ಬನವಾಸಿ: ಸಮಾಜದಲ್ಲಿ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕಬೇಕಾದರೆ ಮನೆ ಮನಸ್ಸುಗಳ ಜೊತೆಗೆ ಧಾರ್ಮಿಕ ಕೇಂದ್ರಗಳು ಸ್ವಚ್ಛವಾಗಿರಬೇಕಾಗಿದ್ದು ಅನಿವಾರ್ಯ ಎಂದು ಶ್ರೀ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಬನವಾಸಿ ವಲಯ ಮೇಲ್ವೀಚಾರಕ ಉಮೇಶ ಹೇಳಿದರು. ಅವರು ಶ್ರೀ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯಿಂದ ಬುಧವಾರ ಹಮ್ಮಿಕೊಂಡಿದ್ದ ಶ್ರದ್ದಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮದಲ್ಲಿ ಉಂಚಳ್ಳಿಯ ಲೋಕನಾಥೇಶ್ವರ ದೇವಸ್ಥಾನ ಸ್ವಚ್ಚಗೊಳಿಸಿ ಮಾತನಾಡುತ್ತ, ಧರ್ಮಸ್ಥಳಕ್ಕೆ ಸ್ವಚ್ಚ ಧಾರ್ಮಿಕ ನಗರಿ ಎಂಬ ಪ್ರಶಸ್ತಿ ಲಭಿಸಿದ ವರುಷದಿಂದ ಪೂಜ್ಯರ ಆಶಯದಂತೆ ಗ್ರಾಮದ ಎಲ್ಲಾ …
Read More »Daily Archives: ಜನವರಿ 6, 2021
ಅಂಜುಮನ್ ಕಮೀಟಿಯಿಂದ ಉಚಿತ ಅಂಬ್ಯುಲೆನ್ಸ ಸೇವೆ, ವಿವಿಧ ಕ್ಷೇತ್ರದ ಸಾಧಕರಿಗೆ ಸತ್ಕಾರ
ಅಂಜುಮನ್ ಕಮೀಟಿಯಿಂದ ಉಚಿತ ಅಂಬ್ಯುಲೆನ್ಸ ಸೇವೆ, ವಿವಿಧ ಕ್ಷೇತ್ರದ ಸಾಧಕರಿಗೆ ಸತ್ಕಾರ ಮೂಡಲಗಿ: ಅರಭಾಂವಿ ಶಾಸಕ ಹಾಗೂ ಕೆ ಎಮ್ ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನ ಹಾಗೂÀ ಅವರ ಪ್ರೋತ್ಸಹದಿಂದ ಇಲ್ಲಿಯ ಅಂಜುಮನ ಕಮೀಟಿಯು ವಿವಿಧ ಜನಪರ ಕಾರ್ಯ ಮಾಡುತ್ತಿದ್ದು ಬಡ ಜನತೆಗೆ ಆರ್ಥಿಕ ಸಹಾಯ,ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಹೆಚ್ಚಿನ ವ್ಯಾಸಾಂಗಕ್ಕೆ ಧನ ಸಹಾಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದ್ದು ಈಗ ಬಡ ಜನತೆಗಾಗಿಯೆ …
Read More »