‘ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಬೇಕು’ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ತಾಲೂಕಾ ಕಾನೂನು ಸೇವೆಗಳ ಸಮೀತಿ, ಮೂಡಲಗಿ ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಮತ್ತು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾ ಭವನದಲ್ಲಿ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಜರುಗಿತು. ಸ್ಥಳಿಯ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ ಎಸ್.ಎನ್ ಅವರು ಕಾರ್ಯಕ್ರಮ …
Read More »Daily Archives: ಜನವರಿ 29, 2021
ಪತ್ರಕರ್ತರು ಸಮಾಜ ಗುರುತಿಸುವ ಕಾರ್ಯ ಮಾಡಬೇಕು – ಬಾಲಶೇಖರ ಬಂದಿ
ಪತ್ರಕರ್ತರು ಸಮಾಜ ಗುರುತಿಸುವ ಕಾರ್ಯ ಮಾಡಬೇಕು – ಬಾಲಶೇಖರ ಬಂದಿ ಮೂಡಲಗಿ: ಪತ್ರಿಕೆ ಮತ್ತು ಪುಸ್ತಕಗಳನ್ನು ಓದುವ ಹವ್ಯಾಸದಿಂದ ಸಾಧನೆ ಸಾಧ್ಯ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಹಳ್ಳೂರ ಗ್ರಾಪಂ ಸದಸ್ಯ, ಬಿಜೆಪಿ ಮುಖಂಡ ಹನಮಂತ ತೇರದಾಳ ಅವರು ತಮ್ಮ ನಿವಾಸದಲ್ಲಿ ಮೂಡಲಗಿ ತಾಲೂಕಾ ಪ್ರೇಸ್ ಅಸೋಸಿಷಯನ್ (ಪ್ರೇಸ್ ಕ್ಲಬ್) ಗೆ ನೂತನ ಪದಾಧಿಕಾರಿಗಳಿಗೆ ಎರ್ಪಡಿಸಿದ್ದ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಖ್ಯಾತ ಸಾಹಿತಿಗಳು, …
Read More »112 ಸಂಖ್ಯೆ ಸಹಾಯವಾಣಿ ವಾಹನ ಕೆಲವೇ ನಿಮಿಷದಲ್ಲಿ ನಿಮ್ಮ ಬಳಿಗೆ ಬರಲಿದೆ – ಎಎಸ್ಐ ಐ.ಎಮ್.ಬೇಪಾರಿ
ಬೆಟಗೇರಿ:ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹೊಸದಾಗಿ ಜಾರಿಗೆ ತಂದಿರುವ ತುರ್ತು ಕರೆ ಸಂಖ್ಯೆ 112ಕ್ಕೆ ಕರೆ ಮಾಡಿದರೆ, 112 ಸಂಖ್ಯೆ ಸಹಾಯವಾಣಿ ವಾಹನ ಕೆಲವೇ ನಿಮಿಷದಲ್ಲಿ ನಿಮ್ಮ ಬಳಿಗೆ ಬರಲಿದೆ ಎಂದು ಕುಲಗೋಡ ಪೊಲೀಸ್ ಠಾಣೆ ಎಎಸ್ಐ ಐ.ಎಮ್.ಬೇಪಾರಿ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಮತ್ತು ಮೂಡಲಗಿ ಪೊಲೀಸ್ ಠಾಣೆ ಹಾಗೂ ಕುಲಗೋಡ ಪೊಲೀಸ್ ಠಾಣೆ ಸಹಯೋಗದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶುಕ್ರವಾರ ಜ.29 …
Read More »ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸಿ- ಸಿಪಿಆಯ್ ವೆಂಕಟೇಶ ಮುರನಾಳ
ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸಿ ಸಿಪಿಆಯ್ ವೆಂಕಟೇಶ ಮುರನಾಳ ಮೂಡಲಗಿ : ಸರಕಾರದಿಂದ ರೂಪಿಸಿದ ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ವಾಹನಗಳನ್ನು ಚಲಿಸುವಾಗ ರಸ್ತೆ ಬದಿಗಳಲ್ಲಿ ಅಳವಡಿಸಿದ ಸಂಚಾರಿ ನಿಯಮಗಳನ್ನು ಪಾಲಿಸುವದರೊಂದಿಗೆ ನಿಮ್ಮ ಸುರಕ್ಷತೆಯ ಜೊತೆಗೆ ನಿಮ್ಮ ಕುಟುಂಬ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯವಿದೆ. ಇಂದು ಯುವಕರು ಸರಿಯಾದ ವಾಹನಗಳ ನಿರ್ವಹಣೆಯ ನಿಯಗಳನ್ನು ಪಾಲಿಸದೆ ಮತ್ತೊಬ್ಬರ ಜೀವಕ್ಕೆ ಹಾನಿ …
Read More »