ಬೆಟಗೇರಿ:ಸಮೀಪದ ಮಮದಾಪೂರ ಚಿಂತಾಮಣಿ ಪಾವಟೆ ಹೈಸ್ಕೂಲ್ ಶಾಲೆಗೆ ಅವಶ್ಯಕವಾದ ಝರಾಕ್ಸ್, ಪ್ರಿಂಟರ್ ಸೇರಿದಂತೆ ವಿವಿಧ ಯಂತ್ರೋಪಕರಣ ಮತ್ತು ಕೆಲವು ಉಪಕರಣಗಳನ್ನು 1996-97ನೇ ಸಾಲಿನ ಶಾಲೆಯ ಎಸ್ಸೆಸೆಲ್ಸಿ ಹಳೆಯ ವಿದ್ಯಾರ್ಥಿಗಳ ಗೆಳೆಯರ ಬಳಗ ವತಿಯಿಂದ ಹಾಗೂ ಹೈಸ್ಕೂಲಿನ ಹಳೆಯ ಕೆಲವು ವಿದ್ಯಾರ್ಥಿಗಳು ಜ.26ರಂದು ಶಾಲೆಗೆ ದೇಣಿಗೆ ನೀಡಿದರು. ಹೈಸ್ಕೂಲ್ ಮುಖ್ಯೋಪಾಧ್ಯಯ ಅಶೋಕ ತೋಟಗಿ, ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕಮತ ಅವರು ವಿವಿಧ ಯಂತ್ರೋಪಕರಣ ಸೇರಿದಂತೆ ಕೆಲವು ಉಪಕರಣಗಳನ್ನು ದೇಣಿಗೆ ನೀಡಿದ …
Read More »Daily Archives: ಜನವರಿ 26, 2021
ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ನಿಜಗುಣ ಮಹಾಸ್ವಾಮೀಜಿಗಳಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಗ್ರಾಪಂ ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …
Read More »ಗೋಕಾಕ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದ ಬಿಲಕುಂದಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಗಳು
ಬೆಟಗೇರಿ:ಸಮೀಪದ ಬಿಲಕುಂದಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಜ.23 ರಂದು ಜರುಗಿದ ಚುನಾವಣೆಯಲ್ಲಿ ಸ್ಥಳೀಯ ಮುಖಂಡ ಶಿವಲಿಂಗಪ್ಪ ಬಳಿಗಾರ ಅವರ ಗುಂಪಿನ ಎರಡು ಸ್ಥಾನಗಳ ಅಭ್ಯರ್ಥಿಗಳು ಜಯ ಸಾಧಿಸಿದ ಪ್ರಯುಕ್ತ ಅವರು, ಇತ್ತೀಚೆಗೆ ಗೋಕಾಕ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು. ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, …
Read More »ಮುಡಲಗಿಯ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಶ್ರೀ ಸುರೇಶ.ಎಸ್,ಎನ್, ಅವರಿಂದ ದ್ವಜಾರೋಹಣ
ಮೂಡಲಗಿ : ಸಂವಿಧಾನವೇ ಧರ್ಮಗ್ರಂಥ ನನ್ನ ಪ್ರಕಾರ ಸಂವಿಧಾನವೆಂದರೆ ಈ ದೇಶದ ಧರ್ಮಗ್ರಂಥ. ಅದು ನಿರ್ದಿಷ್ಟ ಧಾರ್ಮಿಕ ಸ್ವರೂಪಕ್ಕೆ ಸೀಮಿತವಾಗಿಲ್ಲವಾದರೂ ನಮ್ಮ ಸಂಸ್ಕøತಿ, ಸಂಪ್ರದಾಯ, ಯಾವುದು ಮಾನ್ಯ, ಯಾವುದು ಅಮಾನ್ಯ ಎಂಬೆಲ್ಲದರ ಕುರಿತಾದ ಮಾರ್ಗದರ್ಶಿ ಸೂತ್ರ. ಎಂದು ಸ್ಥಳಿಯ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಶ್ರೀ ಸುರೇಶ.ಎಸ್,ಎನ್, ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಆಚರಿಸಿದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ದ್ವಜಾರೋಹಣ ಕಾರ್ಯಕ್ರಮ ನೇರವೆರಿಸಿ ಮಾತನಾಡುತ ಈ ರೀತಿಯ …
Read More »ಪ್ರಜಾರಾಜ್ಯವೆಂದರೆ ಪ್ರಜೆಗಳಿಗಾಗಿ, ಪ್ರಜೆಗಳಿಗೊಸ್ಕರ, ಪ್ರಜೆಗಳಿಂದಲೇ ನಡೆಯುವ ಸಾಮ್ರಾಜ್ಯ- ಪಿಎಸ್ಐ ಹಚ್.ವಾಯ್.ಬಾಲದಂಡಿ
ಮೂಡಲಗಿ : ಪ್ರಜಾರಾಜ್ಯವೆಂದರೆ ಪ್ರಜೆಗಳಿಗಾಗಿ, ಪ್ರಜೆಗಳಿಗೊಸ್ಕರ, ಪ್ರಜೆಗಳಿಂದಲೇ ನಡೆಯುವ ಸಾಮ್ರಾಜ್ಯ ಇಲ್ಲಿ ಪ್ರಜೆಗಳೆ ದೇವರು. ತಮಗೆ ಎಂಥ ಆಡಳಿತ ಬೇಕೋ ಅಂಥವರನ್ನು ಆರಿಸುವ ಸ್ವಾತಂತ್ರ್ಯ ಪ್ರಜೆಗಳಿಗಿದೆ ಎಂದು ಪಿಎಸ್ಐ ಹಚ್.ವಾಯ್.ಬಾಲದಂಡಿ ಎಂದು ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಮತ್ತು ಎಲ್.ವಾಯ್. ಅಡಿಹುಡಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ದ್ವಜಾರೋಹಣ ಕಾರ್ಯಕ್ರಮ ನೇರವೆರಿಸಿ ಮಾತನಾಡುತ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳು ಒಂದು ಮತ್ತೊಂದರ ಮೇಲೆ ಸವಾರಿ …
Read More »ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡಿದೆ- ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ
ಮೂಡಲಗಿ: ನಮ್ಮ ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿ ಕಟಿಬದ್ಧವಾಗಿ ಪಾಲಿಸುವುದೇ ದೇಶಕ್ಕೆ ಮತ್ತು ಸಂವಿಧಾನ ರಚನಾಕಾರರಿಗೆ ಸಲ್ಲಿಸುವ ಶ್ರೇಷ್ಠ ಗೌರವ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ.26 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿಯಲ್ಲಿ ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ …
Read More »ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಸೋಮವಾರ.25 ರಂದು ನಡೆಯಿತು. ಮೂಡಲಗಿ ಕೇಂದ್ರದ ಶ್ರೀಕ್ಷೇಧಗ್ರಾಯೋ ಬಿಸಿ ಟ್ರಸ್ಟ್ ಯೋಜನಾಧಿಕಾರಿ ದೇವರಾಜ್ ಎಂ., ಜಿಲ್ಲಾ ಎನ್.ಆರ್.ಎಲ್.ಎಂ ಸಮನ್ವಯ ಅಧಿಕಾರಿ ಸತೀಶ್ ಎಸ್. ಅವರು ಶ್ರೀಕ್ಷೇಧಗ್ರಾ ವಿವಿಧ ಯೋಜನೆಗಳಿಂದ ದೊರಕುವ ಸಹಾಯ, ಸೌಲಭ್ಯಗಳ ಕುರಿತು ಹಾಗೂ ಒಕ್ಕೂಟ ಪದಾಧಿಕಾರಿಗಳ ಮತ್ತು ಮಹಿಳಾ …
Read More »ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಬೆಳಗಾವಿ: ದೇಶದ ಪ್ರತಿಯೊಬ್ಬ ನಾಗರಿಕನು ಈ ನೆಲದ ಸಂವಿಧಾನದ ನಿಯಮಗಳನ್ನು ಪಾಲಿಸುವುದೇ ನಾವೆಲ್ಲರೂ ಈ ದೇಶಕ್ಕೆ ನೀಡುವ ಅತಿ ದೊಡ್ಡಗೌರವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬೆಳಗಾವಿಯ ದಂಡು ಮಂಡಲ ಪ್ರದೇಶದ ಮುಖ್ಯ ಕಛೇರಿ ಆವರಣದಲ್ಲಿ ಮಂಗಳವಾರ (ಜ.26) ರಂದು 72ನೇ ಗಣರಾಜ್ಯೋತ್ಸವ ನಿಮಿತ್ಯ ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು …
Read More »