ಮೂಡಲಗಿ: ಶ್ರೀರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನ ಜಾತೀಯ ಎಲ್ಲೆ ಮೀರಿ ಹಿಂದೂ ಸಮಾಜವನ್ನು ಒಂದುಗೂಡಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಸೋಮವಾರ ಜ.18 ರಂದು ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿ, ಶ್ರೀರಾಮ ಮಂದಿರ ಟ್ರಸ್ಟ್ ಕಮೀಟಿ ಕಲ್ಲೋಳಿಯಿಂದ ನಿಧಿ ಸಮರ್ಪಣೆ ಪಡೆಯುವ ಮೂಲಕ ಮಹಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇಂದು ಇಡಿ ದೇಶವೇ ಭಾವಪರವಶಕ್ಕೆ ಒಳಗಾಗಿದೆ ಮತ್ತು ಪ್ರತಿಯೊಬ್ಬರು ಭವ್ಯ …
Read More »Daily Archives: ಜನವರಿ 18, 2021
ಹಿಂದುಳಿದ ಜನರಿಗೆ ಸಹಾಯ ಮಾಡುವ ಸಹಕಾರಿಗಳ ಪಾತ್ರ ಮುಖ್ಯ-ಕಡಾಡಿ
ಹಿಂದುಳಿದ ಜನರಿಗೆ ಸಹಾಯ ಮಾಡುವ ಸಹಕಾರಿಗಳ ಪಾತ್ರ ಮುಖ್ಯ-ಕಡಾಡಿ ಮೂಡಲಗಿ: ರೈತರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಸಂಘಗಳ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಸೋಮವಾರ ಜ.18 ರಂದು ಶ್ರೀ ಸಿದ್ದೇಶ್ವರ ವಿವಿದೊದ್ದೇಶಗಳ ಸಹಕಾರಿ ಸಂಘದ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರಿಗಳು ವೈಯಕ್ತಿಕ ಬದುಕಿನ ಕಡೆಗೆ ಗಮನಹರಿಸದೆ ಸಹಕಾರಿ …
Read More »ರಾಸಾಯನಿಕ ವಸ್ತುಗಳ ಬಳಕೆಯ ಪ್ರಮಾಣ ಕಡಿಮೆ ಮಾಡಿ ನೈಸರ್ಗಿಕ ವಸ್ತುಗಳ ಮೂಲಕ ಸೌಂದರ್ಯವನ್ನು ವೃದ್ಧಿಸಿ-ಡಾ|| ವೀರಣ್ಣ ಎಸ್.ಎಹ್
ಮೂಡಲಗಿ: ರಾಸಾಯನಿಕ ವಸ್ತುಗಳ ಬಳಕೆಯ ಪ್ರಮಾಣ ಕಡಿಮೆ ಮಾಡಿ ನೈಸರ್ಗಿಕ ವಸ್ತುಗಳ ಮೂಲಕ ಸೌಂದರ್ಯವನ್ನು ವೃದ್ಧಿಸಬೇಕು ಸಿಡಾಕ್ ನಿರ್ದೇಶಕ ಡಾ|| ವೀರಣ್ಣ ಎಸ್.ಎಹ್ ಹೇಳಿದರು. ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆ(ದಾಲ್ಮಿಯಾ ಭಾರತ ಫೌಂಡೇಶನ್), ಬೆಂಗಳೂರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರುಗಳ ಆಶ್ರಯದಲ್ಲಿ ಸೋನವಾರದಂದು ಉಚಿತ 30 ದಿನಗಳ ಕೌಶಲ್ಯ ಉದ್ಯೋಗ ಯೋಜನೆಯಡಿ ಹರ್ಬಲ್ ಕಾಸ್ಮೋಟೋಲಾಜಿ ಹಾಗೂ ಬ್ಯೂಟಿಶೀಯನ್ ಆಧಾರಿತ …
Read More »ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ, ಜಾರಕಿಹೊಳಿ ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದ.
ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದ. ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ವiಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-19ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ …
Read More »