ವೀರಶೈವ ಲಿಂಗಾಯತ ಸಮುದಾಯಕ್ಕೆ ಓಬಿಸಿ ಮಾನ್ಯತೆ ನೀಡುಬೇಕೆಂದು ಆಗ್ರಹಿಸಿ ಮನವಿ ಮೂಡಲಗಿ: ವೀರಶೈವ ಲಿಂಗಾಯತ ಮೂಡಲಗಿ ತಾಲೂಕ ಘಟಕದಿಂದ ವೀರಶೈವ ಲಿಂಗಾಯತ ಎಲ್ಲ ಉಪಜಾತಿಗಳಿಗೆ ಹಿಂದುಳಿದ ವರ್ಗಗಳ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಮೂಡಲಗಿ ತಹಶಿಲ್ದಾರ ಮೂಲಕ ಕೇಂದ್ರ ಸರಕಾರಕ್ಕೆ ಗುರುವಾರದಂದು ಮನವಿ ಸಲ್ಲಿಸಿದರು. ಮನವಿಯಲ್ಲಿ ವೀರಶೈವ ಲಿಂಗಾಯತ ಸಮಸ್ತ ಉಪಪಂಗಡಗಳನ್ನು ಒಳಗೊಂಡ ಸಮುದಾಯವು ಸಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸೂಕ್ಷ್ಮ ಮತ್ತು ಕ್ಲಿಷ್ಟಕರ, ಕಠಿನ ಪರಿಸ್ಥಿಯಲ್ಲಿದ್ದುವೀರಶೈವ ಲಿಂಗಾಯತ ಸಮುದಾಯವು …
Read More »Daily Archives: ಫೆಬ್ರವರಿ 18, 2021
ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗಳನ್ನು ಶೀಘ್ರದಲ್ಲಿಯೇ ಭೇಟಿ ಮಾಡುವೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗಳನ್ನು ಶೀಘ್ರದಲ್ಲಿಯೇ ಭೇಟಿ ಮಾಡುವೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ …
Read More »ಬೆಟಗೇರಿ ಗ್ರಾಮ ಪಂಚಾಯಿತಿಯು ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇದಕ್ಕೆ ಕ್ರಮ
ವರದಿ. ಅಡಿವೇಶ ಮುಧೋಳ ಬೆಟಗೇರಿ : ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಲ್ಲಿದ್ದರೂ, ಎಲ್ಲ ಗ್ರಾಮ ಗ್ರಾಮ ಪಂಚಾಯತಿಗಳು ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ, ಆದರೆ, ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಗ್ರಾಮದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಕ್ರಮ ಕೈಗೊಂಡಿದೆ. ಬೆಟಗೇರಿ ಗ್ರಾಮದ ಹಲವಡೆ ನಿರುಪಯುಕ್ತ ಪ್ಲಾಸ್ಟಿಕ್ಗಳ ರಾಶಿ ಬೀಳುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಶುಚಿತ್ವಕ್ಕೆ ಸಮಸ್ಯೆ ಉಂಟಾಗಿದ್ದರಿಂದ ಸ್ಥಳೀಯ ಗ್ರಾಮ ಪಂಚಾಯಿತಿದವರು ಈ ಸಂಬಂಧ ಕಟ್ಟುನಿಟ್ಟಿನ ಕ್ರಮ …
Read More »