Breaking News

Daily Archives: ಜನವರಿ 5, 2021

ಇಂದು ದಾಲ್ಮೀಯಾ ದೀಕ್ಷಾದಿಂದ ಹೊಸ ಕೋರ್ಸ್‍ಗೆ ಚಾಲನೆ

ಇಂದು ದಾಲ್ಮೀಯಾ ದೀಕ್ಷಾದಿಂದ ಹೊಸ ಕೋರ್ಸ್‍ಗೆ ಚಾಲನೆ ಮೂಡಲಗಿ: ತಾಲ್ಲೂಕಿನ ಯಾದವಾಡದ ದಾಲ್ಮೀಯಾ ಭಾರತ ಸಿಮೆಂಟ್‍ನ ಧೀಕ್ಷಾ ಸಂಘಟನೆ ಅಡಿಯಲ್ಲಿ ಜ. 6ರಂದು ಮಧ್ಯಾಹ್ನ 4ಕ್ಕೆ ಸಾರ್ಮಾಟ ಐಟಿಐ ಕಾಲೇಜುದಲ್ಲಿ 3 ತಿಂಗಳ ಅವಧಿ ಉಚಿತ ಅಸಿಸ್ಟಂಟ್ ಎಲೆಕ್ಟ್ರೀಸಿಯನ್ ಕೋರ್ಸ್‍ದ ಪ್ರಾರಂಭೋತ್ಸವ ಜರುಗಲಿದೆ. ಸಾರ್ಮಾಟ ಐಟಿಐ ಕಾಲೇಜು ಅಧ್ಯಕ್ಷ ಅಶೋಕ ಲಗಮಪ್ಪಗೋಳ ಸಮಾರಂಭದ ಅಧ್ಯಕ್ಷತೆವಹಿಸುವರು, ಮುಖ್ಯ ಅತಿಥಿಗಳಾಗಿ ದಾಲ್ಮೀಯಾ ಸಿಮೆಂಟ್ ಭಾರತ ಲಿಮಿಟೆಡ್‍ನ ಮುಖ್ಯಸ್ಥರಾದ ಪ್ರಭಾತಕುಮಾರ ಸಿಂಗ್ ಮತ್ತು ದಾಲ್ಮೀಯ …

Read More »

ಗ್ರಾಮದ ಜನತೆ ಮತ ಚಾಯಿಸುವ ಮೂಲಕ ಹೆಚ್ಚಿನ ಜವಾಬ್ದಾರಿಯನ್ನು ಕೊಟ್ಟಿದ್ದಾರೆ

ಮೂಡಲಗಿ: ಗ್ರಾಮದ ಜನತೆ ಮತ ಚಾಯಿಸುವ ಮೂಲಕ ಹೆಚ್ಚಿನ ಜವಾಬ್ದಾರಿಯನ್ನು ಕೊಟ್ಟಿದ್ದಾರೆ, ಅಂತಹ ಜವಾಬ್ದಾರಿಯನ್ನು ಗ್ರಾ.ಪಂ ಸದಸ್ಯರು ಗ್ರಾಮದ ಸರ್ವತೋಮುಖ ಅಭಿವೃದ್ಧಿಯತ್ತ ಗಮನ ಹರಿಸುವುದು ಅಗತ್ಯವಾಗಿದೆ ಎಂದು ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಅವರು ತಾಲೂಕಿನ ಯಾದವಾಡ ಗ್ರಾಮ ಪಂಚಾಯತಿಯ ನೂತನ ಸದಸ್ಯರಿಗೆ ಪ್ರಮಾಣ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಸ್ಥಳೀಯ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಜಾರಕಿಹೊಳಿಯವರ ಗಮನಕ್ಕೆ ತಂದರೆ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಂಗವೀಕಲರಿಗೆ ವ್ಹೀಲ ಚೇರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಂಗವೀಕಲರಿಗೆ ವ್ಹೀಲ ಚೇರ ವಿತರಣೆ ಮೂಡಲಗಿ :ಪೂಜ್ಯ ವೀರೇಂದ್ರ ಹೆಗಡೆಯವರು ಕನಸಿನ ಗ್ರಾಮಿಣಾಭಿವೃದ್ದಿ ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲಿಯೋ ಸಾಧನೆ ಮಾಡುತ್ತಿದೆ, ಮಹಿಳೆಯರ ಸಭಲಿಕರಣ, ಕೆರೆ ನಿರ್ಮಾನ, ಶೌಚಾಲಯಗಳ ನಿರ್ಮಾನ ಜೋತೆಗೆ ಪರಿಸರ ಕಾಳಜಿಯು ಅಪಾರವಾಗಿದೆ ಈ ಯೋಜನೆಗಳನ್ನು ನಾವುಗಳು ಸದುಪಯೋಗ ಪಡಿಸಿಕೋಳ್ಳಬೇಕು ಎಂದು ಮುನ್ಯಾಳ ಗ್ರಾಮ ಪಂಚಾಯಿತಿಯ ನೂತನ ಸದಸ್ಯ ಅಭಿಷೇಕ ನಾಯ್ಕ ಹೇಳಿದರು, ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ …

Read More »