Breaking News

Daily Archives: ಜನವರಿ 27, 2021

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭ

ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗ ಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ. ಸಂಗೊಳ್ಳಿ ರಾಯಣ್ಣ ಒಬ್ಬ ದೇಶ ಭಕ್ತನಾಗಿದ್ದಾನೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ಕೌಜಲಗಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26 ರಂದು ನಡೆದ ಸಂಗೊಳ್ಳಿ ರಾಯಣ್ಣನ ಬಲಿದಾನ ಸ್ಮರಣೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣ …

Read More »

ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು – ಮೂಡಲಗಿ ತಾಲೂಕಾ ಪಂಚಮಸಾಲಿ ಸಮೀತಿಯಿಂದ ಆಗ್ರಹ

ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು – ಮೂಡಲಗಿ ತಾಲೂಕಾ ಪಂಚಮಸಾಲಿ ಸಮೀತಿಯಿಂದ ಆಗ್ರಹ ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 2ಎ ಮೀಸಲಾತಿ ನೀಡಬೇಕೆಂದು ಬುಧವಾರದಂದು ಮೂಡಲಗಿ ತಾಳೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿಯಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಮಾನವ ಸರ್ಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ ಸ್ಥಳೀಯ ತಹಶೀಲ್ದಾರ ಮೂಲಕ …

Read More »

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ತಲಾ 1.50 ಕೋಟಿ ರೂ.ಗಳ ಅನುದಾನ ನೀಡಿಕೆ

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ತಲಾ 1.50 ಕೋಟಿ ರೂ.ಗಳ ಅನುದಾನ ನೀಡಿಕೆ ಗೋಕಾಕ : ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ …

Read More »

ಮಹಾಲಕ್ಷ್ಮೀ ಸೊಸಾಯಿಟಿಗೆ ಅಧ್ಯಕ್ಷ -ಉಪಾಧ್ಯಕ್ಷ ಅವಿರೋಧ ಆಯ್ಕೆ

ಮಹಾಲಕ್ಷ್ಮೀ ಸೊಸಾಯಿಟಿಗೆ ಅಧ್ಯಕ್ಷ -ಉಪಾಧ್ಯಕ್ಷ ಅವಿರೋಧ ಆಯ್ಕೆ ಮೂಡಲಗಿ: ಪಟ್ಟಣದ ಪ್ರತಿಷ್ಠತಿ ಸಹಕಾರಿ ಸಂಸ್ಥೆಯಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೊ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಬುಧವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಅಧ್ಯಕ್ಷರಾಗಿ ಪರಪ್ಪ ಯಲ್ಲಪ್ಪ ಮುನ್ಯಾಳ ಮತ್ತು ಉಪಾಧ್ಯಕ್ಷರಾಗಿ ಪ್ರಕಾಶ ಶಿವಪ್ಪ ನಿಡಗುಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಬೈಲಹೊಂಗಲದ ಎಸ್.ಬಿ.ಬಿರಾದರ ಪಾಟೀಲ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕರಾದ ಮುತ್ತಪ್ಪ ಭೀಮಪ್ಪ ಈಪ್ಪನ್ನವರ, ಮಹಾದೇವ ಚೆನ್ನಪ್ಪ ಗೋಕಾಕ, ಗೌರವ್ವ …

Read More »