Breaking News

Daily Archives: ಫೆಬ್ರವರಿ 4, 2021

ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಳೀಯ ರೈತರ ಜೀವನಾಡಿಯಾಗಿದೆ – ಸಂಜು ಪೂಜೇರಿ

ಬೆಟಗೇರಿ:ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಳೀಯ ರೈತರ ಜೀವನಾಡಿಯಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಸಂಜು ಪೂಜೇರಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಬುಧವಾರದಂದು ಪ್ರಸ್ತುತ ನಿಧನ ಹೊಂದಿದ ಸಂಘದ ಶೇರುದಾರÀರ ಕುಟುಂಬಸ್ಥರಿಗೆ ರೈತ ಕಲ್ಯಾಣ ನಿಧಿ ಅಡಿಯಲ್ಲಿ ಚೆಕ್ ವಿತರಿಸಿ ಮಾತನಾಡಿ, ಸ್ಥಳೀಯ ಹಾಉಸ ಸಂಘಕ್ಕೆ ಹಾಲು ನೀಡುವ ರೈತರು ಕೆಎಂಎಫ್ …

Read More »

 ಫೆ. 7 ರಂದು ಬೆಂಗಳೂರಿನಲ್ಲಿ ” ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ

 ಫೆ. 7 ರಂದು ಬೆಂಗಳೂರಿನಲ್ಲಿ ” ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ ಮೂಡಲಗಿ: ಕುರುಬ ಸಮಾಜವು ಶೈಕ್ಷಣಿಕವಾಗಿ ಆರ್ಥಿಕವಾಗಿ ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ. ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ ಎಂದು …

Read More »