ಮೂಡಲಗಿ. ತಾಲೂಕಿನ ತುಕ್ಕಾನಟ್ಟಿ ಐ.ಸಿ.ಎ.ಆರ್ ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮೀನು ಕೃಷಿಕರ ತರಬೇತಿ ಕಾರ್ಯಕ್ರಮ ಮಂಗಳೂರು ಸಾಗರೋತ್ಪನ್ನಗಳ ರಪ್ತು ಅಭಿವೃದ್ಧಿ ಪ್ರಾಧಿಕಾರ (ಎಮ.ಪಿ.ಇ.ಡಿ.ಎ) ಹಾಗೂ ಬೆಳಗಾವಿ ಮೀನುಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಜರುಗಿತ್ತು. ಕೆ.ವಿ.ಕೆ.ಯ ಮುಖ್ಯಸ್ಥರಾದ ಡಾ.ಡಿ.ಸಿ.ಚೌಗಲಾರವರು ಮಾತನಾಡಿ ಬೆರಳುದ್ದ ಗಾತ್ರದ ಮೀನು ಮರಿಗಳ ಉದ್ಯಮಕ್ಕೆ ಬಾರಿ ಬೇಡಿಕೆಯಿದ್ದು ಯುವಕರು ಈ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದು ಸೂಚಿಸಿದರು. ಮಂಗಳೂರು ಸಾಗರೋತ್ಪನ್ನಗಳ ರಪ್ತು ಅಭಿವೃದ್ಧಿ ಪ್ರಾಧಿಕಾರ ಉಪನಿರ್ದೆಶಕ ಪ್ರೇಮದೇವ. ಕೆ.ವಿ …
Read More »