ಬೆಟಗೇರಿ: ಎಲ್ಲಕ್ಕಿಂತ ಶಾಲೆಯ ಹಳೆಯ ವಿದ್ಯಾರ್ಥಿಗಳ ಪ್ರೀತಿ, ಅಭಿಮಾನ ದೊಡ್ಡದು, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಏನಾದರೂ ಮಹತ್ತರ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಧಾರವಾಡ ಕರಡಿಗುಡ್ಡದ ಸರ್ಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕ ಪಾಂಡುರಂಗ ಎಸ್.ಅಂಕಲಿ ಹೇಳಿದರು. ಧಾರವಾಡ ಕರಡಿಗುಡ್ಡದ ಸರ್ಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕ ಪಾಂಡುರಂಗ ಎಸ್.ಅಂಕಲಿ ಅವರು ಜನ ಮೆಚ್ಚಿದ ಶಿಕ್ಷಕ ಹಾಗೂ ಶ್ರಮಿಕ ರತ್ನ ಪ್ರಶಸ್ತಿ ವಿಜೇತರಾದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ …
Read More »Daily Archives: ಫೆಬ್ರವರಿ 15, 2021
ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ, ಬಡಿಗವಾಡ ಸಾರ್ವಜನಿಕರಿಗೆ ಮನೆ ಮನೆಗೆ ಕುಡಿಯುವ ನೀರಿನ ನಳಗಳ ವ್ಯವಸ್ಥೆ ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ …
Read More »