Breaking News

Daily Archives: ಜನವರಿ 17, 2021

ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ – ರವೀಶ ಬೆಂಗಳೆ ಚಾಲನೆ

ಬನವಾಸಿ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ, ಬನವಾಸಿ ತಾಲೂಕು ವತಿಯಿಂದ ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಸಮೀಪದ ಗುಡ್ನಾಪೂರ ಶ್ರೀರಾಮ ಮಂದಿರದಲ್ಲಿ ವಿಷೇಶ ಪೂಜೆ ನೇರವೇರಿಸಿದ ಶಿರಸಿ ಜಿಲ್ಲಾ ಸಾಮರಸ್ಯ ಪ್ರಮುಖ ರವೀಶ ಬೆಂಗಳೆ ಅಭಿಯಾನಕ್ಕೆ ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಅವರು ದೇಶದಾದ್ಯಂತ ಜ. 15ರಂದು ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ …

Read More »

ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದಲ್ಲಿ ನಿಧಿ ಸಮರ್ಪಣೆಗೊಳಿಸುತ್ತಿರುವುದು. ಸತೀಶ ಕಡಾಡಿ

ಮೂಡಲಗಿ: ಕೋಟ್ಯಾನು ಕೋಟಿ ಹಿಂದೂಗಳ ಸಂಕಲ್ಪಗಳಾಗಿರುವ ರಾಮ ಮಂದಿರ ನಿರ್ಮಾಣ ಕಾರ್ಯ ದೇಶದ ಆತ್ಮಗೌರವದ ಸಂಕೇತವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದ ರವಿವಾರ ಜ.17 ರಂದು ಹನುಮಂತ ದೇವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭವ್ಯ ಶ್ರೀರಾಮ ಮಂದಿರವನ್ನು ಹಿಂದೂ ಭಾಂದವರೆಲ್ಲ ಕೂಡಿಕೊಂಡು ನಿರ್ಮಿಸುವ ಮೂಲಕ ಹಿಂದೂ …

Read More »