ಮೂಡಲಗಿ : ವಾಹನಗಳಿಂದ ಅಪಘಾತಗಳು ಹೆಚ್ಚುತ್ತಿದ್ದು ಸವಾರರು ಜಾಗರುಕತೆಯಿಂದ ವಾಹನಗಳನ್ನು ಚಲಾಯಿಸಬೇಕು. ಮಧ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂದು ಮನವಿ ಮಾಡುತ್ತಾ ಮೋಬೈಲ್ನಲ್ಲಿ ಮಾತನಾಡುತ್ತಾ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುವುದರಿಂದ ನಮ್ಮ ಸಾವಿಗೆ ನಾವೇ ಮಾರ್ಗ ತೋರಿಸಿದಂತೆ ಆಗುತ್ತದೆ ಎಂದು ಗೋಕಕಾದ ಹಿರಿಯ ಮೋಟಾರ ವಾಹನ ನೀರಿಕ್ಷಕ ಎಸ್.ಆರ್. ಮರಲಿಂಗಣ್ಣವರ ಹೇಳಿದರು. ಅವರು ಮೂಡಲಗಿ ಪೋಲಿಸ ಠಾಣೆ ಮತ್ತು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಮತ್ತು ಮಂಜುನಾಥ ಮೋಟಾರ ಡ್ರೈವ್ಹಿಂಗ್ …
Read More »Daily Archives: ಫೆಬ್ರವರಿ 19, 2021
87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೌಜಲಗಿಯಲ್ಲಿ 85 ಲಕ್ಷ ರೂ. ವೆಚ್ಚದ ಬಸ್ ನಿಲ್ದಾಣ ಉದ್ಘಾಟನೆ 87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ …
Read More »ಸರಕಾರಿ ನೌಕರ ಯಶಸ್ವಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಇಲಾಖೆಗಳ ಆಶಯಗಳು ಪೂರ್ಣಗೊಳ್ಳುತ್ತವೆ -ಉಪನಿರ್ಧೇಶಕರು ಗಜಾನನ ಮನ್ನಿಕೇರಿ
ಮೂಡಲಗಿ: ಸರಕಾರಿ ನೌಕರ ಯಶಸ್ವಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಇಲಾಖೆಗಳ ಆಶಯಗಳು ಪೂರ್ಣಗೊಳ್ಳುತ್ತವೆ. ಸೇವಾ ಸೌಲಭ್ಯಗಳನ್ನು ಕಛೇರಿಯ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರು ತಕ್ಷಣ ಕಾರ್ಯ ಮಾಡಿಕೊಟ್ಟಾಗ ಮಾತ್ರ ನೌಕರರು ತಮ್ಮ ಸೇವೆಯಲ್ಲಿ ಯಶಸ್ವಿಯಾಗಿ ನಿರ್ವಹಿಸುವರು ಎಂದು ಚಿಕ್ಕೋಡಿ ಸಾರ್ವನಿಕ ಶಿಕ್ಷಣ ಇಲಾಖೆ ಉಪನಿರ್ಧೇಶಕ ಗಜಾನನ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ಶಿಕ್ಷಣ ಸ್ಪಂದನ ಕಾರ್ಯಕ್ರಮದ ತಾಲೂಕಿನ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. …
Read More »ವಿನೂತನ ಪ್ರಯೋಗಗಳು ಆದಾಗ ಮಾತ್ರ ಮಕ್ಕಳ ಫಲಪ್ರದ ಕಲಿಕೆಯಾಗಲು ಸಾದ್ಯ – ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ
ಮೂಡಲಗಿ: ಶಿಕ್ಷಕ ಸಮುದಾಯ ನಿರಂತರ ಹಾಗೂ ವ್ಯಾಪಕವಾದ ಜ್ಞಾನಾರ್ಜಯಿಂದ ಕೂಡಿದಾಗ ಮಾತ್ರ ಕಲಿಕೆಯಲ್ಲಿರುವ ಮಗುವಿನ ಸೂಕ್ತ ಬುದ್ದಿವಂತಿಗೆ ಬಲ ದೊರೆಯುತ್ತದೆ. ವಿನೂತನ ಪ್ರಯೋಗಗಳು ಆದಾಗ ಮಾತ್ರ ಮಕ್ಕಳ ಫಲಪ್ರದ ಕಲಿಕೆಯಾಗಲು ಸಾದ್ಯ ಎಂದು ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು. ಅವರು ಶುಕ್ರವಾರ ಮೇಘಾ ವಸತಿ ಶಾಲೆಯಲ್ಲಿ ಜರುಗಿದ ವಲಯದ ಪ್ರೌಢ ಶಾಲೆಗಳ ವಿಷಯ ಶಿಕ್ಷಕರ ವೇದಿಕೆಯ ತರಭೇತಿ ಕಾರ್ಯಾಗಾರದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಫಲಿತಾಂಶ ಹೆಚ್ಚಿಸುವ ದೃಷ್ಠಿಯಿಂದ ಇಂತಹ …
Read More »