇತಗೌಡರ

ಮುಗಳಖೋಡ : ಚಿಕ್ಕೋಡಿ ಜಿಲ್ಲಾ ಬಿಜೆಪಿ ಪ್ರಧಾನಕಾರ್ಯದರ್ಶಿಗಳು, ಯುವನಾಯಕ ಹಾಗೂ ಮುಗಳಖೋಡ ಪುರಸಭೆ ಸದಸ್ಯ ರಮೇಶ ಖೇತಗೌಡರ ಅವರಿಂದ ಮುಗಳಖೋಡ ಪಟ್ಟಣದ ವಾರ್ಡ್ ನಂ. 2 ರ ಪ್ರತಿ ಕುಟುಂಬಕ್ಕೂ ಸ್ಯಾನಿಟೈಸರ್, ಮಾಸ್ಕ್ ಹಾಗೂ ಕಿರಾಣಿ/ದಿನಸಿ ಸಾಮಾನುಗಳನ್ನು ವಿತರಿಸಲಾಯಿತು. ಮಹಾಮಾರಿ ಕೊರೋನಾ ವೈರಸ್ ದೇಶದ ತುಂಬಾ ಮರಣ ಮೃದಂಗ ಭರಿಸುತ್ತಿರುವ ಈ ಕೊರೋನಾ ದಿನ ದಿನಕ್ಕೂ ಹೆಚ್ಚು ಹರಡುತ್ತಿದ್ದು, ಭಯಾನಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶದ ಪ್ರಧಾನಮಂತ್ರಿಗಳ ಆದೇಶದ ಮೇರೆಗೆ …

Read More »

ಅಕ್ರಮ ಮದ್ಯ ಮಾರಾಟ ಆರೋಪ ಹಿನ್ನಲೆ, ಅಬಕಾರಿ ಅಧಿಕಾರಿಗಳಿಂದ ವೈನ್ ಶಾಪ್ ಮೇಲೆ ದಾಳಿ, ಪರಿಶೀಲನೆ

ಅಥಣಿ: ದೇಶಾದ್ಯಾಂತ ಕರೊನಾ ವೈರಸ್ ಅಟ್ಟಹಾಸ ಹಿನ್ನಲೆ ಕೇಂದ್ರ ಸರಕಾರ 21 ದಿನಗಳ ಲಾಕ್ ಡೌನ್ ಘೋಷಣೆಯಾಗಿದೆ. ರಾಜ್ಯ ಸರಕಾರ ರಾಜ್ಯದ ಎಲ್ಲ ಮದ್ಯಮಾರಾಟವನ್ನು ನಿಷೇಧ ಮಾಡಿರುವದರಿಂದ ಅಕ್ರಮ ಮದ್ಯ ಮಾರಾಟ ಧಂದೆ ತಲೆ ಎತ್ತಿದೆ. ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿರುವ ಸರೋವರ ವೈನ್ಸ ಶಾಪ್ ನಿಂದ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿರುವ ದೂರು ಬೆಳಗಾವಿ ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ತಪುಪಿರುವ ಹಿನ್ನಲೆಯಲ್ಲಿ ಗೋಕಾಕ ಸಬ್ ಡಿವಿಜನ್ ನ ಅಬಕಾರಿ …

Read More »

ಕೊರೋನಾ ಸೋಂಕು ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅವರು ಅಭಿನಂದನೆ

ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವ …

Read More »

ಏಪ್ರಿಲ್‌ 30 ರವರೆಗೆ ರಾಜ್ಯದಲ್ಲಿ ಲಾಕ್‌ ಡೌನ್‌ ಮುಂದುವರಿಕೆ -ಯಡಿಯೂರಪ್ಪ ಘೋಷಣೆ

ಮಾರಣಾಂತಿಕ ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ದೇಶದಾದ್ಯಂತ ಘೋಷಿಸಲಾಗಿದ್ದ ಲಾಕ್‌ ಡೌನ್‌ ಏಪ್ರಿಲ್‌ 14 ರಂದು ಅಂತ್ಯವಾಗುತ್ತಿದ್ದು, ಇದನ್ನು ಏಪ್ರಿಲ್‌ 30 ರವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಮಾಧ್ಯಮ ಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ನರೇಂದ್ರ ಮೋದಿಯವರ ಜೊತೆಗೆ ನಡೆಸಿದ ಸಭೆಯ ಮಾಹಿತಿ ಹಂಚಿಕೊಂಡ ಯಡಿಯೂರಪ್ಪನವರು, ಇನ್ನೂ 15 ದಿನಗಳ …

Read More »

ಪಾವ್ರ್ವತೆವ್ವಾ ಅಥಣಿ ಅವರಿಂದ ಬಡವರಿಗೆ ಆಹಾರ ದಾನ್ಯ ವಿತರಣೆ

ಮೂಡಲಗಿ: ಕೊರೊನಾ ವೈರಸ್‍ದಿಂದ್ ಲಾಕ್ ಡೌನ್ ಹಿನ್ನೆಲೇಯಲ್ಲಿ ಸಂಕಷ್ಟಕ್ಕಿಡಾಗಿದ ಇಲ್ಲಿಯ ಪುರಸಭೆಯ 3ನೇವಾರ್ಡಿನ ಸದಸ್ಯೆ ಪಾವ್ರ್ವತೆವ್ವಾ ಸಿದ್ದಪ್ಪ ಅಥಣಿ ಅವರು ತಮ್ಮ ವಾರ್ಡಿನ ಅಮ್ಮನ ನಗರದ ಕಡು ಬಡವರಿಗೆ ದಿನನಿತ್ಯ ಬಳಕೆಯ ಆಹಾರ ದಾನ್ಯ ಬೆಳೆ, ಬೆಲ್ಲ, ಎಣ್ಣಿ, ಅಕ್ಕಿ, ಚಹಾಪುಡಿ, ಸಕ್ಕರಿ, ವಿತರಿಸಿದರು. ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ಪರಪ್ಪ ಮುನ್ಯಾಳ, ಐ.ಎಸ್.ಕೊಣ್ಣುರ, ಶಿವಾನಂದ ಸಣ್ಣಕ್ಕಿ, ಹಾಗೂ ಚನ್ನಬಸು ಬಡ್ಡಿ, ಡಾ.ವಾಯ್.ಬಿ.ಮುಳವಾಡ, ಕಾಶಪ್ಪ ಝಂಡೇಕುರಬರ, ಚನ್ನಪ್ಪ ಅಥಣಿ, ಶಿವಲಿಂಗ …

Read More »

ದೇವರ ಹೆಸರಿನಲ್ಲಿ ಮನೆಯಿಂದ ಹೊರಗೆ ಬಂದರೆ ಹುಶಾರ್…

ಮೂಡಲಗಿ : ಎಪ್ರೀಲ 12 ರಂದು ನಡೆಯುವ ರಥೋತ್ಸವದ ಹಾಗೂ ದೇವರ ಜಾತ್ರೆಯ ಹೆಸರಿನಲ್ಲಿ ಮನೆಯಿಂದ ಹೋರ ಬಂದರೆ ಕೇಸ್ ದಾಖಲಿಸಲಾಗುವದು. ಇದೆ 12 ರಂದು ಸಂಜೆ ನಡೆಯಬೇಕಿದ್ದ ಜಡಿಸಿದ್ದೇಶ್ವರ ಯೋಗೆಂದ್ರರ ಹಗ್ಗವಿಲ್ಲದ ರಥೋತ್ಸವ ರದ್ದು ಪಡಿಸಲಾಗಿದ್ದು ಎಂದು ಕುಲಗೋಡ ಠಾಣೆಯ ಪಿ.ಎಸ್.ಐ ಎಚ್.ಕೆ ನರಳೆ ಹೇಳಿದರು. ಇವರು ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ಮಠದಲ್ಲಿ ಇಂದು ಮುಂಜಾನೆ ಹಮ್ಮಿಕೊಳ್ಳಲಾದ ಪ್ರಮುಖರ ಸಭೆಯಲ್ಲಿ ಮಾತನಾಡಿ 5 ಕಿಂತ …

Read More »