Breaking News

Daily Archives: ಫೆಬ್ರವರಿ 17, 2021

21 ರಂದು ಬೆಂಗಳೂರಿನಲ್ಲಿ “2ಎ ಮೀಸಲಾತಿಗಾಗಿ ಪಂಚಮಸಾಲಿ ಮಹಾ ಸಮಾವೇಶ

21 ರಂದು ಬೆಂಗಳೂರಿನಲ್ಲಿ “2ಎ ಮೀಸಲಾತಿಗಾಗಿ ಪಂಚಮಸಾಲಿ ಮಹಾ ಸಮಾವೇಶ ಮೂಡಲಗಿ: ಕೂಡಲಸಂಗಮದ ಪಂಚಮಸಾಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿಯವರ ನೇತೃತ್ವದಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಪಾದಯಾತ್ರೆಯು ಯಶಶ್ವಿಯತ್ತ ಸಾಗಿ ಶೀಘ್ರ ಬೆಂಗಳೂರು ತಲುಪುವ ಮುಖಾಂತರ ಪೆ. 21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗುವ ಬೃಹತ್ ಸಮಾವೇಶದಲ್ಲಿ ರಾಜ್ಯ ಹೊರ ರಾಜ್ಯಗಳಿಂದ ಆಗಮಿಸುವ ಸಮುದಾಯ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮವೇಶ ಯಶಶ್ವಿಗೊಳಿಸುವಂತೆ ಪಂಚಮಸಾಲಿ ಯುವ ಮುಖಂಡ …

Read More »

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್‌ನ್ನು ನಗರದ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಕೆಎಮ್‌ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ …

Read More »