ಮೂಡಲಗಿ: ಗ್ರಾಮ ಪಂಚಾಯತಗಳು ಲೋಕಸಭೆ ಇದ್ದಂತೆ, ಗ್ರಾಮ ಪಂಚಾಯತಗಳನ್ನು ಮಾದರಿ ಗ್ರಾಮಗಳನ್ನಾಗಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೂತನ ಗ್ರಾಮ ಪಂಚಾಯತ ಸದಸ್ಯರಿಗೆ ಕಿವಿ ಮಾತು ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಸೋಮವಾರ ಜ.25 ರಂದು ರಾಜ್ಯಸಭಾ ಸಂಸದರ ಮನೆಗೆ ಕುಲಗೋಡ ಗ್ರಾಮ ಪಂಚಾಯತ ಸದಸ್ಯರು ಭೇಟಿ ನೀಡಿದ ಸಂದರ್ಭದಲ್ಲಿ ನೂತನ ಗ್ರಾಮ ಪಂಚಾಯತ ಸದಸ್ಯರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದ ಈರಣ್ಣ ಕಡಾಡಿ ಅವರು …
Read More »Daily Archives: ಜನವರಿ 25, 2021
ನವಭಾರತ ನಿರ್ಮಾಕ್ಕಾಗಿ ಮಹಿಳೆಯರ ಪಾತ್ರ ಮುಖ್ಯವಾಗಿದ್ದು- ಚಂಪಾ ಸುಣಗಾರ
ಮೂಡಲಗಿ:ನವಭಾರತ ನಿರ್ಮಾಕ್ಕಾಗಿ ಮಹಿಳೆಯರ ಪಾತ್ರ ಮುಖ್ಯವಾಗಿದ್ದು, ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡುತ್ತಿದೆ ಎಂದು ಮೂಡಲಗಿ ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಚಂಪಾ ಸುಣಗಾರ ಕರೆ ನೀಡಿದರು. ಕಲ್ಲೋಳಿ ಪಟ್ಟಣದ 421ರ ಅಂಗನವಾಡಿ ಕೇಂದ್ರದಲ್ಲಿ ರವಿವಾರ ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ, ಅವರ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆಂದರು, ತಮ್ಮ ಕೆಲಸದಲ್ಲಿ ಪ್ರಾಮಾಣಿಕತೆಗೆ, ಸಮಯಕ್ಕೆ ಮಹತ್ವ ನೀಡಬೇಕು …
Read More »ಬೆಳಗಾವಿ ರೈಲ್ವೆ ನಿಲ್ದಾಣ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಬೆಳಗಾವಿ: ಬೆಳಗಾವಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ಪ್ರಯಾಣಿಕರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಒಂದು ಮಾದರಿ ರೈಲ್ವೆ ನಿಲ್ದಾಣ ಮಾಡುವುದು ದಿ. ಸುರೇಶ ಅಂಗಡಿ ಅವರ ಕನಸಾಗಿತ್ತು. ಹೀಗಾಗಿ ಗುಣಮಟ್ಟದ ಕಾಮಗಾರಿಯೊಂದಿಗೆ ನಿಗದಿತ ಅವದಿಯೊಳಗೆ ಕೆಲಸ ಪೂರೈಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ (ಜ.25) ರಂದು ನಗರದ ರೈಲ್ವೆ ನಿಲ್ದಾಣ ಕಾಮಗಾರಿ ಪರಿಶೀಲನಾ ಸಂದರ್ಭದಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಬೆಳಗಾವಿ …
Read More »ಜ. 27ರಂದು ಉಚಿತ ಆರೋಗ್ಯ ತಪಾಶಣೆ ಶಿಬಿರ
ಜ. 27ರಂದು ಉಚಿತ ಆರೋಗ್ಯ ತಪಾಶಣೆ ಶಿಬಿರ ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಜ. 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಪೊಲೀಸ್ ಕ್ವಾಟರ್ಸದ ಹುನುಮಾನ ದೇವಸ್ಥಾನ ಆವರಣದಲ್ಲಿ ಏರ್ಪಡಿಸಿರುವರು. ರಕ್ತದೊತ್ತಡ, ಮಧುಮೇಹ, ಆಯ್ದ ರಕ್ತ ಸಪಾಸಣೆ, ಇಸಿಜಿ, ಒಳರೋಗ ತಪಾಸಣೆ ಶಿಬಿರದಲ್ಲಿ ಮಾಡುವರು. ಸಾಮಾನ್ಯ ರೋಗ ತಜ್ಞ ಹಾಗೂ …
Read More »ಧರ್ಮಟ್ಟಿ-ಪಟಗುಂದಿ ಗ್ರಾಮಕ್ಕೆ 2.36 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಧರ್ಮಟ್ಟಿ-ಪಟಗುಂದಿ ಗ್ರಾಮಕ್ಕೆ 2.36 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿಕ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ …
Read More »