ಮೂಡಲಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಮೂಡಲಗಿ ತಾಲೂಕ ಸಮೀತಿಯ ಕಾರ್ಯಕರ್ತರು ಕೇಂದ್ರ-ರಾಜ್ಯ ಸರ್ಕಾರ ರೈತ ಹಾಗೂ ಕಾರ್ಮಿಕರ ವಿರೋಧಿ ಮಸೂಗಳನ್ನು ವಾಪಸ್ಸ್ ಪಡೆಯಬೇಕೆಂದು ಒತ್ತಾಯಿಸಿ ಪಟ್ಟಣದ ಬಿಒಒ ಕಾರ್ಯಲಯದ ಹತ್ತಿರ ಲಕ್ಷ್ಮಣರಾವ್ ಜಾರಕಿಹೊಳಿ ಉದ್ಯಾನವನದಲ್ಲಿ ಪತ್ರಿಭಟ್ಟಿಸಿ ಮೂಡಲಗಿ ತಾಲೂಕಾ ತಾಪಂ ಹಾಗೂ ತಹಶೀಲ್ದಾರ ಕಛೇರಿಯ ಅಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಸಿಐಟಿಯು ನೀಡಿದ ಅಖಿಲ ಭಾರತ ಮುಷ್ಠರ ಹಿನ್ನಲೆಯಲ್ಲಿ ತಾಲೂಕಿನ ಅಂಗನವಾಡಿ, ಕರ್ನಾಟಕ …
Read More »Daily Archives: ಜನವರಿ 9, 2021
ದಾಲ್ಮೀಯಾ ದೀಕ್ಷಾದಿಂದ ಉಚಿತ ಕೌಶಕ್ಯ ಅಭ್ಯವೃದ್ಧಿ ಶಿಕ್ಷಣ ತರಬೇತಿಗೆ ಚಾಲನೆ
ದಾಲ್ಮೀಯಾ ದೀಕ್ಷಾದಿಂದ ಉಚಿತ ಕೌಶಕ್ಯ ಅಭ್ಯವೃದ್ಧಿ ಶಿಕ್ಷಣ ತರಬೇತಿಗೆ ಚಾಲನೆ ಮೂಡಲಗಿ: ದೇಶದಲ್ಲಿ ತಾಂಡವಾಡುತ್ತಿರು ನಿರುದ್ಯೋಗ ಸಮಸ್ಯೆಗಳನ್ನು ಹೊಗಲ್ಲಾಡಿಸಲು ಕೈಗಾರಿಕೆಗಳು ಅಭಿವೃದ್ದಿ ಹೊಂದಿದರೆ ಮಾತ್ರ ಸಾಧ್ಯ, ನಿರುದ್ಯೋಗ ಸಮಸ್ಯೆಯನ್ನು ಹೊಗಲ್ಲಾಡಿಸಲು ದಾಲ್ಮೀಯಾ ಭಾರತ ಫೌಂಡೇಶನದಿಂದ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಶಿಕ್ಷಣವನ್ನು 3 ತಿಂಗಳ ಕಾಲ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದು ದಾಲ್ಮೀಯಾ ಸಿಮೆಂಟ ಕಾರ್ಖಾನೆಯ ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತಕುಮಾರ ಸಿಂಗ್ ಹೇಳಿದರು. ಅವರು ಮೂಡಲಗಿ ತಾಲ್ಲೂಕಿನ ಯಾದವಾಡದ ದಾಲ್ಮೀಯಾ …
Read More »ಅಖಿಲ ಕರ್ನಾಟಕ ಲಿಂಗಾಯತ ಕಂಬಾರ-ಬಡಿಗೇರ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ, ಮೂಡಲಗಿ ತಾಲೂಕ ಘಟಕ ಉದ್ಘಾಟಣೆ
ಅಖಿಲ ಕರ್ನಾಟಕ ಲಿಂಗಾಯತ ಕಂಬಾರ-ಬಡಿಗೇರ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ, ಮೂಡಲಗಿ ತಾಲೂಕ ಘಟಕ ಉದ್ಘಾಟಣೆ ಮೂಡಲಗಿ: ಅಖಿಲ ಕರ್ನಾಟಕ ಲಿಂಗಾಯತ ಕಂಬಾರ-ಬಡಿಗೇರ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ ಆಶ್ರಯದಲ್ಲಿ ಮೂಡಲಗಿ ತಾಲೂಕ ಘಟಕ ಉದ್ಘಾಟನಾ ಸಮಾರಂಭ ಪಟ್ಟಣದ ಲಕ್ಷ್ಮೀ ನಗರದ ಕರೇಮ್ಮಾ ದೇವಿ ಸ್ಥಾನದಲ್ಲಿ ಜರುಗಿತು. ಸಮಾರಂಭದ ಸಾನಿಧ್ಯ ವಹಿಸಿದ ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿಗಳು ಮಾತನಾಡಿ, ಮೂಡಲಗಿ ತಾಲೂಕ ಸಂಘವನ್ನು ಪ್ರಾರಂಭಿಸಿರುವುದು ಶಾಘನೀಯವಾದ್ದು, ಸಂಘಟಕರು ಆರಂಭ ಶೂರರಾಗದೆ …
Read More »